By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ
    ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ 
    2 minutes ago
    Power outage on May 1
    ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ
    39 minutes ago
    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    11 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    11 hours ago
    ನೀಟ್ ಮರು ಪರೀಕ್ಷೆ | ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಡಿಸಿ ಸೂಚನೆ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    6 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 day ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    12 hours ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    13 hours ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    1 day ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    2 days ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    2 days ago
Reading: ಗುಡ್ಡದ ನೇರಲಕೆರೆಗೆ ಶ್ರೀರಾಮನ ಸ್ಪರ್ಶ | ಪಾದುಕೆ ದರ್ಶನ | ಪ್ರತಿದಿನ ಶಾಸ್ತ್ರೋಕ್ತ ಪೂಜೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಗುಡ್ಡದ ನೇರಲಕೆರೆಗೆ ಶ್ರೀರಾಮನ ಸ್ಪರ್ಶ | ಪಾದುಕೆ ದರ್ಶನ | ಪ್ರತಿದಿನ ಶಾಸ್ತ್ರೋಕ್ತ ಪೂಜೆ

News Desk Chitradurga News
Last updated: 22 January 2024 09:24
News Desk Chitradurga News
2 years ago
Share
SHARE

CHITRADURGA NEWS | 22 JANUARY 2024
ಚಿತ್ರದುರ್ಗ (CHITRADURGA): ಪ್ರಭು ಶ್ರೀರಾಮನಿಗೂ ಕೋಟೆನಾಡಿಗೂ ಅವಿನಾಭಾವ ಸಂಬಂಧ. ಇಲ್ಲಿನ ಪ್ರತಿ ಸ್ಥಳಕ್ಕೂ ರಾಮನ ಸ್ಪರ್ಶವಿದೆ. ಗುಡ್ಡದ ನೇರಲಕೆರೆಯ ದಶರಥ ರಾಮೇಶ್ವರಸ್ವಾಮಿ ಸನ್ನಿಧಿ, ವಿಠಲ ರುಕ್ಕುಮಾಯಿ ಪಾಂಡುರಂಗ ದೇವಾಲಯದಲ್ಲಿನ ರಾಮನ ಪಾದುಕೆಗಳಿಂದ ಹೊಸದುರ್ಗ ಕೊಂಚ ವಿಶೇಷವಾಗಿದೆ.

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಶ್ರೀರಾಮನ ಪಾದುಕೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೊಸದುರ್ಗ ಪಟ್ಟಣದ ಗಾಂಧಿ ವೃತ್ತದ ವಿಠಲ ರುಕ್ಕುಮಾಯಿ ಪಾಂಡುರಂಗ ದೇವಾಲಯದಲ್ಲಿ ಜ.22 ರಂದು ದರ್ಶನ ಮಾಡಬಹುದಾಗಿದೆ.

ಇದನ್ನೂ ಓದಿ: ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ | ಹಳ್ಳಿ ಹಳ್ಳಿಗಳಲ್ಲೂ ರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ

1992ರ ನವೆಂಬರ್ 6ರಂದು ಶ್ರೀರಾಮ ಪಾದುಕೆ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ನಡೆದ ಕಾರಣ ಶ್ರೀರಾಮನ ಪಾದುಕೆಗಳನ್ನು ಅಂದಿನ ವಿಶ್ವ ಹಿಂದೂ ಪರಿಷತ್ತಿನ ಆರ್.ಡಿ. ಸೀತಾರಾಂ ಅವರು ಪಟ್ಟಣದ ವಿಠ್ಠಲ ರುಕ್ಕುಮಾಯಿ ಪಾಂಡುರಂಗ ದೇವಾಲಯದಲ್ಲಿ ಇಟ್ಟಿದ್ದರು. ಅದಕ್ಕೆ ಪ್ರತಿದಿನ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಗುತ್ತಿದೆ. ಯಾತ್ರೆ ಸಂದರ್ಭ ರಾಮನ ಪಾದುಕೆಗಳಿಗೆ ಮಂದಿರ ನಿರ್ಮಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತ ಆರ್.ಡಿ. ಸೀತಾರಾಮ್ ರಾವ್, ದೇವಸ್ಥಾನ ಟ್ರಸ್ಟ್‌ ಸದಸ್ಯ ಪ್ರಶಾಂತ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಭವಿಷ್ಯ ನುಡಿಯುವ ಗಂಗೆ ಹೊಂಡ | ರಾಮಗಿರಿಯಲ್ಲಿ ಒಂದು ದಿನ ತಂಗಿದ್ದ ಪ್ರಭು ಶ್ರೀರಾಮ

ರಾಮಾಯಣ ಕಾಲದ ಪುರಾಣ ಪ್ರಸಿದ್ಧ ಸ್ಥಳ ಎಂದು ಪ್ರಸಿದ್ಧಿ ಪಡೆದಿರುವ ತಾಲ್ಲೂಕಿನ ಗುಡ್ಡದ ನೇರಲಕೆರೆಯ ದಶರಥ ರಾಮೇಶ್ವರಸ್ವಾಮಿ ಸನ್ನಿಧಿಯಲ್ಲಿ ಸೋಮವಾರ ವಿಶೇಷ ಪೂಜೆ ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಗುಹೆಯ ಒಳಗೆ ಶಿವಲಿಂಗವಿದ್ದು, ದಶರಥ ಮಹಾರಾಜ ಅದನ್ನು ಸ್ಥಾಪಿಸಿದ. ಶ್ರೀರಾಮನೂ ಅದಕ್ಕೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ರಾಮಾಯಣ ಕಾಲದ್ದು ಎಂದು ಪ್ರಸಿದ್ಧಿ ಪಡೆದಿರುವ ಕಾರಣ ಆಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಅಂಗವಾಗಿ ಸೋಮವಾರ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ವಜ್ರಗಿರಿಯ ದಟ್ಟಾರಣ್ಯದಲ್ಲಿ ಶ್ರವಣಕುಮಾರನು ತಂದೆ ತಾಯಿಯ ಬಾಯಾರಿಕೆ ಈಡೇರಿಸಲು ನೀರು ತರಲು ಹೋದಾಗ, ದಶರಥ ಮಹಾರಾಜ ಬಿಟ್ಟ ಬಾಣಕ್ಕೆ ಶ್ರವಣಕುಮಾರ ಬಲಿಯಾದ. ಆಗ ಶ್ರವಣಕುಮಾರನ ತಂದೆ–ತಾಯಿ ದಶರಥನಿಗೆ ಶಾಪ ನೀಡುತ್ತಾರೆ. ಆಗ ದಶರಥನು ಶಾಪವಿಮೋಚನೆಗಾಗಿ ವಜ್ರಗಿರಿ (ತಾಲ್ಲೂಕಿನ ಮತ್ತೋಡು ಹೋಬಳಿ ಗುಡ್ಡದನೇರಲಕೆರೆ) ಅರಣ್ಯದಲ್ಲಿ ಒಂದು ಶಿವಲಿಂಗ ಸ್ಥಾಪಿಸಿ, ಪೂಜೆ ನೆರವೇರಿಸಿದ.

ಇದನ್ನೂ ಓದಿ: ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಮೃತಪಟ್ಟ ವ್ಯಕ್ತಿ

ವನವಾಸ ಪೂರೈಸಿ ಆಯೋಧ್ಯೆಗೆ ಹಿಂದಿರುಗುತ್ತಿದ್ದ ಶ್ರೀರಾಮ ಇದೇ ಶಿವಲಿಂಗಕ್ಕೆ ಪೂಜೆ ನೇರವೇರಿಸಿದ್ದ. ದಶರಥ ಪ್ರತಿಷ್ಠಾಪಿಸಿದ್ದ ಶಿವಲಿಂಗಕ್ಕೆ, ದಶರಥ ಹಾಗೂ ಶ್ರೀರಾಮ ಇಬ್ಬರೂ ಪೂಜೆ ಸಲ್ಲಿಸಿದ್ದರಿಂದ ಈ ಕ್ಷೇತ್ರ ದಶರಥ ರಾಮೇಶ್ವರ ಎಂದು ಹೆಸರುವಾಸಿಯಾಗಿದೆ. ಇದಕ್ಕೆ ಇಂಬು ನೀಡುವಂತೆ ಶ್ರೀಕ್ಷೇತ್ರ ಕಾಡಿನಲ್ಲಿದ್ದು, ಇಂದಿಗೂ ಗುಹೆ ಮುಂಭಾಗದಲ್ಲಿರುವ ಪರ್ವತವನ್ನು ಶ್ರವಣಕುಮಾರನ ಪರ್ವತ ಎನ್ನಲಾಗುತ್ತಿದೆ ಎಂದು ಗುಡ್ಡದನೇರಲಕೆರೆ ಗ್ರಾಮದ ನಾಗರಾಜ್‌ ಓಣಿಮನೆ ಮಾಹಿತಿ ನೀಡಿದರು.

ದಟ್ಟಾರಣ್ಯದ ಮಧ್ಯದಲ್ಲಿ ನೆಲೆಸಿರುವ ದಶರಥ ರಾಮೇಶ್ವರ ಸ್ವಾಮಿ ಸನ್ನಿಧಾನದಲ್ಲಿ ವಾನರಗಳ (ಕೋತಿ) ದಂಡೇ ಇದೆ. ಮೊದಲು ವಾನರರಿಗೆ ಸೇವೆ, ನಂತರ ದೇವರಿಗೆ ನೈವೇದ್ಯ ಆನಾದಿಕಾಲದಿಂದಲೂ ನಡೆದು ಬಂದಿರುವ ಸಂಪ್ರದಾಯ. ದೇವಾಲಯದಿಂದ ಸ್ವಲ್ಪ ದೂರದಲ್ಲಿ ಶ್ರವಣಕುಮಾರ ಹಾಗೂ ಅವರ ತಂದೆ–ತಾಯಿಯರ ಸಮಾಧಿ ಎನ್ನಲಾದ ಸ್ಥಳ ಇದೆ.

ರಾಮಾಯಣ ಕಾಲದ ಐತಿಹಾಸಿಕ ಸ್ಥಳಗಳನ್ನು ಸಂಶೋಧಿಸಲು ಶ್ರೀರಾಮ ಸಂಸ್ಕೃತಿ ಶೋಧ ಸಂಸ್ಥಾನ ನ್ಯಾಸ ಮಂಡಳಿಯವರು 2017ರಂದು ಮಾರ್ಚ್‌ 26ರಂದು ಈ ಕ್ಷೇತ್ರಕ್ಕೆ ಭೇಟಿ ನೀಡಿ, ‘ರಾಮಾಯಣಕ್ಕೆ ಸಂಬಂಧಿಸಿದ ಪವಿತ್ರ ಸ್ಥಳಗಳಲ್ಲಿ ಇದೂ ಒಂದು’ ಎಂಬುದಾಗಿ ಗುರುತಿಸಿದ್ದರು.

ಈ ಕ್ಷೇತ್ರದ ಮಹಿಮೆ ಅರಿತ ಪ್ರೊ. ಅಶುತೋಷ್‌ ಮನೋಜ್‌ ಅವರು ರಾಮಮಂದಿರ ನಿರ್ಮಾಣದ ಕುರಿತು ಸ್ವಾಮಿಯಲ್ಲಿ ಭವಿಷ್ಯ ಕೇಳಿದ್ದರು. ಆಗ 2018ರ ನಂತರ ರಾಮಮಂದಿರ ನಿರ್ಮಾಣಕ್ಕೆ ಶುಭದಿನ ಬರಲಿದೆ. ಆಯೋಧ್ಯೆಯ ವಿವಾದಿತ ಜಾಗದಲ್ಲಿಯೇ ರಾಮಮಂದಿರ ನಿರ್ಮಾಣವಾಗಲಿದೆ ಎಂದು ನುಡಿದಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಸಮಿತಿ ಸಂಚಾಲಕ ಎನ್.‌ಕೆ. ರವಿಕುಮಾರ್‌ ಹೇಳಿದರು.

ಎರಡು ವರ್ಷಗಳ ಹಿಂದೆ ಬಜರಂಗದಳದ ಪ್ರಭಂಜನ್‌ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಪವಿತ್ರ ಮೃತ್ತಿಕೆ ಹಾಗೂ ಗಂಗಾಜಲವನ್ನು ಬೆಳ್ಳಿಯ ಹೊದಿಕೆಯೊಂದಿಗೆ ಆಯೋಧ್ಯೆಗೆ ತಲುಪಿಸಿದ್ದರು. ಆ ಪವಿತ್ರ ಗಂಗಾಜಲವನ್ನು ಶ್ರೀರಾಮನ ಪ್ರತಿಷ್ಠಾಪನೆಯ ಜಾಗದಲ್ಲಿನ ಪೀಠದ ಕೆಳಗೆ ಹಾಕಲಾಗಿದೆ. ಆ ಸಮಯದಲ್ಲಿ ಕರ್ನಾಟಕದಿಂದ ತಲುಪಿದ ಏಕೈಕ ಮೃತ್ತಿಕೆ ಹಾಗೂ ಗಂಗಾಜಲ ಇದು ಎನ್ನುತ್ತಾರೆ ಸ್ಥಳೀಯರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Neralakere of the hillpadukePreparationRamatouchWorshipಗುಡ್ಡದ ನೇರಲಕೆರೆಪಾದುಕೆಪೂಜೆರಾಮಸಿದ್ಧತೆಸ್ಪರ್ಶ
Share This Article
Facebook Email Print
Previous Article ಭವಿಷ್ಯ ನುಡಿಯುವ ಗಂಗೆ ಹೊಂಡ | ರಾಮಗಿರಿಯಲ್ಲಿ ಒಂದು ದಿನ ತಂಗಿದ್ದ ಪ್ರಭು ಶ್ರೀರಾಮ
Next Article ಅಯೋಧ್ಯೆ ಶ್ರೀರಾಮ ಮಂದಿರದ ಮುಂಭಾಗದಲ್ಲಿ ಮಾದಾರ ಚನ್ನಯ್ಯ ಶ್ರೀ, ನಿರ್ಮಲಾನಂದನಾಥ ಶ್ರೀ, ಸುತ್ತೂರು ಶ್ರೀ, ಕಾಗಿನೆಲೆ ಶ್ರೀಗಳು. ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಎದುರಿನಲ್ಲಿ ಕರುನಾಡಿನ ಶ್ರೀಗಳು
Leave a Comment

Leave a Reply Cancel reply

Your email address will not be published. Required fields are marked *

ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ 
ಮುಖ್ಯ ಸುದ್ದಿ
Power outage on May 1
ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up