By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ

ಲೋಕಸಮರ 2024

ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ

News Desk Chitradurga News
Last updated: 21 April 2024 19:33
News Desk Chitradurga News
1 year ago
Share
ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 APRIL 2024

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಪರ ಮತಯಾಚನೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವೇದಿಕೆ ಏರ್ಪಡಿಸಿದ್ದು, ಮಾಜಿ ಸಚಿವ ಹೆಚ್. ಆಂಜನೇಯ ಭಾನುವಾರ ಸ್ಥಳಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಸಿದರು.

ಇದನ್ನೂ ಓದಿ: ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್| ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ 

ಈ ವೇಳೆ ಮಾತನಾಡಿದ ಅವರು ಏಪ್ರಿಲ್ 23 ಮಂಗಳವಾರ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ ಚಂದ್ರಪ್ಪ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದು, ಅವರೊಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಿಯಾಂಕ ಗಾಂಧಿ ಆಗಮದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ, ಮೈದಾನದಲ್ಲಿ 25,000 ಕುರ್ಚಿಗಳನ್ನು ಹಾಕಿಸಲಾಗುತ್ತಿದೆ, ಜಿಲ್ಲೆಯಲ್ಲ ತಾಲೂಕುಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ

ಉಳುವವನೇ ಭೂಮಿಯ ಒಡೆಯ, ಬ್ಯಾಂಕುಗಳ ರಾಷ್ಟ್ರೀಕರಣ, ಗರೀಭಿ ಹಠಾವ್ ಹೀಗೆ ಬಡವರ ಪರ ನೂರಾರು ಕಾರ್ಯಕ್ರಮ ಕೊಟ್ಟು ಇಂದಿರಾಗಾಂಧಿ ಕುಟುಂಬದೊಂದಿಗೆ ಕರ್ನಾಟಕದಲ್ಲಿ ಜನತೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವ ಪ್ರಿಯಾಂಕ ಗಾಂಧಿಯನ್ನು ಕಣ್ತುಂಬಿಕೊಳ್ಳಲು ಜನ ದೊಡ್ಡ ಪ್ರಮಾಣದಲ್ಲಿ ಬರುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ಪ್ರತಿಷ್ಠಿತ ಶಾಲಾ ಪ್ರವೇಶಕ್ಕೆ ಸರ್ಕಾರದಿಂದಲೇ ಅರ್ಜಿ ಆಹ್ವಾನ 

ಈಗಾಗಲೇ ಕೆಲ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ 22 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಮಾಹಿತಿ ನೀಡಿದ್ದು, ಇದು ಬಿಜೆಪಿಯವರ ನಿದ್ದೆಗೆಡಿಸಿದೆ, ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಕೆ. ತಾಜ್ಪೀರ್, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಾಮ್ ನಾಯ್ಕ್, ಎನ್. ಡಿ. ಕುಮಾರ್, ಓ. ಶಂಕರ್, ಬಿ. ಪಿ. ಪ್ರಕಾಶಮೂರ್ತಿ, ಡಿ. ಎನ್. ಮೈಲಾರಪ್ಪ, ವಕೀಲ ಶರಣಪ್ಪ, ರವಿಕುಮಾರ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:B.N.chandrappabeggingChitradurgacongressH.AnjaneyaPriyanka Gandhiಕಾಂಗ್ರೆಸ್ಚಿತ್ರದುರ್ಗಪ್ರಿಯಾಂಕಾ ಗಾಂಧಿಬಿ.ಎನ್.ಚಂದ್ರಪ್ಪಮತಯಾಚನೆಹೆಚ್.ಆಂಜನೇಯ
Share This Article
Facebook Email Print
Previous Article ಕೊಳಾಳು ಕೆಂಚಾವಧೂತರು ಕೊಳಾಳು ಕೆಂಚಾವಧೂತರ ಹಂಪೆ ಹುಣ್ಣಿಮೆ ಮಹೋತ್ಸವ
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಭಾನುವಾರ ಮತದಾನ ಮಾಡಿದರು. ಲೋಕಸಭೆ ಚುನಾವಣೆ | ಮತ ಚಲಾಯಿಸಿದ ಡಿಸಿ, ಜಿಪಂ ಸಿಇಓ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up