ಮತ್ಸ್ಯ ಸಂಪದ ಯೋಜನೆ | SC, ST ಗೆ ಶೇ.60 ರಷ್ಟು ಸಹಾಯಧನಕ್ಕೆ ಅರ್ಜಿ 

ಅರ್ಜಿ ಅಹ್ವಾನ

CHITRADURGA NEWS | 03 MAY 2025 

ಚಿತ್ರದುರ್ಗ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮೂಲಕ 2024-25 ನೇ ಸಾಲಿನ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Also Read: SSLC RESULT | ಚಿತ್ರದುರ್ಗ ಜಿಲ್ಲೆ 23ನೇ ಸ್ಥಾನಕ್ಕೆ ತೃಪ್ತಿ | ಇಬ್ಬರು ವಿದ್ಯಾರ್ಥಿಗಳು ಸ್ಟೇಟ್ ಟಾಪರ್ಸ್‌

ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚದ ಶೇ.40 ರಷ್ಟು ಹಾಗೂ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.60 ರಷ್ಟು ಸಹಾಯ ಧನ ನೀಡಲಾಗುವುದು.

ಜಿಲ್ಲೆಗೆ ಒಂದು ಮಧ್ಯಮ ಗಾತ್ರದ ಅಲಂಕಾರಿಕ ಮೀನುಗಳ ಪಾಲನೆ ಘಟಕದ ಗುರಿ ನಿಗದಿ ಮಾಡಲಾಗಿದ್ದು, ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಮೇ 20 ರೊಳಗೆ ಅರ್ಜಿಗಳನ್ನು ಸಂಬಧಿಸಿದ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಅಗತ್ಯ ದಾಖಲಾತಿಗಳ ಸಹಿತ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Also Read: SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್‌ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್‌

ಹೆಚ್ಚಿನ ಮಾಹಿತಿಗಾಗಿ ಜೋಗಿಮಟ್ಟಿ ರಸ್ತೆಯ ಪ್ರಶಾಂತ ನಗರದ, ಡಾ.ರವಿಚಂದ್ರನ್ ಕಟ್ಟದಲ್ಲಿನ ಮೀನುಗಾರಿಕೆ ಉಪನಿರ್ದೇಶಕರ ಕಛೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-234004 ಕರೆ ಮಾಡಬಹುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version