By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: LOVE: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » LOVE: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ

ಕ್ರೈಂ ಸುದ್ದಿ

LOVE: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ

chitradurganews.com
Last updated: 28 November 2024 08:33
chitradurganews.com
7 months ago
Share
manjunath konanuru
ಮಂಜುನಾಥ ಕೊಲೆಯಾದ ಯುವಕ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 NOVEMBER 2024

ಚಿತ್ರದುರ್ಗ: ಪ್ರೀತಿಸಿ (LOVE) ಮದುವೆಯಾದ ಕಾರಣಕ್ಕೆ ಜೀವವನ್ನೇ ತೆಗೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕು ಕೋಣನೂರು ಗ್ರಾಮದಲ್ಲಿ ನಿನ್ನೆ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಇಡೀ ಗ್ರಾಮ ಬೆಚ್ಚಿ ಬಿದ್ದಿದೆ.

ಇದನ್ನೂ ಓದಿ: 20 ವರ್ಷ ಮೇಲ್ಪಟ್ಟ ವಾಹನಗಳಿಗೆ ಬ್ರೇಕ್ ಹಾಕಿ | ಡಿಸಿ ವೆಂಕಟೇಶ್

ಕೋಣನೂರು ಗ್ರಾಮದ ಮಂಜುನಾಥ ಕೊಲೆಯಾದ ಯುವಕ. ಇದೇ ಗ್ರಾಮದ ರಕ್ಷಿತಾ ಎಂಬ ಯುವತಿ ಜೊತೆ ಮೂರು ತಿಂಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ.

ಇಬ್ಬರನ್ನೂ ಉಪಾಯದಲ್ಲಿ ಊರಿಗೆ ಕರೆಯಿಸಿಕೊಂಡು, ಊರಿನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಡುವ ಭರವಸೆ ನೀಡಿ, ಕರೆದೊಯ್ದು, ಬುಧವಾರ ರಕ್ಷಿತಾ ತಂದೆ ಸೇರಿದಂತೆ ಸುಮಾರು 20 ಜನರ ತಂಡ ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದೆ.

ಇದನ್ನೂ ಓದಿ: ವಿವಿ ಸಾಗರದ ಒಳಹರಿವು ಮತ್ತಷ್ಟು ಹೆಚ್ಚಳ | ಭರ್ತಿಗೆ 1.40 ಅಡಿ ಬಾಕಿ

ಇದೇ ವೇಳೆ ಮಂಜುನಾಥನ ತಂದೆ ಚಂದ್ರಪ್ಪ, ತಾಯಿ ಅನುಸೂಯಮ್ಮ ಕೂಡಾ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಜುನಾಥ್ ಮೇಲೆ ಕಟ್ಟಿಗೆ, ಕಬ್ಬಿಣದ ರಾಡ್, ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಎಲ್ಲರೂ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಚಿತ್ರದುರ್ಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ 

ಜಿಲ್ಲಾ ಆಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BharamasagarChitradurgaChitradurga LatestChitradurga newscrimeKonanurLoveMarriageMurderPoliceYouthಕೊಲೆಕೋಣನೂರುಕ್ರೈಂಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಪೊಲೀಸ್ಪ್ರೀತಿಭರಮಸಾಗರಮದುವೆಯುವಕ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | 28 ನವೆಂಬರ್ 2024 | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
Next Article CHITRADURGA APMC: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up