Connect with us

    ಕನಕರಾಜ್ ABVP ನಗರ ಕಾರ್ಯದರ್ಶಿ

    ಕನಕರಾಜ್

    ಮುಖ್ಯ ಸುದ್ದಿ

    ಕನಕರಾಜ್ ABVP ನಗರ ಕಾರ್ಯದರ್ಶಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 02 SEPTEMBER 2024

    ಚಿತ್ರದುರ್ಗ: ವಿಶ್ವದಲ್ಲಿ ಅತಿ ದೊಡ್ಡ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಪ್ರತಿ ವರ್ಷದಂತೆ ಈ ವರ್ಷವೂ ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ನಗರ ಸಮ್ಮೇಳನವನ್ನು ಅಮೃತ್ ಆಯುರ್ವೇದಿಕ್ ಕಾಲೇಜ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಕ್ಲಿಕ್ ಮಾಡಿ ಓದಿ: Vanivilasa: ವಾಣಿವಿಲಾಸ ಜಲಾಶಯದಲ್ಲಿ ಜಲ ವೈಭೋಗ | ಸನಿಹವಾಗಿದೆ ಮೂರನೇ ಬಾರಿಗೆ ಕೋಡಿ ಬೀಳುವ ಕ್ಷಣ

    ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ಗೆ ನೂತನ ನಗರ ಕಾರ್ಯದರ್ಶಿಯಾಗಿ ಕನಕರಾಜ್ ಕೋಡಿಹಳ್ಳಿ, ಸಹಕಾರ್ಯದರ್ಶಿಯಾಗಿ ಸಂಜಯ್ ಹಾಗೂ ಇತರ ಕಾರ್ಯಕರ್ತರನ್ನು ಘೋಷಿಸಲಾಯಿತು.

    ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಯಶ್ರೀ, ಡಾ.ಎಸ್‍.ಆರ್ ಲೇಪಾಕ್ಷ, ಡಾ.ರವಿ, ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯ ಕಾರ್ಯದರ್ಶಿ ಎಚ್ .ಕೆ.ಪ್ರವೀಣ್ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top