ಮುಖ್ಯ ಸುದ್ದಿ
ಜ.24 ರಿಂದ ಮೆಕ್ಕೆಜೋಳ ಮಾರುಕಟ್ಟೆ ಬಂದ್ | ರೈತರು ಮಾರುಕಟ್ಟೆಗೆ ಮೆಕ್ಕೆಜೋಳ ತರದಂತೆ ಸೂಚನೆ

Published on
CHITRADURGA NEWS | 20 JANUARY 2025
ಚಿತ್ರದುರ್ಗ: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ.
ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
Also Read: ಹಸುವಿನ ಕೆಚ್ಚಲು ಕೊಯ್ದ ಪಾಪಿಗಳನ್ನು ಬಂಧಿಸಿ | ಚಿತ್ರದುರ್ಗದಲ್ಲಿ ಆಕ್ರೋಶ
ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ.
ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
Continue Reading
Related Topics:Agricultural Produce Marketing Committee, Chitradurga, Chitradurga news, Chitradurga Updates, close, Farmers, Kannada Latest News, Kannada News, Maize market, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಬಂದ್, ಮೆಕ್ಕೆಜೋಳ ಮಾರುಕಟ್ಟೆ, ರೈತರು

Click to comment