By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೆಎಸ್‌ಸಿಎ ಕ್ರಿಕೆಟ್‌ ಆಯ್ಕೆ ಟ್ರಯಲ್ಸ್‌ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್‌ ಮೈದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೆಎಸ್‌ಸಿಎ ಕ್ರಿಕೆಟ್‌ ಆಯ್ಕೆ ಟ್ರಯಲ್ಸ್‌ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್‌ ಮೈದಾನ

ಮುಖ್ಯ ಸುದ್ದಿ

ಕೆಎಸ್‌ಸಿಎ ಕ್ರಿಕೆಟ್‌ ಆಯ್ಕೆ ಟ್ರಯಲ್ಸ್‌ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್‌ ಮೈದಾನ

News Desk Chitradurga News
Last updated: 28 June 2024 11:50
News Desk Chitradurga News
1 year ago
Share
cricket
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 JUNE 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 19 ವರ್ಷದೊಳಗಿನವರ ತುಮಕೂರು ವಲಯದ ಜಿಲ್ಲಾ ಕ್ರಿಕೆಟ್‌ ತಂಡಗಳ ಆಯ್ಕೆಗೆ ಜೂನ್‌ 30ರಂದು ಚಿತ್ರದುರ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ತುಮಕೂರಿನಲ್ಲಿ ಆಯ್ಕೆ ಟ್ರಯಲ್ಸ್‌ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿರುವ ಚಿತ್ರದುರ್ಗ ಕ್ರಿಕೆಟ್‌ ಕ್ಲಬ್‌ (ಸಿಸಿಎ) ಟರ್ಫ್‌ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟಗೆ ಟ್ರಯಲ್ಸ್‌ ಜರುಗಲಿದೆ.

ಕ್ಲಿಕ್‌ ಮಾಡಿ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ

‘ಪ್ರೈಮರಿ ಜೋನ್‌’ನ ಆಟಗಾರರು ಮಾತ್ರ ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ಆಟಗಾರರು 2005ರ ಸೆಪ್ಟೆಂಬರ್‌ 1ರ ನಂತರ ಜನಿಸಿದವರಾಗಿರಬೇಕು. 16 ವರ್ಷದೊಳಗಿನವರಿಗೆ ಭಾಗವಹಿಸಲು ಅವಕಾಶ ಇಲ್ಲ.

ಕ್ಲಿಕ್‌ ಮಾಡಿ ಓದಿ: ಲಾರ್ವಾ ಸಮೀಕ್ಷೆಗೆ ಸ್ವಯಂಸೇವಕರ ಆಯ್ಕೆಗೆ ಅರ್ಜಿ ಆಹ್ವಾನ

ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳುವವರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ಮೂಲ ಪ್ರತಿ ಹಾಗೂ ಜೆರಾಕ್ಸ್‌ ಪ್ರತಿಯೊಂದಿಗೆ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಸಂಬಂಧಪಟ್ಟ ಕಾಲೇಜುಗಳ ಮುಖ್ಯಸ್ಥರಿಂದ ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಡಿಜಿ ಲಾಕರ್‌ನಿಂದ ಡೌನ್‌ಲೋಡ್‌ ಮಾಡಿದ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸಿಸಿಎ ಕಾರ್ಯದರ್ಶಿ ಎನ್‌.ಅಶೋಕ್‌ , ದೂರವಾಣಿ ಸಂಖ್ಯೆ 9741738564 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Belagatta. ChitradurgaCricketKSCASelectionTrialsTumkurಆಯ್ಕೆಕೆಎಸ್‌ಸಿಎಕ್ರಿಕೆಟ್‌ಟ್ರಯಲ್ಸ್‌ತುಮಕೂರುಬೆಳಗಟ್ಟ. ಚಿತ್ರದುರ್ಗ
Share This Article
Facebook Email Print
Previous Article Police vigil in DC circle ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಹಿನ್ನೆಲೆ | ಡಿಸಿ ಸರ್ಕಲ್‍ನಲ್ಲಿ ಪೊಲೀಸ್ ಸರ್ಪಗಾವಲು
Next Article Majestic-2 film ಕ್ಲೈಮ್ಯಾಕ್ಸ್‌ ಹಂತಕ್ಕೆ ‘ಮೆಜೆಸ್ಟಿಕ್–2’ | ಹಿರಿಯ ನಟಿ ಶ್ರುತಿ ಎಂಟ್ರಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up