By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಟೋಲ್ ಶುಲ್ಕ ರದ್ದುಗೊಳಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಟೋಲ್ ಶುಲ್ಕ ರದ್ದುಗೊಳಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ 

ಮುಖ್ಯ ಸುದ್ದಿ

ಟೋಲ್ ಶುಲ್ಕ ರದ್ದುಗೊಳಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ 

News Desk Chitradurga News
Last updated: 18 February 2025 19:09
News Desk Chitradurga News
4 months ago
Share
ಟೋಲ್ ಶುಲ್ಕ ರದ್ದುಗೊಳಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 FEBRUARY 2025

ಚಿತ್ರದುರ್ಗ: ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳಿಂದ ವಸೂಲು ಮಾಡುತ್ತಿರುವ ಟೋಲ್ ಶುಲ್ಕವನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಕರುನಾಡ ವಿಜಯಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

Also Read: ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ

ವಾಹನಗಳನ್ನು ಖರೀಧಿಸುವವರು ಸರ್ಕಾರಕ್ಕೆ ರೋಡ್ ಟ್ಯಾಕ್ಸ್ ಕಟ್ಟಿರುತ್ತಾರೆ. ಹೀಗಿದ್ದೂ ಟೋಲ್ ಶುಲ್ಕ ಏಕೆ ವಸೂಲಿ ಮಾಡಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಶುಲ್ಕ ವಸೂಲು ಮಾಡುವುದನ್ನು ನಿಲ್ಲಿಸಬೇಕು. ಕಳೆದ 15-20 ವರ್ಷಗಳಿಂದ ವಸೂಲಿ ಮಾಡಿದ್ದು, ಈಗಾಗಲೇ ಸಾವಿರಾರು ಕೋಟಿಯಾಗಿದೆ. ಇಷ್ಟೆಲ್ಲಾ ಹಣ ಸಂಗ್ರಹಿಸಿದರೂ ಟೋಲ್‌ಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆಯೂ ಇಲ್ಲದ ಸ್ಥಿತಿಯಿದೆ.

ಅಪಘಾತವಾದ ಕೂಡಲೆ ಚಿಕಿತ್ಸೆ ನೀಡಲು ಹೆದ್ದಾರಿ ಪ್ರಾಧಿಕಾರದಿಂದ ಅಲ್ಲಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

Also Read: ಐಮಂಗಲ ಪೊಲೀಸರಿಂದ ಅಂತಾರಾಜ್ಯ ಕಳ್ಳನ ಬಂಧನ | 351 ಗ್ರಾಂ ಚಿನ್ನಾಭರಣ ವಶಕ್ಕೆ

ವೀಣಗೌರಣ್ಣ, ಗೋಪಿನಾಥ್, ಜಗದೀಶ್, ರತ್ನಮ್ಮ, ಮುಜಾಹಿದ್, ಮಧು, ಅಖಿಲೇಶ್, ಸುರೇಶ್, ಅವಿನಾಶ್, ತಿಪ್ಪೇಸ್ವಾಮಿ, ಕಮಲ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CancellationChitradurgaChitradurga newsChitradurga UpdatesKannada Latest NewsKannada NewsKarunada Vijayasenanational highwayToll feevehicleಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರುನಾಡ ವಿಜಯಸೇನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಟೋಲ್ ಶುಲ್ಕರದ್ದುರಾಷ್ಟ್ರೀಯ ಹೆದ್ದಾರಿವಾಹನ
Share This Article
Facebook Email Print
Previous Article ಮುರುಘಾ ಮಠದಲ್ಲಿ ಹರ್ಡೇಕರ್ ಮಂಜಪ್ಪ ಜಯಂತಿ ಆಚರಣೆ 
Next Article Nagarasabhe meating ನಗರಸಭೆಯಲ್ಲಿ ಅಧ್ಯಕ್ಷರೇ ಸುಪ್ರೀಂ, ಇನ್ಯಾರೋ ಅಲ್ಲ | ನಗರಸಭೆ ಸದಸ್ಯರ ಗುಡುಗು
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಎಣ್ಣೆಯುಕ್ತ ಕೂದಲಿಗೆ ಮೊಸರು ಹಚ್ಚಬೇಕೇ ಅಥವಾ ಬೇಡವೇ? 
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up