By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    4 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    4 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    5 hours ago
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    14 hours ago
    ಎಂ.ಸೌಮ್ಯ, ಸಿ.ಆರ್.ಚಿನ್ನು, ಎಂ.ಸತೀಶ್
    ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 day ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    16 hours ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    17 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    2 days ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    3 days ago
Reading: S.M.Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಕೋಟೆನಾಡು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

S.M.Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಕೋಟೆನಾಡು

News Desk Chitradurga News
Last updated: 10 December 2024 19:13
News Desk Chitradurga News
1 year ago
Share
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
SHARE

CHITRADURGA NEWS | 10 DECEMBER 2024

ಚಿತ್ರದುರ್ಗ: ಧೀಮಂತ ನಾಯಕ, ಮುತ್ಸದ್ಧಿ ರಾಜಕಾರಣಿ. ದೂರದೃಷ್ಟಿಯ ನೇತಾರ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜನತೆ ಕಂಬನಿ ಮಿಡಿದಿದ್ದಾರೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೆ ನೀರು ಕೊಟ್ಟ ಪುಣ್ಯಾತ್ಮ ಎಸ್.ಎಂ.ಕೃಷ್ಣ | ಜಿ.ಎಚ್.ತಿಪ್ಪಾರೆಡ್ಡಿ

ಎಸ್.ಎಂ.ಕೃಷ್ಣ ಅವರ ಅಧಿಕಾರಾವಧಿಯಲ್ಲಿ ಈ ನಾಡಿನಲ್ಲಿ ಆಗಿರುವ ಅಭಿವೃದ್ಧಿ ಯೋಜನೆಗಳನ್ನು ಮೆಲುಕು ಹಾಕಿದ್ದಾರೆ.

ಮುರುಘಾ ಮಠದ ಸಂತಾಪ

ರಾಜ್ಯ ಕಂಡ ಅದ್ಭುತ ರಾಜಕಾರಣಿ, ಮರೆಯಲಾಗದ ವ್ಯಕ್ತಿತ್ವ, ದೇಶ ಕಂಡ ಮೇಧಾವಿ, ನಾಡಿನ ಜನಪ್ರಿಯ ಯೋಜನೆಗಳ ಹರಿಕಾರ, ಶಿಸ್ತು ಮತ್ತು ಪ್ರಬುದ್ಧ ಆಡಳಿತದ ರೂವಾರಿ, ಸಜ್ಜನಿಕೆ, ಸದಾಚಾರ, ಸನ್ನಡತೆಗೆ ಮತ್ತೊಂದು ಹೆಸರೇ ಎಸ್.ಎಂ. ಕೃಷ್ಣ. ಅವರು ಮನುಷ್ಯ ಹೇಗಿರಬೇಕೆಂದು ತೋರಿಸಿಕೊಟ್ಟವರು. ಎಲ್ಲ ಹುದ್ದೆಗಳನ್ನು ಅಲಂಕರಿಸಿ ತಮ್ಮದೇ ಛಾಪು ಮೂಡಿಸಿದ್ದರು. ಸಾರ್ವಜನಿಕ ಜೀವನದಲ್ಲಿ ಕೀರ್ತಿ, ಗೌರವ ಹೆಚ್ಚಿಸಿದ ಸುಸಂಸ್ಕೃತ ರಾಜಕಾರಣಿ. ಶಾಸಕರಾಗಿ, ಮುಖ್ಯಮಂತ್ರಿಗಳಾಗಿ, ಸಂಸದರಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅವರು ಮಾಡಿದ ಸೇವೆ ಅನುಕರಣೀಯ. ಇಂತಹ ಪ್ರಬುದ್ಧ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡು ನಾಡು ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಗಲಿಕೆ ದುಃಖದ ಸಂಗತಿಯಾಗಿದೆ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಮಂಗಳವಾರದ ಹತ್ತಿ ರೇಟ್

3-4 ತಿಂಗಳ ಹಿಂದೆ ಎಸ್.ಎಂ.ಕೃಷ್ಣ ಅವರನ್ನು ವಿಮಾನ ಪ್ರಯಾಣದಲ್ಲಿ ಭೇಟಿ ಮಾಡಿದ್ದೆ. ಆಗ ಎಸ್.ಎಂ.ಕೃಷ್ಣ ಅವರು ನನಗೆ ಸಾಕಷ್ಟು ರಾಜಕೀಯ ಮಾರ್ಗದರ್ಶನ ಮತ್ತು ಜನಸೇವೆಯ ಬಗ್ಗೆ ಹಿತವಚನ ನೀಡಿ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಾನು ಅವರಿಂದ ಆಶೀರ್ವಾದ ಪಡೆದ ನಾನೇ ಪುಣ್ಯವಂತ ಎಂದು ಭಾವಿಸುತ್ತಾ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ತಿಳಿಸಿದ್ದಾರೆ.

ಸಂಸದ ಗೋವಿಂದ ಕಾರಜೋಳ ಕಂಬನಿ

ಚಿತ್ರದುರ್ಗ: ಆಯಾ ಕಾಲಘಟ್ಟದಲ್ಲಿ, ಈ ರಾಜ್ಯದ ಘನತೆ, ಹಿರಿಮೆ, ಗೌರವವನ್ನು ಎತ್ತಿ ಹಿಡಿಯುವ ಕಾಯಕವನ್ನು ಈ ನಾಡು ಕಂಡ ಪ್ರತಿಯೊಬ್ಬ ಮುತ್ಸದ್ದಿ ರಾಜಕಾರಣಿಗಳು ಕೂಡ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ನಮ್ಮನ್ನಗಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕೂಡ ಹೊರತಾಗಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಸ್ಮರಿಸಿದ್ದಾರೆ.

92 ವರ್ಷಗಳ ತುಂಬು ಜೀವನ ನಡೆಸಿ, ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಮಾದರಿಯಾಗಿ ಬದುಕಿ ಹೋಗಿರುವ ಎಸ್.ಎಂ.ಕೃಷ್ಣ ಅವರ ಸಾವು ರಾಜಕೀಯ ವಲಯಕ್ಕೆ ತುಂಬಲಾರದ ನಷ್ಟವಾಗಿದೆ. ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಲು ಎಸ್.ಎಂ.ಕೃಷ್ಣ ಅವರ ದೂರದೃಷ್ಟಿ ನಿಲುವುಗಳೇ ಕಾರಣ ಎಂದರೆ ಅತಿಶಯೋಕ್ತಿಯಾಗಲಾರದು. ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಬದಲಾಯಿಸಿದ ಬದ್ದತೆಯುಳ್ಳ ರಾಜಕಾರಣಿ ಅವರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ವಕೀಲರ ರಾಜ್ಯಮಟ್ಟದ ಸಮಾವೇಶ | ಒಳಮೀಸಲಾತಿ ಕುರಿತ ಚರ್ಚೆಗೆ ನಿರ್ಣಯ

ದೊರೆತ ಹುದ್ದೆಗಳಿಗೆ ಗೌರವವನ್ನು ದೊರಕಿಸಿಕೊಟ್ಟು, ತಾವೂ ಬೆಳೆದು, ಇತರರನ್ನೂ ಬೆಳೆಸಿದ ಮಹಾನ್ ನಾಯಕರು ಶ್ರೀಯುತರು. ಅಭಿವೃದ್ದಿಯೊಂದನ್ನೇ ಮಾನದಂಡವಾಗಿಟ್ಟುಕೊಂಡು ರಾಜಕಾರಣದಲ್ಲಿ ದಾಪುಗಾಲಿಟ್ಟ ಮಹಾಚೇತನ ನಮ್ಮನ್ನಗಲಿರುವುದು ಅಭಿವೃದಿಯ ರಾಯಭಾರಿಯೊಬ್ಬರನ್ನು ಕಳೆದುಕೊಂಡಾAತಾಗಿದೆ. ಭಗವಂತ ಅವರ ಅನುಯಾಯಿಗಳಿಗೆ ಮತ್ತು ಕುಟುಂಬ ವರ್ಗಕ್ಕೆ ಶ್ರೀಯುತರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಸಚಿವ ಎಚ್.ಆಂಜನೇಯ ಸಂತಾಪ

ಚಿತ್ರದುರ್ಗ: ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಎಲ್ಲ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ, ಸಮರ್ಥವಾಗಿ ನಿಭಾಯಿಸಿದ ಬೆರಳೆಣಿಕೆ ರಾಜಕಾರಣಿಗಳಲ್ಲಿ ಎಸ್.ಕೆ.ಕೃಷ್ಣ ಪ್ರಮುಖರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಡೀ ಜಗತ್ತು ಕರ್ನಾಟಕದ ಕಡೆ ತಿರುಗಿ ನೋಡುವ ರೀತಿ ಐಟಿ-ಬಿಟಿ ಮೂಲಕ ಬೆಂಗಳೂರನ್ನು ಕಟ್ಟಿದ ರೀತಿ, ಜೊತೆಗೆ ಉದ್ಯೋಗ ಸೃಷ್ಠಿಗೆ ಅಗತ್ಯ ಯೋಜನೆ ರೂಪಿಸಿದ ದೂರದೃಷ್ಟಿ ರಾಜಕಾರಣಿ. ಅವರು ಬೆಂಗಳೂರನ್ನು ಐಟಿ-ಬಿಟಿ ಹೆಬ್ಬಾಗಿಲು ಆಗಿಸುವಲ್ಲಿ ಶ್ರಮಿಸಿದ್ದು ವಿಶೇಷ.

ಕ್ಲಿಕ್ ಮಾಡಿ ಓದಿ: ಹಿರಿಯೂರು, ಚಳ್ಳಕೆರೆಯಲ್ಲಿ ಲೋಕಾಯುಕ್ತ ದಾಳಿ | ಅರಣ್ಯ ಇಲಾಖೆ ACF ಸುರೇಶ್‍ಗೆ ಬೆಳ್ಳಂ ಬೆಳಗ್ಗೆ ಶಾಕ್

ಸೌಮ್ಯ ರಾಜಕಾರಣಿ ಎಸ್.ಎಂ.ಕೃಷ್ಣ ಅಗಲಿಕೆ ತೀವ್ರ ನೋವುಂಟು ಮಾಡಿದ್ದು, ಅತ್ಯುತ್ತಮ ಸಂಸದೀಯ ಹಿರಿಯ ಪಟು ಆಗಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದ ಎಸ್.ಎಂ.ಕೃಷ್ಣ, ಇಂದಿರಾಗಾಂಧಿ ಅವರ ಜನಪರ ಆಡಳಿತಕ್ಕೆ ಆಕರ್ಷಿತರಾಗಿ ಕಾಂಗ್ರೆಸ್ ಸೇರಿ ಲೋಕಸಭೆ, ವಿಧಾನಸಭೆ ಸದಸ್ಯರು, ಸ್ಪೀಕರ್, ಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಸೇರಿ ರಾಷ್ಟ್ರದ ಬಹುತೇಕ ಎಲ್ಲ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮರ್ಥವಾಗಿ ನಿಭಾಯಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹೀಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಟ್ಟ ಮಹಾನ್ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ.

ಕೆಂಗಲ್ ಹನುಮಂತಯ್ಯ ವಿಧಾನಸಭೆ ಕಟ್ಟಿದರೆ, ಎಸ್.ಎಂ.ಕೃಷ್ಣ ವಿಕಾಸಸೌಧ ನಿರ್ಮಾಣ ಮಾಡುವ ಮೂಲಕ ದೂರದೃಷ್ಟಿಯ ರಾಜಕಾರಣಿ ಎಂಬುದನ್ನು ತಮ್ಮ ಆಡಳಿತದ ಮೂಲಕ ದೃಢಪಡಿಸಿದ ರಾಜಕಾರಣಿ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 10 | ಧನ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗ, ಆರೋಗ್ಯದಲ್ಲಿ ಎಚ್ಚರ

ಕಾಡುಗಳ್ಳ ವೀರಪ್ಪನ್ ನಾಡಿನ ವರನಟ ಡಾ.ರಾಜಕುಮಾರ್ ಅವರನ್ನು ಅಪಹರಣ ಮಾಡಿದ ಸಂದರ್ಭ ಆ ಸವಾಲನ್ನು ಮೆಟ್ಟಿನಿಂತು ಕನ್ನಡದ ಕಣ್ಮಣಿಯನ್ನು ನಾಡಿಗೆ ಕರೆತಂದಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತ ಘಟನೆ. ಇಂತಹ ಅಪರೂಪದ ರಾಜಕಾರಣಿಯ ಮಾಗದರ್ಶನ ನಾಡಿಗೆ ಇನ್ನಷ್ಟು ಕಾಲ ಬೇಕಿತ್ತು ಎಂದು ಎಚ್.ಆಂಜನೇಯ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga DistrictChitradurga newsChitradurga Updatescondolencedeathformer Chief MinisterGovinda KarajolaH.AnjaneyaKannada Latest NewsKannada NewsKC Virendra PappiPoliticianSM Krishnaಎಚ್.ಆಂಜನೇಯಎಸ್.ಎಂ.ಕೃಷ್ಣಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ನಿಧನಮಾಜಿ ಮುಖ್ಯಮಂತ್ರಿರಾಜಕಾರಣಿಸಂತಾಪ
Share This Article
Facebook Email Print
Previous Article S.M.Krishna: ಚಿತ್ರದುರ್ಗಕ್ಕೆ ನೀರು ಕೊಟ್ಟ ಪುಣ್ಯಾತ್ಮ ಎಸ್.ಎಂ.ಕೃಷ್ಣ | ಜಿ.ಎಚ್.ತಿಪ್ಪಾರೆಡ್ಡಿ
Next Article Power outage on May 1 ನಾಳೆ ಹೊಸದುರ್ಗ ಪಟ್ಟಣದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಕಟ್
Leave a Comment

Leave a Reply Cancel reply

Your email address will not be published. Required fields are marked *

ROAD WIDENING MEATING AT DC OFFICE
ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಮುಖ್ಯ ಸುದ್ದಿ
ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up