Connect with us

ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

lepord attack on sheep

ಹೊಸದುರ್ಗ

ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

CHITRADURGA NEWS | 05 MARCH 2025

ಹೊಸದುರ್ಗ: ಅಡಿಕೆ ತೋಟವೊಂದರಲ್ಲಿ ಮಂದೆ ಇದ್ದ ಕುರಿ ಹಿಂಡಿನ ಮೇಲೆ ಚಿರತೆ ದಾಳಿ ನಡೆಸಿದಿದೆ.

ಹೊಸದುರ್ಗ ತಾಲೂಕು ಮಾಡದಕೆರೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶೇಖರಪ್ಪ ಎಂಬುವವರ ತೋಟದಲ್ಲಿ ಮಂದೆ ಇದ್ದಾಗ ಚಿರತೆ ದಾಳಿ ಮಾಡಿದೆ.

ಇದನ್ನೂ ಓದಿ:  ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

ಮಾಡದಕೆರೆಯ ರವಿಕುಮಾರ್ ಎಂಬುವವರಿಗೆ ಸೇರಿದ 10 ಕುರಿ ಮರಿಗಳು ಚಿರತೆ ದಾಳಿಯಿಂದ ಮೃತಪಟ್ಟಿವೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಹಾವಳಿ ಜಾಸ್ತಿಯಾಗಿದ್ದು, ಸೆರೆ ಹಿಡಿದು ರೈತರನ್ನು ಕಾಪಾಡಲು ಆಗ್ರಹ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಹೊಸದುರ್ಗ

To Top
Exit mobile version