CHITRADURGA NEWS | 24 SEPTEMBER 2024
ಚಿತ್ರದುರ್ಗ: ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆರಂಭವಾದ ಜಯದೇವಕಪ್ ಕ್ರೀಡಾ(Sports)ಜಾತ್ರೆಯ ಕ್ರಿಕೆಟ್ ಪಂದ್ಯಾವಳಿಗೆ ಮುರುಘಾ ಮಠ(murugha math)ದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: Change the Route; ಹಿಂದೂ ಮಹಾಗಣಪತಿ ಶೊಭಾಯಾತ್ರೆ | ವಾಹನ ಸಂಚರಿಸಬೇಕಾದ ಮಾರ್ಗ ಇಲ್ಲಿದೆ

ಶ್ರೀ ಮುರುಘರಾಜೇಂದ್ರ ಬೃಹನ್ಮಠವು ಹಮ್ಮಿಕೊಂಡಿರುವ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಕ್ರೀಡಾಜಾತ್ರೆ ಆಯೋಜಿಸಲಾಗಿದೆ.
ಕ್ರೀಡಾಕೂಟ ಸಮಿತಿ ಅಧ್ಯಕ್ಷ ಶ್ರೀರಾಮ್, ಪದಾಧಿಕಾರಿಗಳಾದ ಅನೀಸ್, ಕೆ.ಸಿ. ನಾಗರಾಜ್, ದಾಳಿಂಬೆ ಮಂಜು, ಎಸ್. ಪರಮೇಶ್, ಕಾರ್ತಿಕ್, ದೇವೇಂದ್ರಪ್ಪ, ಸಿರಾಜ್, ರವಿಶಂಕರರೆಡ್ಡಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
