Connect with us

    ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

    Lokayuktha

    ಹೊಸದುರ್ಗ

    ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 DECEMBER 2024

    ಹೊಸದುರ್ಗ: ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆಯ ಇಬ್ಬರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    ಹೊಸದುರ್ಗದ ಖಜಾನೆ ಇಲಾಖೆಯ ಮುಖ್ಯ ಲೆಕ್ಕಿಗ ಗೋವಿಂದರಾಜು ಹಾಗೂ FDA ವರಲಕ್ಷ್ಮೀ ಲೋಕಾಯುಕ್ತ ಬಲೆಗೆ ಬಿದ್ದ ನೌಕರರು.

    ಇದನ್ನೂ ಓದಿ: FUNDOOS ವಾಟರ್ ಪಾರ್ಕ್‍ನಲ್ಲಿ ಮಸ್ತ್ ಮಜಾ ಮಾಡಿದ ಮಹಾನಟಿ ಗಗನ

    ನಿವೃತ್ತ ಶಿಕ್ಷಕಿ ಶಾರದಮ್ಮ ಎಂಬುವವರ ನಿವೃತ್ತಿ ವೇತನದ ಸೆಟ್ಲಮೆಂಟ್ ಮಾಡಿಕೊಡಲು 2 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

    ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದ್ದು, ಬುಧವಾರ ಬೆಳಗ್ಗೆ ಲಂಚ ಸ್ವೀಕರಿಸುವಾಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

    ಇದನ್ನೂ ಓದಿ: ವಿವಿ ಸಾಗರಕ್ಕೆ 693 ಕ್ಯೂಸೆಕ್ ಒಳಹರಿವು

    ಲೋಕಾಯುಕ್ತ ಎಸ್ಪಿ ವಾಸುದೇವರಾಂ ಮಾರ್ಗದರ್ಶನ ಹಾಗೂ ಇನ್‍ಸ್ಪೆಕ್ಟರ್ ಗುರುಬಸವರಾಜ್, ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿತ್ತು.

    Click to comment

    Leave a Reply

    Your email address will not be published. Required fields are marked *

    More in ಹೊಸದುರ್ಗ

    To Top