By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    3 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    16 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    16 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    3 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    4 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: Defamation suit: ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ | ಚಿತ್ರದುರ್ಗ ಪತ್ರಕರ್ತರ ಸಂಘದಿಂದ ಆಯೋಜನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Defamation suit: ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ | ಚಿತ್ರದುರ್ಗ ಪತ್ರಕರ್ತರ ಸಂಘದಿಂದ ಆಯೋಜನೆ

News Desk Chitradurga News
Last updated: 9 November 2024 18:30
News Desk Chitradurga News
2 years ago
Share
ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ
ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ
SHARE

CHITRADURGA NEWS | 09 NOVEMBER 2024

ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಮಾನನಷ್ಟ ಮೊಕದ್ದಮೆ(Defamation suit), ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ 

ವಕೀಲರು, ಪತ್ರಕರ್ತರು, ಚಿತ್ರನಟರಾದ ಎಂ.ವಿ.ರೇವಣಸಿದ್ದಯ್ಯ ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ ನೀಡಿ, ಪ್ರಜಾಪ್ರಭುತ್ವದಲ್ಲಿ ಪತ್ರಿಕಾರಂಗ 4ನೇ ಅಂಗವಾಗಿ ವಾಚ್ ಡಾಗ್ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಪತ್ರಿಕಾರಂಗ ಪ್ರಬಲವಾದ ಮಾಧ್ಯಮವಾಗಿದೆ. ಪತ್ರಿಕೆ ಓದುವುದರಿಂದ ಮನಸ್ಸಿಗೆ ಸಂತೋಷ ನಿಡುತ್ತದೆ. ದೃಶ್ಯ ಮಾಧ್ಯಮಗಳು ಪತ್ರಿಕೆಗಳು ನೀಡಿದಂತೆ ಸರಿಯಾದ ರೀತಿಯಲ್ಲಿ ಜನರಿಗೆ ಸುದ್ದಿಯನ್ನು ನೀಡುತ್ತಿಲ್ಲ, ಯಾವಾಗಲೂ ತಮ್ಮ TRP ಕಡೆ ಗಮನ ನೀಡುತ್ತಾರೆ.

ನೋಡುಗರಿಗೆ ಬೇಕಾದ ಮಾಹಿತಿಯಾಗಲಿ ಸುದ್ದಿಯನ್ನಾಗಲೀ ನೀಡುವುದಿಲ್ಲ, ದೃಶ್ಯ ಮಾಧ್ಯಮಗಳು ಬಂದ ಮೇಲೆ ಪತ್ರಿಕೆಗಳು ಕಡಿಮೆಯಾಗುತ್ತವೆ ಎಂದು ಬಹಳಷ್ಟು ಜನತೆ ಹೇಳುತ್ತಿದ್ದರು. ಆದರೆ ಯಾವ ಪತ್ರಿಕೆಗಳು ಕಡಿಮೆಯಾಗಿಲ್ಲ ಇನ್ನೂ ಹೆಚ್ಚಿನ ರೀತಿಯಲ್ಲಿ ಹೊಸ ಹೊಸ ಪತ್ರಿಕೆಗಳು ಬರುತ್ತಿವೆ ಎಂದರು.

ಪತ್ರಿಕೆಗಳಲ್ಲಿ ಮಾನಹಾನಿಗೆ ಸಂಬಂಧಪಟ್ಟಂತೆ ಸುದ್ದಿ ಪ್ರಕಟವಾದರೆ ಅದಕ್ಕೆ ಸಂಬಂಧಪಟ್ಟಂತೆ ಶೇ.10 ರಿಂದ 20 ರಷ್ಟು ಜನ ಮಾತ್ರ ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಲ್ಲಿ ಶೇ.10ರಷ್ಟು ಜನ ಮಾತ್ರ ಮುಂದುವರೆಯುತ್ತಾರೆ.

ಕ್ಲಿಕ್ ಮಾಡಿ ಓದಿ: ವಿವಿ ಸಾಗರದ ಒಳಹರಿವು ಹೆಚ್ಚಳ | 127.50 ಅಡಿ ಮುಟ್ಟಿದ ಜಲಾಶಯ

ವಕೀಲರು, ಪತ್ರಕರ್ತರಾದ ಎಂ.ವಿ.ರೇವಣಸಿದ್ದಯ್ಯ ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ
ವಕೀಲರು, ಪತ್ರಕರ್ತರಾದ ಎಂ.ವಿ.ರೇವಣಸಿದ್ದಯ್ಯ ಮಾನನಷ್ಟ ಮೊಕದ್ದಮೆ, ನ್ಯಾಯಾಂಗ ನಿಂದನೆ ಕುರಿತು ಉಪನ್ಯಾಸ

ಇದರಲ್ಲಿಯೂ ಸಹಾ ಶೇ.5 ರಷ್ಟು ಜನ ಮಾತ್ರ ನ್ಯಾಯಾ ಸಿಗುವವರೆಗೂ ಹೋರಾಟವನ್ನು ಮಾಡುತ್ತಾರೆ. ಪತ್ರಕರ್ತರಾದವರು ನ್ಯಾಯಾಲಯದ ತೀರ್ಪಿನ ಬಗ್ಗೆಯೂ ಸಹಾ ತಮ್ಮ ಪತ್ರಕೆಗಳಲ್ಲಿ ಬರೆಯಬಹುದಾಗಿದೆ ಆದರೆ ಅದಕ್ಕೆ ತಕ್ಕ ಸಾಕ್ಷಿ, ಪುರಾವೆಗಳನ್ನು ಇಟ್ಟುಕೊಳ್ಳಬೇಕಿದೆ.

ನ್ಯಾಯಾಲಯದ ಸುದ್ದಿಗಳನ್ನು ಪ್ರಕಟ ಮಾಡಿದರೆ ನ್ಯಾಯಾಂಗ ನಿಂದನೆಯಾಗುವುದಿಲ್ಲ, ನ್ಯಾಯಾಲದ ವಿರುದ್ದ ಏನಾದರೂ ಸುದ್ದಿ ಪ್ರಕಟವಾದರೆ ಮಾತ್ರ ನ್ಯಾಯಾಂಗ ನಿಂದನೆಯಾಗುತ್ತದೆ, ತಮ್ಮ ಪತ್ರಿಕೆಗಳಲ್ಲಿ ನ್ಯಾಯಾಲಯದ ಬಗ್ಗೆಯಾಗಲಿ, ನ್ಯಾಯಾಧೀಶರ ಬಗ್ಗೆ ಬರೆಯುವಾಗ ಸರಿಯಾದ ಸಾಕ್ಷಿಗಳನ್ನು ಇಟ್ಟುಕೊಳ್ಳಬೇಕಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ತಪ್ಪು ಮಾಡಿದಾಗ ನೈಜ ಸುದ್ದಿಗಳನ್ನು ಪ್ರಕಟಿಸಿ ಸಾರ್ವಜನಿಕರನ್ನು ಜಾಗೃತಿಗೊಳಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ:  ಶಸ್ತ್ರಾಸ್ತ್ರ ತಂದು ಪೊಲೀಸ್ ಠಾಣೆಗೆ ಒಪ್ಪಿಸಿ | ಡಿಸಿ ವೆಂಕಟೇಶ್

ಮಾನನಷ್ಠ ಮೊಕದ್ದಮೆ, ನಾಯ್ಯಾಲಯ ನಿಂದನೆ ಇವೆರಡು ಪತ್ರಕರ್ತರ ಮುಂದಿರುವ ಸವಾಲುಗಳು, ದೌರ್ಜನ್ಯ, ದಬ್ಬಾಳಿಕೆ, ಕಿರುಕುಳದಿಂದ ಸಾರ್ವಜನಿಕರು ಹೇಗೆ ಕಾನೂನು ಮೂಲಕ ರಕ್ಷಣೆ ಪಡೆದುಕೊಳ್ಳಬಹುದು ಎಂದು ಮಾಧ್ಯಮಗಳು ಬರವಣಿಗೆಯ ಮೂಲಕ ಅರಿವು ಮೂಡಿಸಬೇಕು ಎಂದರು.

ಸ್ವಾಸ್ಥ್ಯ ಸಮಾಜ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅತಿ ಮುಖ್ಯ. ನ್ಯಾಯಾಲಯ ಪ್ರಜಾಪ್ರಭುತ್ವದಲ್ಲಿ ನ್ಯಾಯ ಕೊಡುವ ಅಂಗ. ಅದೇ ರೀತಿ ಪತ್ರಿಕಾರಂಗ ಸಂವಿಧಾನದ ನಾಲ್ಕನೇ ಅಂಗ. ಸರ್ಕಾರ ತಪ್ಪು ಮಾಡಿದಾಗ ನೈಜ ಸುದ್ದಿಗಳನ್ನು ಪ್ರಕಟಿಸಿ ಸಾರ್ವಜನಿಕರನ್ನು ಜಾಗೃತಿಗೊಳಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಅಹೋಬಲಪತಿ ಮಾತನಾಡಿ, ಪತ್ರಕರ್ತನಾದವನು ಎಲ್ಲವನ್ನು ಬಲ್ಲೆ ಎಂಬ ಭ್ರಮೆಯಲ್ಲಿರಬಾರದು. ವಿದ್ಯಾರ್ಹತೆ, ವೃತ್ತಿಯ ಜೊತೆಯಲ್ಲಿ ಕಾನೂನು ಅರಿವು ಮುಖ್ಯ. ಸುದ್ದಿಯನ್ನು ಪ್ರಕಟಿಸುವ ತವಕದಲ್ಲಿ ಕೆಲವೊಮ್ಮೆ ಮಾನನಷ್ಟಕ್ಕೊಳಗಾಗಬೇಕಾಗುತ್ತದೆ.

ನ್ಯಾಯಾಂಗ ನಿಂದನೆಯಾಗದಂತೆಯೂ ಎಚ್ಚರಿಕೆಯಿಂದ ಸುದ್ದಿ ಪ್ರಕಟಿಸುವ ಚಾಣಾಕ್ಷತನ ಪತ್ರಕರ್ತನಿಗಿರಬೇಕು. ಅದಕ್ಕಾಗಿ ಪತ್ರಕರ್ತ ಇಂತಹ ಉಪನ್ಯಾಸಗಳ ಮೂಲಕ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದರು.

ಕ್ಲಿಕ್ ಮಾಡಿ ಓದಿ: ಹಸಿವು ಎಂದು ಅನ್ನ ಕೇಳಿದ ಮಗುವನ್ನೇ ಗುದ್ದಿ ಕೊಂದನಾ ತಂದೆ..!

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್‍ ಗೌಡಗೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ, ಎಸ್.ಜೆ.ಎಂ.ಕಾನೂನು ಕಾಲೇಜು ಪ್ರಾಧ್ಯಾಪಕರಾದ ಸುಮನ ಅಂಗಡಿ ಇದ್ದರು.

ನಿಹಾರಿಕ ಪ್ರಾರ್ಥಿಸಿದರು, ವಿನಾಯಕ ಸ್ವಾಗತಿಸಿದರು. ತಿಪ್ಪೇಸ್ವಾಮಿ ನಾಕಿಕೆರೆ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Association of JournalistsChitradurgaChitradurga newsChitradurga UpdatesContempt of Courtdefamation suitKannada Latest NewsKannada NewsLectureMV Revanasiddaiahಉಪನ್ಯಾಸಎಂ.ವಿ.ರೇವಣಸಿದ್ದಯ್ಯಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ನ್ಯಾಯಾಂಗ ನಿಂದನೆಪತ್ರಕರ್ತರ ಸಂಘಮಾನನಷ್ಟ ಮೊಕದ್ದಮೆ
Share This Article
Facebook Email Print
Previous Article CHITRADURGA APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ 
Next Article ಸಿರಿಗೆರೆ ತರಳಬಾಳು ನುಡಿಹಬ್ಬದ ಕವಿಗೋಷ್ಠಿ ಕಾರ್ಯಕ್ರಮ Sirigere: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up