Connect with us

    ಇಂಜಿನಿಯರ್ ಸತೀಶ್‍ಬಾಬು ಮನೆ ಮೇಲೆ ಲೋಕಾಯುಕ್ತ ದಾಳಿ

    ಕ್ರೈಂ ಸುದ್ದಿ

    ಇಂಜಿನಿಯರ್ ಸತೀಶ್‍ಬಾಬು ಮನೆ ಮೇಲೆ ಲೋಕಾಯುಕ್ತ ದಾಳಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 9 JANUARY 2024

    ಚಿತ್ರದುರ್ಗ: ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಆಗಿರುವ ಚಿತ್ರದುರ್ಗದಲ್ಲೂ ಮನೆ ಹೊಂದಿರುವ ಸತೀಶ್ ಬಾಬು ಅವರ ಜೆಸಿಆರ್ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ.

    ಇದನ್ನೂ ಓದಿ: ರಾಶಿ ಅಡಿಕೆ ಬೆಲೆಯಲ್ಲಿ ದೊಡ್ಡ ಜಿಗಿತ

    ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತರು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದು, ಸತೀಶ್ ಬಾಬು ಅವರ ಬೆಂಗಳೂರು ನಿವಾಸದ ಮೇಲೆಯೂ ರೈಡ್ ಮಾಡಿದ್ದಾರೆ.

    ಸತೀಶ್ ಬಾಬು ಈ ಹಿಂದೆ ಚಿತ್ರದುರ್ಗ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top