CHITRADURGA NEWS | 06 APRIL 2025
ಚಿತ್ರದುರ್ಗ: ತಿಪ್ಪೇಸ್ವಾಮಿ ಟ್ರಾನ್ಸ್ಪೋರ್ಟ್ ಮಾಲಿಕರಾದ ಎಂ.ಟಿ.ರುದ್ರಮುನಿ(71) ಬೆಂಗಳೂರಿನ ಖಾಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Also Read: ಆಸ್ತಿ ತೆರಿಗೆ ಪಾವತಿ | ಶೇ.5ರಷ್ಟು ರಿಯಾಯಿತಿ

ಮೃತರು ಪತ್ನಿ, ಪುತ್ರರು ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ.
ಚಿತ್ರದುರ್ಗ ನಗರದ ಹಳೇ ವೈಶಾಲಿ ಬಳಿ ಜೂನಿಯರ್ ಕಾಲೇಜು ಮುಂಭಾಗದ ಅವರ ನಿವಾಸದಲ್ಲಿ ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Also Read: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ
ಮಧ್ಯಾಹ್ನದ ನಂತರ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತ ರುದ್ರಮುನಿ ಅವರು, ತಿಪ್ಪೇಸ್ವಾಮಿ ಬಸ್ ಮಾಲಿಕ ಮಹಡಿ ತಿಪ್ಪೇಸ್ವಾಮಿ ಅವರ ಜ್ಯೇಷ್ಠ ಪುತ್ರ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
