Connect with us

    ಬೆಳ್ಳಂ ಬೆಳಗ್ಗೆ ಬಿಸಿಎಂ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

    ಮುಖ್ಯ ಸುದ್ದಿ

    ಬೆಳ್ಳಂ ಬೆಳಗ್ಗೆ ಬಿಸಿಎಂ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 31 JANUARY 2025

    ಚಿತ್ರದುರ್ಗ: ಆದಾಯ ಮೀರಿ ಆಸ್ತಿ ಗಳಿಕೆ‌ ಆರೋಪದಡಿ ಬಿಸಿಎಂ ಇಲಾಖೆ‌ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌

    ಹೊಸದುರ್ಗ ತಾಲೂಕು ಬಿಸಿಎಂ ಇಲಾಖೆ ವ್ಯವಸ್ಥಾಪಕ ಕೆ.ಸಿ.ಶಶಿಧರ ಎಂಬುವವರ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಗಳಿಗೆ ಐಜಿಪಿ ರವಿಕಾಂತೇಗೌಡ ಎಚ್ಚರಿಕೆ | ಸಾಲ ವಸೂಲಿಗೆ ಬಲವಂತ ಮಾಡಿದ್ರೆ ಕ್ರಮ

    ಹೊಸದುರ್ಗ ಪಟ್ಟಣದ ವಿದ್ಯಾ ನಗರದ ನಿವಾಸ, ಹೊಳಲ್ಕೆರೆ ತಾಲ್ಲೂಕಿನ ಕಡ್ಲಪ್ಪನಹಟ್ಟಿ ತೋಟದ ಮನೆ, ಚಿತ್ರದುರ್ಗ BCM ಕಚೇರಿ, ಸೇರಿ ಹಲವು ಕಡೆಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು.

    ಲೋಕಾಯುಕ್ತ SP ವಾಸುದೇವ್ ರಾವ್, DYSP ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top