
CHITRADURGA NEWS | 22 NOVEMBER 2024
ಚಿತ್ರದುರ್ಗ: ಬೆಂಗಳೂರು ಮಲ್ಲೇಶ್ವರಂನ ಎಂಎಲ್ಎ ಪಿಯು ಕಾಲೇಜು ಕನ್ನಡ ಉಪನ್ಯಾಸಕರಾದ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತವನಿಧಿ ಗ್ರಾಮದ ಲಲಿತಮ್ಮ ಹಾಗೂ ನೀಲಕಂಠಯ್ಯ ಅವರ ಪುತ್ರಿ ಎನ್.ಗುರುಪಾದಮ್ಮ ವೀರಭದ್ರಪ್ಪ (ಉಷಾ ತವನಿಧಿ) ಅವರಿಗೆ ಕನ್ನಡ ವಿಷಯದಲ್ಲಿ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್ಡಿ (Phd)ಪದವಿ ನೀಡಿದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಸಹ ಪ್ರಾಧ್ಯಾಪಕ ಡಾ.ನಲ್ಲಿಕಟ್ಟೆ ಸಿದ್ದೇಶ್ ಅವರ ಮಾರ್ಗದರ್ಶನದಲ್ಲಿ “ನವೋದಯ ಕಾವ್ಯ : ಮಾತೃತ್ವದ ಸಂಕಥನಗಳು” ಎಂಬ ವಿಷಯ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್ಡಿ ಪದವಿಗೆ ಅಂಗೀಕರಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
