ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

ಕುರಿಗಳ ಮೇಲೆ ಚಿರತೆ ದಾಳಿ

CHITRADURGA NEWS | 05 MARCH 2025

ಹೊಸದುರ್ಗ: ಅಡಿಕೆ ತೋಟವೊಂದರಲ್ಲಿ ಮಂದೆ ಇದ್ದ ಕುರಿ ಹಿಂಡಿನ ಮೇಲೆ ಚಿರತೆ ದಾಳಿ ನಡೆಸಿದಿದೆ.

ಹೊಸದುರ್ಗ ತಾಲೂಕು ಮಾಡದಕೆರೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶೇಖರಪ್ಪ ಎಂಬುವವರ ತೋಟದಲ್ಲಿ ಮಂದೆ ಇದ್ದಾಗ ಚಿರತೆ ದಾಳಿ ಮಾಡಿದೆ.

ಇದನ್ನೂ ಓದಿ:  ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

ಮಾಡದಕೆರೆಯ ರವಿಕುಮಾರ್ ಎಂಬುವವರಿಗೆ ಸೇರಿದ 10 ಕುರಿ ಮರಿಗಳು ಚಿರತೆ ದಾಳಿಯಿಂದ ಮೃತಪಟ್ಟಿವೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಹಾವಳಿ ಜಾಸ್ತಿಯಾಗಿದ್ದು, ಸೆರೆ ಹಿಡಿದು ರೈತರನ್ನು ಕಾಪಾಡಲು ಆಗ್ರಹ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version