By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಚ್.ರಾಜು
    KSCA ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಪ್ರತಿನಿಧಿಯಾಗಿ ಎಚ್.ರಾಜು ನೇಮಕ
    11 hours ago
    cyber money fraud
    ಆನ್‍ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ 
    11 hours ago
    ರಾಜ್ಯ ಮಟ್ಟದ ಜನಜಾಗೃತಿ ಜಾಥಾದಲ್ಲಿ ಪಿ.ರಘು ಮಾತನಾಡಿದರು
    ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು 
    11 hours ago
    ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ
    ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್ 
    11 hours ago
    ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    12 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    10 hours ago
    fruits
    ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆಗಾಗ್ಗೆ ಕಡಿಮೆಯಾಗುತ್ತಿದ್ದರೆ ಈ ಹಣ್ಣುಗಳನ್ನು ತಿನ್ನಿ
    11 hours ago
    Turmeric
    ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
    1 day ago
    rice
    ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
    1 day ago
    niacinamide and vitamin C
    ನಿಯಾಸಿನಮೈಡ್ ಮತ್ತು ವಿಟಮಿನ್ ಸಿ ನಲ್ಲಿ ಚರ್ಮಕ್ಕೆ ಯಾವುದು ಆಕ್ಟಿವ್ ಉತ್ತಮ?
    2 days ago
Reading: ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್

News Desk Chitradurga News
Last updated: 7 July 2026 20:08
News Desk Chitradurga News
2 months ago
Share
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
SHARE

CHITRADURGA NEWS | 07 JULY 2026

ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಪೆಸಿಫಿಕ್ ಮಹಾಸಾಗರದ ಮೇಲ್ಮೆ ತಾಪಮಾನ ಹೆಚ್ಚಳದಿಂದಾಗಿ ‘ಎಲ್ ನಿನೋ’ ಪ್ರಭಾವ ಉಂಟಾಗಿದ್ದು, ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಇದರಿಂದಾಗಿ ಕೋಟೆ ನಾಡಿನ ಕೃಷಿ ವಲಯದಲ್ಲಿ ಆತಂಕ ಮೂಡಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರೈತರು ಸೂಕ್ತ ಬೆಳೆ ಹಾಗೂ ತಳಿಗಳನ್ನು ಆಯ್ಕೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಕೋರಿದ್ದಾರೆ.

ಇದನ್ನೂ ಓದಿ: ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆ | ನಾಳೆ ಚಿತ್ರದುರ್ಗಕ್ಕೆ ಬಿ.ವೈ.ವಿಜಯೇಂದ್ರ 

ಮಳೆ ಅಭಾವದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ, ಮಣ್ಣಿನಲ್ಲಿ ತೇವಾಂಶ ಸಂರಕ್ಷಣೆ ಮತ್ತು ಮಧ್ಯಂತರ ಬರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ಬೆಳೆ ಹಾನಿಯನ್ನು ತಡೆದು ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ.

ಎಲ್ ನಿನೋ ಸಂದರ್ಭದಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳು: 

ಕನಿಷ್ಠ 10 ಮಿ.ಮೀ ನಿಂದ 20 ಮಿ.ಮೀ ಗಿಂತ ಹೆಚ್ಚಿನ ಮಳೆ ನಿರಂತರವಾಗಿ 2 ರಿಂದ 3 ದಿನ ಬರುವ ವಾತಾವರಣ ಇದ್ದಾಗ, ಹೆಚ್ಚು ತೇವಾಂಶ ಬೇಡುವ ಮುಸುಕಿನಜೋಳದ ಬದಲಾಗಿ ತೊಗರಿ, ರಾಗಿ, ಸಾಮೆ, ನವಣೆ, ಸಜ್ಜೆ ಮುಂತಾದ ಕಡಿಮೆ ನೀರು ಬೇಡುವ ಬೆಳೆಗಳನ್ನು ಬಿತ್ತನೆ ಮಾಡಬೇಕು. ಬಿತ್ತನೆ ಮಾಡುವಾಗ ಸಾಲಿನಿಂದ ಸಾಲಿಗೆ ಹಾಗೂ ಗಿಡದಿಂದ ಗಿಡಕ್ಕೆ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು.

ಎರಡು ಸಾಲುಗಳ ನಡುವೆ ಒಂದು ಸಾಲನ್ನು ಖಾಲಿ ಬಿಡುವ ವಿಧಾನ ಹಾಗೂ ಏರು ಮಡಿ ಪದ್ಧತಿಯನ್ನು ಅನುಸರಿಸಬೇಕು. ಕಡ್ಡಾಯವಾಗಿ ರಾಗಿ-ತೊಗರಿ (8:2), ರಾಗಿ-ಅಲಸಂದೆ/ಹೆಸರು (8:2), ಶೇಂಗಾ-ತೊಗರಿ (8:2), ಅಥವಾ ರಾಗಿ-ಸಾಮೆ/ಸಿರಿಧಾನ್ಯಗಳು (8:2) ಅಂತರ ಬೆಳೆ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಆರ್ಥಿಕ ನಷ್ಟದಿಂದ ಪಾರಾಗಬಹುದು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಬಿತ್ತನೆಗೆ ಮುನ್ನ ಬೀಜಗಳನ್ನು ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 18 ಗಂಟೆಗಳ ಕಾಲ ನೆನೆಸಿ, ನಂತರ 24 ಗಂಟೆಗಳ ಕಾಲ ನೆರಳಿನಲ್ಲಿ ಒಣಗಿಸಿ ಬಿತ್ತನೆ ಮಾಡುವುದರಿಂದ ಮೊಳಕೆ ಶಕ್ತಿ ಮತ್ತು ಬರ ತಡೆದುಕೊಳ್ಳುವ ಸಾಮಥ್ರ್ಯ ಹೆಚ್ಚುತ್ತದೆ. ಕಳೆಗಳನ್ನು ನಿಯಂತ್ರಿಸಲು ನಿರಂತರವಾಗಿ ಅಂತರ ಬೇಸಾಯ ಮಾಡಬೇಕು. 

ಕೃಷಿ ತ್ಯಾಜ್ಯಗಳನ್ನು ಮಣ್ಣಿಗೆ ಹೊದಿಕೆಯಾಗಿ ಬಳಸಬೇಕು ಹಾಗೂ ಸಾವಯವ ಗೊಬ್ಬರವನ್ನು ಹೆಚ್ಚಾಗಿ ಬಳಸುವುದರಿಂದ ಮಣ್ಣಿನಲ್ಲಿ ತೇವಾಂಶ ಉಳಿಯುತ್ತದೆ.

ಮಧ್ಯಂತರ ಬರ ಪರಿಸ್ಥಿತಿ ಎದುರಾದಾಗ ಬೆಳೆ ಚೇತರಿಕೆಗೆ 1 ರಿಂದ 3% ಯೂರಿಯಾವನ್ನು 0.5% ಜಿಂಕ್ ಸಲ್ಫೇಟ್‍ನೊಂದಿಗೆ ಅಥವಾ ಪ್ರತ್ಯೇಕವಾಗಿ ಸಿಂಪಡಿಸಬೇಕು. ಇದರೊಂದಿಗೆ 13-0-45 (KNO3) ದ್ರಾವಣದ ಸಿಂಪಡಣೆ ಹಾಗೂ ಹೈಡ್ರೋಜೆಲ್ ಬಳಕೆಯಿಂದ ಮಣ್ಣಿನ ತೇವಾಂಶ ಕಾಪಾಡಬಹುದು.

ಬೆಳೆಗಳಿಗೆ ರಾಗಿ ತಳಿಗಳಾದ GPU-28, KMR-316, GPU-66, GPU-48, MR-1, MR-6, INDAF-7 ಮತ್ತು 9 ಬಳಸುವುದು ಉತ್ತಮ. ಶೇಂಗಾ ಬೆಳೆಯಲ್ಲಿ K-6 ತಳಿ ಸೂಕ್ತವಾಗಿದ್ದು, ತೊಗರಿಯಲ್ಲಿ GRG-152, TS-3-R ಉತ್ತಮವಾಗಿವೆ. ಮಳೆ ತಡವಾದಲ್ಲಿ ಕಡಿಮೆ ಅವಧಿಯ ತೊಗರಿ ತಳಿಗಳಾದ ICPV-21333 ಮತ್ತು ICPLL-22333 ಬಳಸಬಹುದು ಹಾಗೂ ಮಳೆ ಬಹಳ ವಿಳಂಬವಾದರೆ ರಾಗಿ, ಹುರುಳಿ ಹಾಗೂ ಹಿಂಗಾರು ಕಡಲೆಯನ್ನು ಪರ್ಯಾಯ ಬೆಳೆಯಾಗಿ ಆಯ್ಕೆ ಮಾಡಿಕೊಳ್ಳಬಹುದು. 

ಇದನ್ನೂ ಓದಿ: ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ 

ನೀರಿನ ಲಭ್ಯತೆ ಇರುವ ಕಡೆ ಹನಿ ಅಥವಾ ತುಂತುರು ನೀರಾವರಿ ಬಳಸಿ, ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಸಂದಿಗ್ಧ ಸಮಯದಲ್ಲಿ ನೀರುಣಿಸುವುದು ಉತ್ತಮ. ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಸುಸ್ಥಿರ ಆದಾಯ ಸಾಧ್ಯವಿದ್ದು, ವಿಷಮ ಪರಿಸ್ಥಿತಿಯಲ್ಲಿ ನಷ್ಟ ತುಂಬಿಕೊಳ್ಳಲು ಬೆಳೆ ವಿಮೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.  

ರೈತರು ಕಾಲಕಾಲಕ್ಕೆ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ರೇಡಿಯೋ, ಟಿವಿ, ಪತ್ರಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನೀಡುವ ಸಲಹೆ ಸೂಚನೆಗಳನ್ನು ಅನುಸರಿಸಬೇಕು ಎಂದು ರೈತರಿಗೆ ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureChitradurgaChitradurga newsCropdroughtRainಕೃಷಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬರಬೆಳೆಮಳೆ
Share This Article
Facebook Email Print
Previous Article ಬಿ.ವೈ.ವಿಜಯೇಂದ್ರ ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆ | ನಾಳೆ ಚಿತ್ರದುರ್ಗಕ್ಕೆ ಬಿ.ವೈ.ವಿಜಯೇಂದ್ರ 
Next Article ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ ಜಿಲ್ಲೆಯ ಸೌಹಾರ್ಧ ಸಹಕಾರಿಗಳ ಸಭೆ | ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

Rose petal
ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
Life Style
ಎಚ್.ರಾಜು
KSCA ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಪ್ರತಿನಿಧಿಯಾಗಿ ಎಚ್.ರಾಜು ನೇಮಕ
ಮುಖ್ಯ ಸುದ್ದಿ
cyber money fraud
ಆನ್‍ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ 
ಮುಖ್ಯ ಸುದ್ದಿ
ರಾಜ್ಯ ಮಟ್ಟದ ಜನಜಾಗೃತಿ ಜಾಥಾದಲ್ಲಿ ಪಿ.ರಘು ಮಾತನಾಡಿದರು
ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up