
CHITRADURGA NEWS | 03 JUNE 2026
ಚಿತ್ರದುರ್ಗ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನಿರ್ದೇಶನದ ಮೇರೆಗೆ ಜೂ.4 ರಂದು ಬೆಳಿಗ್ಗೆ 10:30 ಗಂಟೆಗೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಭಾಗಣದಲ್ಲಿ ಏರ್ಪಡಿಸಲಾಗಿದ್ದ ನಿಗಧಿಪಡಿಸಲಾದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಹೊಸದುರ್ಗ : ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಶಾಸಕರ ಅನುಮತಿ ಪಡೆದು ಮುಂದಿನ ಸಭೆಯ ದಿನಾಂಕವನ್ನು ಪ್ರಕಟಿಸುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
