By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ | ಮೇ.10 ರಂದು ಬ್ರಹ್ಮ ರಥೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ | ಮೇ.10 ರಂದು ಬ್ರಹ್ಮ ರಥೋತ್ಸವ

ಹಿರಿಯೂರು

ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ | ಮೇ.10 ರಂದು ಬ್ರಹ್ಮ ರಥೋತ್ಸವ

chitradurganews.com
Last updated: 30 April 2024 16:03
chitradurganews.com
1 year ago
Share
ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ
ಮಾರಿ ಕಣಿವೆ ಶ್ರೀ ಕಣಿವೆ ಮಾರಮ್ಮ ದೇವಿ ಜಾತ್ರೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 APRIL 2024

ಚಿತ್ರದುರ್ಗ: ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಡ್ಯಾಂ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಮೇ.7 ರಿಂದ ಪ್ರಾರಂಭವಾಗಲಿದೆ.

ಮಾರಿ ಕಣಿವೆ ಎಂದೇ ಪ್ರಸಿದ್ಧಿಯಾಗಿರುವ ವಿವಿ ಸಾಗರದ ಬಳಿ ನೆಲೆ ನಿಂತಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಬ್ರಹ್ಮ ರಥೋತ್ಸವದ ಜೊತೆಗೆ ದನಗಳ ಜಾತ್ರೆಯೂ ನಡೆಯಲಿದೆ.

ಇದನ್ನೂ ಓದಿ: ಮೇ.27 ರವರೆಗೆ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನಕ್ಕೆ | ಮತ್ತೆ ಚಿತ್ರದುರ್ಗ ಕಾರಾಗೃಹ ಸೇರಿದ ಮುರುಘಾಶ್ರೀ

ಮೇ 7 ಮಂಗಳವಾರ ಶ್ರೀ ಕಣಿವೆ ಮಾರಮ್ಮ ದೇವಿಗೆ ಮದಲಿಂಗಿತ್ತಿ ಶಾಸ್ತ್ರ ನಡೆಯಲಿದೆ. ಮೇ 8 ಬುಧವಾರ ಗಂಗಾಭಿಷೇಕ ಮತ್ತು ಜಲಧಿ ಉತ್ಸವ ನೆರವೇರುವುರು. ಮೇ 9 ಗುರುವಾರ ಉತ್ಸವ ಮತ್ತು ಆರತಿ ಕಾರ್ಯಕ್ರಮಗಳು ಜರುಗಲಿವೆ.

ಮೇ 10 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಶ್ರೀ ಕಣಿವೆ ಮಾರಮ್ಮ ದೇವಿಯ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಮೇ.11 ಶನಿವಾರ ಸಿಡಿ ಉತ್ಸವ ನೆರವೇರಲಿದೆ ಎಂದು ವಾಣಿವಿಲಾಸ ಸಾಗರದ ಶ್ರೀ ಕಣಿವೆ ಮಾರಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Brahma RathotsavaChitradurgaHiriyurSri Kaniwe MarammaVV Sagarಚಿತ್ರದುರ್ಗಬ್ರಹ್ಮ ರಥೋತ್ಸವವಿವಿ ಸಾಗರಶ್ರೀ ಕಣಿವೆ ಮಾರಮ್ಮಹಿರಿಯೂರು
Share This Article
Facebook Email Print
Previous Article ಫಸಲ್ ವಿಮಾ ಯೋಜನೆ | ಅಧಿಕಾರಿಗಳ ಯಡವಟ್ಟು , ರೊಚ್ಚಿಗೆದ್ದ ರೈತರು 
Next Article Power outage on May 1 ಮೇ.1ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up