By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸೀಬಾರದ ವಿಶ್ವಮಾನವ ಶಾಲೆಯಲ್ಲಿ ಕುವೆಂಪು 121ನೇ ಜನ್ಮದಿನಾಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸೀಬಾರದ ವಿಶ್ವಮಾನವ ಶಾಲೆಯಲ್ಲಿ ಕುವೆಂಪು 121ನೇ ಜನ್ಮದಿನಾಚರಣೆ

ಮುಖ್ಯ ಸುದ್ದಿ

ಸೀಬಾರದ ವಿಶ್ವಮಾನವ ಶಾಲೆಯಲ್ಲಿ ಕುವೆಂಪು 121ನೇ ಜನ್ಮದಿನಾಚರಣೆ

News Desk Chitradurga News
Last updated: 30 December 2024 08:47
News Desk Chitradurga News
6 months ago
Share
Vishwa Manava School
ವಿಶ್ವಮಾನವ ಶಾಲೆಯಲ್ಲಿ ಕುವೆಂಪು 121ನೇ ಜನ್ಮದಿನಾಚರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 DECEMBER 2024

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಸೀಬಾರ-ಗುತ್ತಿನಾಡು ಗ್ರಾಮದಲ್ಲಿರುವ ವಿಶ್ವಮಾನವ ವಿದಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡಸಾಹಿತ್ಯ ಪರಿಷತ್ತು, ಚಿತ್ರದುರ್ಗ ಸೈನ್ಸ್ ಫೌಂಡೇಷನ್ ವತಿಯಿಂದ ಕುವೆಂಪು ಅವರ 121ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

Also Read: ದಿನ ಭವಿಷ್ಯ | ಡಿಸೆಂಬರ್ 30 | ನಿರುದ್ಯೋಗಿಗಳಿಗೆ ಹೊಸ ಅವಕಾಶ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಕುವೆಂಪು ಅವರು ಸರಳ ಜೀವನ ಮತ್ತು ಉದಾತ್ತವಾದ ಚಿಂತನೆಯ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು.

ತಮ್ಮ ಸಾಹಿತ್ಯದ ಮೂಲಕ ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಹದಗೆಟ್ಟ ವ್ಯವಸ್ಥೆಯನ್ನು  ಎಚ್ಚರಿಸುವ ಕಾರ್ಯ ಮಾಡಿದರು. 2500 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯು ಇಂದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದರೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡಬೇಕಿದೆ.

ಕನ್ನಡವನ್ನು ತಂತ್ರಜ್ಞಾನದ ಭಾಷೆಯಾಗಿ ರೂಪಿಸಬೇಕಿದೆ. ಇಂದು ಕನ್ನಡದ ಜತೆಗೆ ಇನ್ನಿತರೆ ಎಲ್ಲ ಭಾಷೆಗಳನ್ನು ಅರಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಎಲ್ಲ ಭಾಷೆಗಳಲ್ಲಿನ ಜ್ಞಾನವನ್ನು ಪಡೆದು ಕನ್ನಡದಲ್ಲಿ ಅಭಿವ್ಯಕ್ತಿಸುವ ಪರಿಪಾಠ ನಮ್ಮದಾಗಬೇಕು ಎಂದು ಹೇಳಿದರು.

Also Read: ಡಿ.31 ರಿಂದ KSRTC ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಕಾರ್ಯಕ್ರಮದಲ್ಲಿ ಚಿಂತಕ ದಾದಾಪೀರ್ ನವಿಲೇಹಾಳ್ ವಿಶೇಷ ಉಪನ್ಯಾಸ ನೀಡಿ, ಆಧುನಿಕ ಕನ್ನಡ ಸಾಹಿತ್ಯದ ಕಾಲಘಟ್ಟದಲ್ಲಿ ಕುವೆಂಪುರವರು ತಮ್ಮ ಸಾಹಿತ್ಯದ ಮೂಲಕ ಸಮಾಜದಲ್ಲಿ ವೈಚಾರಿಕ, ವೈಜ್ಞಾನಿಕ ಚಿಂತನೆ ಮತ್ತು ಆದರ್ಶಗಳನ್ನು ಬಿತ್ತಿದವರು ಎಂದರು.

ವಿಶ್ವಮಾನವ ವಿದ್ಯಾಸಂಸ್ಥೆಯ  ಕಾರ್ಯದರ್ಶಿ ಎಂ.ನೀಲಕಂಠದೇವ, ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಅಧ್ಯಕ್ಷ ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ, ಕೋಶಾಧ್ಯಕ್ಷ ಕೆ.ವಿ.ನಾಗಲಿಂಗಾರೆಡ್ಡಿ ಇವರುಗಳು ಮಾತನಾಡಿದರು.

ಕಾರ್ಯಕ್ರದಮಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಹೆಚ್. ಬುಡೇನ್ ಸಾಬ್, ಪ್ರಾಚಾರ್ಯ ಎಚ್.ಆರ್.ಸುಧಾ, ಜಿ.ಆರ್.ಚನ್ನಬಸಪ್ಪ, ಜಿಲ್ಲಾ ಕಸಾಪ ಕಾರ್ಯದರ್ಶಿ ಶ್ರೀನಿವಾಸ್‌ಮಳಲಿ, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ, ಕೋಶಾಧ್ಯಕ್ಷ ಸಿ.ಲೋಕೇಶ್  ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Birthday CelebrationChitradurgaChitradurga newsChitradurga UpdatesKannada Latest NewsKannada NewsKuvempuSeebaraUniversal Schoolಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕುವೆಂಪುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜನ್ಮದಿನಾಚರಣೆವಿಶ್ವಮಾನವ ಶಾಲೆಸೀಬಾರ
Share This Article
Facebook Email Print
Previous Article today bhavishya Horoscope: ದಿನ ಭವಿಷ್ಯ | ಡಿಸೆಂಬರ್ 30 | ನಿರುದ್ಯೋಗಿಗಳಿಗೆ ಹೊಸ ಅವಕಾಶ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
Next Article VaniVilasa sagara dam 30 TMC ದಾಟಿದ ವಾಣಿವಿಲಾಸ ಸಾಗರ ಜಲಾಶಯ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up