Connect with us

    ಚಿತ್ರದುರ್ಗ KSRTC ನೂತನ ಡಿಸಿಯಾಗಿ ಕೆ.ವೆಂಕಟೇಶ್ ನೇಮಕ

    KSRTC BUS STAND

    ಮುಖ್ಯ ಸುದ್ದಿ

    ಚಿತ್ರದುರ್ಗ KSRTC ನೂತನ ಡಿಸಿಯಾಗಿ ಕೆ.ವೆಂಕಟೇಶ್ ನೇಮಕ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 MARCH 2025

    ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಚಿತ್ರದುರ್ಗ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ಸಿ.ಇ.ಶ್ರೀನಿವಾಸ್‌ಮೂರ್ತಿ ಕೂಡಾ ವರ್ಗಾವಣೆಯಾಗಿದ್ದಾರೆ.

    Also Read: ಚಿತ್ರದುರ್ಗ KSRTC ಡಿಸಿ ವರ್ಗಾವಣೆ

    ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಶ್ರೀನಿವಾಸ್‌ಮೂರ್ತಿ ಅವರನ್ನು ನಿಯುಕ್ತಿ ಮಾಡಲಾಗಿದೆ.

    ತೆರವಾಗಿರುವ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಾನಕ್ಕೆ ದಾವಣಗೆರೆ ವಿಭಾಗದ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿದ್ದ ಕೆ.ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top