CHITRADURGA NEWS | 18 DECEMBER 2024
ಹೊಸದುರ್ಗ: ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆಯ ಇಬ್ಬರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊಸದುರ್ಗದ ಖಜಾನೆ ಇಲಾಖೆಯ ಮುಖ್ಯ ಲೆಕ್ಕಿಗ ಗೋವಿಂದರಾಜು ಹಾಗೂ FDA ವರಲಕ್ಷ್ಮೀ ಲೋಕಾಯುಕ್ತ ಬಲೆಗೆ ಬಿದ್ದ ನೌಕರರು.
ಇದನ್ನೂ ಓದಿ: FUNDOOS ವಾಟರ್ ಪಾರ್ಕ್ನಲ್ಲಿ ಮಸ್ತ್ ಮಜಾ ಮಾಡಿದ ಮಹಾನಟಿ ಗಗನ
ನಿವೃತ್ತ ಶಿಕ್ಷಕಿ ಶಾರದಮ್ಮ ಎಂಬುವವರ ನಿವೃತ್ತಿ ವೇತನದ ಸೆಟ್ಲಮೆಂಟ್ ಮಾಡಿಕೊಡಲು 2 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದ್ದು, ಬುಧವಾರ ಬೆಳಗ್ಗೆ ಲಂಚ ಸ್ವೀಕರಿಸುವಾಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ವಿವಿ ಸಾಗರಕ್ಕೆ 693 ಕ್ಯೂಸೆಕ್ ಒಳಹರಿವು
ಲೋಕಾಯುಕ್ತ ಎಸ್ಪಿ ವಾಸುದೇವರಾಂ ಮಾರ್ಗದರ್ಶನ ಹಾಗೂ ಇನ್ಸ್ಪೆಕ್ಟರ್ ಗುರುಬಸವರಾಜ್, ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number