By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    3 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    3 hours ago
    ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ
    ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
    6 hours ago
    ಗರ್ಭನಿರೋಧಕ ಇಂಪ್ಲಾಂಟ್ ತರಬೇತಿ
    ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ
    16 hours ago
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    15 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    5 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    6 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    1 day ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    1 day ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    2 days ago
Reading: ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ

chitradurganews.com
Last updated: 4 January 2024 23:02
chitradurganews.com
2 years ago
Share
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಶತ ಶತಮಾನಗಳ ಹೋರಾಟ, ಕೋಟ್ಯಾಂತರ ಹಿಂದುಗಳ ಕನಸು, ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿದೆ.

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಲೇಬೇಕು ಎನ್ನುವ ಪಣತೊಟ್ಟು ಕಳೆದ ಹಲವು ದಶಕಗಳಿಂದ ಸಂಘ ಪರಿವಾರದ ನೇತೃತ್ವದಲ್ಲಿ ಕೋಟ್ಯಾಂತರ ಹಿಂದುಗಳು ಹೋರಾಡಿದ್ದಾರೆ.

ಈಗ ಈ ಹೋರಾಟಕ್ಕೆ ಸಾರ್ಥಕತೆ ಬಂದಿದೆ. ಭವ್ಯವಾದ ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣ ಆಗುತ್ತಿದೆ. ಅದನ್ನು ಕಣ್ತುಂಬಿಕೊಳ್ಳುವುದು, ಅಲ್ಲಿರುವ ಬಾಲರಾಮನ ದರ್ಶನ ಪಡೆಯುವುದು, ಶ್ರೀರಾಮ ಜನಿಸಿದ ಭೂಮಿಯ ಸ್ಪರ್ಶ ಮಾಡುವುದು ಬಹುತೇಕರ ಹೆಬ್ಬಯಕೆ.

ಇದನ್ನೂ ಓದಿ: ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆಗೆ ಚಾಲನೆ

ಎಲ್ಲವೂ ಕನಸಿನಂತೆಯೇ ಸಾಗುತ್ತಿದ್ದು, ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಜನವರಿ 22ರಂದು ಮಂದಿರದ ಮೊದಲ ಮಹಡಿಯಲ್ಲಿ ಶ್ರೀರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಲಿದೆ.

ಈ ಕಾರ್ಯಕ್ಕಾಗಿ ದೇಶಾದ್ಯಂತ ಅನೇಕ ರಾಜ್ಯಗಳಿಂದ ಶಿಲ್ಪಿಗಳು, ದೇವಸ್ಥಾನ ನಿರ್ಮಾಣ ತಂತ್ರಜ್ಞರು ಮೂರ್ನಾಲ್ಕು ವರ್ಷದಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ.

ಹೀಗೆ ಮಂದಿರ ಹಾಗೂ ಇಲ್ಲಿನ ದೇವರ ವಿಗ್ರಹಗಳ ಕೆತ್ತನೆಗೆ ದೇಶದ ವಿವಿಧ ರಾಜ್ಯಗಳ ಶಿಲ್ಪಿಗಳ ಜೊತೆಗೆ ಕರ್ನಾಟಕದಿಂದಲೂ ನಾಲ್ವರು ಶಿಲ್ಪಿಗಳಿಗೆ ಆಹ್ವಾನ ಬಂದಿತ್ತು.

ಇದರಲ್ಲಿ ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ ಇರುವುದು ಇಡೀ ಚಿತ್ರದುರ್ಗ ಜಿಲ್ಲೆಯ ಜನತೆ ಅಭಿಮಾನಪಡುವ ಸಂಗತಿಯಾಗಿದೆ.

ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ
ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ

ಹೌದು, ಚಿತ್ರದುರ್ಗದ ಕೋಟೆ ಎದುರಿನಲ್ಲಿ ಸನಾತನ ಕಲಾವೈಭವ ಎನ್ನುವ ಹೆಸರಿನಲ್ಲಿ ಶಿಲ್ಪಗಳ ಕೆತ್ತನೆ ಮಾಡಿಕೊಂಡಿರುವ ಕೀರ್ತಿ ನಂಜುಂಡಸ್ವಾಮಿ ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಯುವಕ. 32 ವರ್ಷದ ಕೀರ್ತಿ ಕಳೆದ 12 ವರ್ಷಗಳಿಂದ ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾರ್ಕಳದ ಕೆನರಾ ಶಿಲ್ಪಕಲಾ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ಕೀರ್ತಿಗೆ ಇದೇ ಸಂಸ್ಥೆಯ ಮೂಲಕ ಅಯೋಧ್ಯೆಗೆ ಆಹ್ವಾನ ಬಂದಿದೆ. ಈ ವಿಷಯ ಕೇಳಿ ಕೀರ್ತಿ ಅವರ ತಂದೆ ಕೆ.ನಂಜುಂಡಸ್ವಾಮಿ, ತಾಯಿ ಶಾರದಮ್ಮ ಸೇರಿದಂತೆ ಇಡೀ ಕುಟುಂಬ, ಅಕ್ಕಪಕ್ಕದ ಮನೆಯವರು, ಪರಿಚಯಸ್ಥರು ಹೆಮ್ಮೆಪಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆಗೆ ಶ್ರೀ ಮಾದಾ ಚನ್ನಯ್ಯ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು. ಅಲ್ಲಿ ಪ್ರತಿಷ್ಠಾಪನೆಗೊಳ್ಳುವ ಶ್ರೀರಾಮನ ದರ್ಶನ ಪಡೆದುಕೊಳ್ಳಬೇಕು ಎನ್ನುವುದು ಕೋಟ್ಯಾಂತರ ಜನರ ಬಯಕೆ. ಆದರೆ, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವಕನೊಬ್ಬನಿಗೆ ಇದೇ ಮಂದಿರದಲ್ಲಿ ನೂರಾರು ಕೋಟಿ ಜನತೆ ಕೈ ಮುಗಿಯುವ ದೇವರ ಮೂರ್ತಿ ಕೆತ್ತನೆಗೆ ಅವಕಾಶ ಸಿಕ್ಕಿರುವುದು ಪುಣ್ಯದ ಫಲ ಎಂದು ಕುಟುಂಬ ಸಾರ್ಥಕ ಪಟ್ಟುಕೊಳ್ಳುತ್ತಿದೆ.

2013-14ರಲ್ಲಿ ಕಾರ್ಕಳದ ಕೆನರಾ ಸಂಸ್ಥೆಯಲ್ಲಿ ಶಿಲ್ಪ ಕಲೆ ವಿಚಾರದಲ್ಲಿ ಶಿಕ್ಷಣ ಪಡೆದಿದ್ದ ಕೀರ್ತಿ, ಆನಂತರ ಚಿತ್ರದುರ್ಗಕ್ಕೆ ಬಂದು ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಯಾರನ್ನೂ ಇಟ್ಟುಕೊಳ್ಳದೇ ಒಬ್ಬರೇ ಕೆಲಸ ಮಾಡುವುದು ಕೀರ್ತಿ ಅವರ ವಿಶೇಷತೆಯಾಗಿದೆ.

ಮಗನ ಆಸಕ್ತಿಯನ್ನು ಗುರುತಿಸಿದ್ದ ತಂದೆ:

ಕೀರ್ತಿ ಅವರಿಗೆ ಚಿತ್ರಕಲೆಯಲ್ಲಿ ಬಹಳ ಆಸಕ್ತಿ ಇರುವುದನ್ನು ಅವರ ತಂದೆ ನಂಜುಂಡಸ್ವಾಮಿ ಗುರುತಿಸಿದ್ದಾರೆ. ಪಿಯುಸಿ ನಂತರ ಬಿಎ ಓದಲು ಆಸಕ್ತಿ ತೋರಿದ್ದ ಮಗನಿಗೆ ಬೇಡ, ಚಿತ್ರಕಲೆಗೆ ಸೇರು ಎಂದು ಸೇರಿಸಿದ್ದಾರೆ. ಆನಂತರ ಕಾರ್ಕಳದ ಸಂಸ್ಥೆಯ ಬಗ್ಗೆ ಮಾಹಿತಿ ತಿಳಿದು ಅಲ್ಲಿಗೆ ಸೇರಿಸಿದ್ದಾರೆ.

ಅಯೋಧ್ಯೆಯ ಮಂದಿರದಲ್ಲಿ ಕೀರ್ತಿ ಕೆತ್ತನೆಯ ಗಣಪತಿ:

ಕರ್ನಾಟಕದಿಂದ ನಾಲ್ವರು ಶಿಲ್ಪಿಗಳು ಅಯೋಧ್ಯೆಯಲ್ಲಿ ದೇವರ ವಿಗ್ರಹಗಳ ಕೆತ್ತನೆ ಮಾಡುತ್ತಿದ್ದಾರೆ. ಅದರಲ್ಲಿ ಚಿತ್ರದುರ್ಗದ ಕೀರ್ತಿ ನಂಜುಂಡಸ್ವಾಮಿ ಅವರಿಗೆ ಗಣಪತಿಯ ವಿಗ್ರಹದ ಕೆತ್ತನೆ ಜವಾಬ್ದಾರಿ ನೀಡಲಾಗಿದೆ. ಸುಮಾರು ಮೂರು ಅಡಿ ಎತ್ತರದ ವಿಗ್ರಹ ಇದಾಗಿದೆ.

ಡಿಸೆಂಬರ್ 8 ರಂದು ಅಯೋಧ್ಯೆಗೆ ತೆರಳಿದ್ದು, ಮುಂದಿನ 10 ದಿನಗಳಲ್ಲಿ ಕೆತ್ತನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಗ ಕೀರ್ತಿ ತಿಳಿಸಿದ್ದಾನೆ ಎಂದು ತಂದೆ ನಂಜುಂಡಸ್ವಾಮಿ ಮಾಹಿತಿ ನೀಡಿದರು.

 ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ
ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ

ಇಂಥದ್ದೊಂದು ಅವಕಾಶ ನಮ್ಮ ಮಗನಿಗೆ ಬರುತ್ತದೆ ಎನ್ನುವ ನಿರೀಕ್ಷೆಯೇ ಇರಲಿಲ್ಲ. ಯಾವ ಗೌರವ ಧನವೂ ಬೇಡ. ಸುಮ್ಮನೆ ಹೋಗಿ ಕೆಲಸ ಮಾಡಿ ಬಾ. ಶ್ರದ್ಧೆಯಿಂದ ಕೆಲಸ ಮಾಡಿದರೆ ಎಲ್ಲವೂ ನಿನ್ನನ್ನು ಹರಸಿ ಬರುತ್ತದೆ ಎಂದು ಆಶೀರ್ವದಿಸಿ ಕಳಿಸಿದ್ದೇವೆ. ಕಳೆದ ಒಂದು ತಿಂಗಳಿಂದ ಕೆತ್ತನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ಒಂದು ವಾರದಲ್ಲಿ ವಿಗ್ರಹ ಕೆತ್ತನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾನೆ
| ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ.

ವಿಶೇಷ ಅಂದ್ರೆ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿ ನಿರ್ಮಾಣ ಆಗಬೇಕು ಎಂದು ಕೀರ್ತಿ ಅವರ ತಂದೆ ನಂಜುಂಡಸ್ವಾಮಿ ಹಾಗೂ ದೊಡ್ಡಪ್ಪ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟೈಗರ್ ತಿಪ್ಪೇಸ್ವಾಮಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಟೈಗರ್ ತಿಪ್ಪೇಸ್ವಾಮಿ 1990ರಲ್ಲಿ ಕರಸೇವೆಗೆ ತೆರಳಿದ್ದರು. ಈಗ ಅವರದ್ದೇ ಕುಟುಂಬದ ಕುಡಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ ಎಂದೇ ಈ ಕುಟುಂಬ ಭಾವಿಸುತ್ತಿದೆ.

ಕೀರ್ತಿ ಈವರೆಗೆ ಸುಮಾರು 40 ವಿಗ್ರಹಗಳನ್ನು ಕೆತ್ತನೆ ಮಾಡಿದ್ದು, ಗಣಪತಿ, ಆಂಜನೇಯ, ನವಗ್ರಹಗಳು, ಬೀರಲಿಂಗೇಶ್ವರ, ಸಿಂಹ, ಸೇವಾಲಾಲ್, ತಿರುಪತಿ ತಿಮ್ಮಪ್ಪ, ಚೌಡಮ್ಮ, ನಾಗರ ವಿಗ್ರಹಗಳು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರ ವಿಗ್ರಹ ಸೇರಿದಂತೆ ಅನೇಕ ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯಿಂದ ಕೆತ್ತನೆಗೆ ಕೃಷ್ಣಶಿಲೆ ತರಿಸಿಕೊಂಡು ಕೆತ್ತನೆ ಮಾಡುತ್ತಾರೆ.

***********

ಇದೊಂದು ಪೂರ್ವ ಜನ್ಮದ ಸುಕೃತ ಎಂದು ಭಾವಿಸುತ್ತೇವೆ. ನಾವೆಲ್ಲಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿ ಎಂದು ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿದ್ದೆವು. ಈಗ ನಮ್ಮ ಮಗನಿಗೆ ಅದೇ ಮಂದಿರದಲ್ಲಿ ದೇವರ ವಿಗ್ರಹ ಕೆತ್ತನೆಗೆ ಆಹ್ವಾನ ಬಂದಿದ್ದು, ಬಹಳ ಖುಷಿಯ ಸಂಗತಿ. ಮುಂದೆ ಶತ ಶತಮಾನಗಳ ಕಾಲ ಇದು ಚಿರವಾಗಿರಲಿದೆ.
| ಟೈಗರ್ ತಿಪ್ಪೇಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, (ಕೀರ್ತಿ ಅವರ ದೊಡ್ಡಪ್ಪ)

*********

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaChitradurgaIdol CarvingKeerthi NanjundaswamySri RamaTempleಅಯೋಧ್ಯೆಕೀರ್ತಿ ನಂಜುಂಡಸ್ವಾಮಿಚಿತ್ರದುರ್ಗಮಂದಿರವಿಗ್ರಹ ಕೆತ್ತನೆಶ್ರೀರಾಮ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ಗೋಡೆ ಮೇಲಿಂದ ಬಿದ್ದು, ಕಾರ್ಮಿಕ ಮೃತ
Next Article ‘ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ’ …ಗುರುವಿನ ಮೊದಲ ಮಾತು ಸ್ಮರಿಸಿದ ಶಿಷ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ‌| ಅಕ್ಷರ ನಮನ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
ಮುಖ್ಯ ಸುದ್ದಿ
pregnant women to eat pumpkin seeds
ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
Life Style
green chilies
ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up