By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಲ್ಲಾಪುರ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳು ಮೌಲ್ಯ ಶಿಕ್ಷಣಕ್ಕೆ ಸಂಬ0ಧಿಸಿದ 10 ಮೌಲ್ಯಗಳ ಮಿಂಚುಪಟ್ಟಿ ಪ್ರದರ್ಶಿಸಿದರು.
    ಮೌಲ್ಯ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ | ಡಯಟ್ ಉಪನ್ಯಾಸಕಿ ಶಿವಲೀಲ
    2 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
    2 hours ago
    ಬುದ್ಧನ ಕಂಚಿನ ವಿಗ್ರಹಗಳ ವಿತರಣೆ
    ಬುದ್ಧನ ಕಂಚಿನ ವಿಗ್ರಹಗಳ ವಿತರಣೆ | ವಿದ್ಯಾರ್ಥಿಗಳಿಗೆ ಸಾಧನೆಯ ಸಂದೇಶ
    2 hours ago
    ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
    ಮಳೆ ಮಾಪಕಗಳ ದುರಸ್ಥಿಗೆ ಸಚಿವ ಟಿ.ರಘುಮೂರ್ತಿ ಸೂಚನೆ
    2 hours ago
    ದೊಡ್ಡೇರಿ, ದ್ಯಾಮವ್ವನಹಳ್ಳಿ ಕೆರೆ ಕಾಮಗಾರಿ | ಜಿಪಂ‌ ಸಿಇಓ ಡಾ.ಆಕಾಶ್ ಪರಿಶೀಲನೆ
    ದೊಡ್ಡೇರಿ, ದ್ಯಾಮವ್ವನಹಳ್ಳಿ ಕೆರೆ ಕಾಮಗಾರಿ | ಜಿಪಂ‌ ಸಿಇಓ ಡಾ.ಆಕಾಶ್ ಪರಿಶೀಲನೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    5 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    2 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    4 days ago
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    14 hours ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    5 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    malaria
    ಮಲೇರಿಯಾ ಬರುವ ಮೊದಲು ದೇಹವು ಈ 5 ಚಿಹ್ನೆಗಳನ್ನು ನೀಡುತ್ತದೆಯಂತೆ
    1 hour ago
    moisturizer
    ದಿನಕ್ಕೆ ಎಷ್ಟು ಬಾರಿ ಮಾಯಿಶ್ಚರೈಸರ್ ಹಚ್ಚಬೇಕು? ತಿಳಿಯಿರಿ
    2 hours ago
    cancer
    ಈ 4 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ? ಅವು ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳಾಗಿರಬಹುದು
    1 day ago
    black or white sesame seeds
    ಕಪ್ಪು ಅಥವ ಬಿಳಿ ಎಳ್ಳು ಯಾವುದನ್ನು ತಿಂದರೆ ಹೆಚ್ಚು ಪ್ರಯೋಜನಕಾರಿ?
    1 day ago
    Spices
    ಮಸಾಲೆ ತಿನ್ನುವವರು ನಿಜವಾಗಿಯೂ ಹೆಚ್ಚು ಕಾಲ ಬದುಕುತ್ತಾರೆಯೇ? ಸಂಶೋಧನೆ ಹೇಳಿದ್ದೇನು?
    2 days ago
Reading: ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ

News Desk Chitradurga News
Last updated: 22 September 2025 18:59
News Desk Chitradurga News
11 months ago
Share
ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ
SHARE

CHITRADURGA NEWS | 22 SEPTEMBER 2025

ಚಿತ್ರದುರ್ಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಜಿಲ್ಲೆಯಾದ್ಯಂತ ಸೋಮವಾರ ಆರಂಭವಾಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?

ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧನಗರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಅಧಿಕಾರಿಗಳು ಹಾಗೂ ಗಣತಿದಾರರೊಂದಿಗೆ ಮನೆ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವು ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ, ರಾಜ್ಯಾದ್ಯಂತ ಸಮೀಕ್ಷಾ ಕಾರ್ಯ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ. 

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸುವುದು, ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ಸಮೀಕ್ಷೆಯ ಉದ್ದೇಶವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಈ ಫೈಲ್ ಓಪನ್ ಮಾಡಿದ್ರೆ ನಿಮ್ಮ ಫೋನ್ ಹ್ಯಾಕ್ ಆಗುತ್ತೆ | ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದ್ದು, ಒಟ್ಟು 3768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೈನರ್ಸ್‍ಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನಾವಳಿಗಳು ಕೇಳಿದ್ದು, ಮುಖ್ಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. 

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಎನ್‍ಆರ್‍ಎಲ್‍ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 4,31,000 ಕುಟುಂಬ ಅನುಸೂಚಿಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಲಾಗಿದ್ದು, ಮನೆಗಳಿಗೆ ನಮೂನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.

ಗಣತಿದಾರರಿಗೆ ಒಟ್ಟು 3491 ಕೈಪಿಡಿಗಳನ್ನು ವಿತರಣೆ ಮಾಡಲಾಗಿರುತ್ತದೆ. ಗಣತಿದಾರರಿಗೆ ಅವಶ್ಯವಾಗಿ ಬೇಕಾಗಿರುವ ಗುರುತಿನ ಚೀಟಿಗಳನ್ನು ಮತ್ತು ಟೋಪಿಗಳನ್ನು ವಿತರಣೆ ಮಾಡಲಾಗಿರುತ್ತದೆ. 

ಕುಟುಂಬದ ಸದಸ್ಯರು, ಮುಖ್ಯಸ್ಥರಿಂದ ಸಮೀಕ್ಷೆಗೆ ಮಾಹಿತಿ ಪಡೆದ ನಂತರ ಪಡೆಯಬೇಕಾದ ಸ್ವಯಂ ದೃಢೀಕರಣ ಪತ್ರಗಳನ್ನು ಗಣತಿದಾರರಿಗೆ ಜಿಲ್ಲಾಡಳಿತದಿಂದ ವಿತರಣೆ ಮಾಡಲಾಗಿರುತ್ತದೆ. ಸಮೀಕ್ಷಾ ಕಾರ್ಯವು ಸೆ.22 ರಿಂದ ಅ.07 ರವರೆಗೆ ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಸಹಾಯವಾಣಿ: 

ಸಮೀಕ್ಷಾ ಕಾರ್ಯಕ್ಕೆ ಜಿಲ್ಲೆಯ 06 ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು, ಗಣತಿದಾರರು ಯಾವುದೇ ಪ್ರಶ್ನಾವಳಿಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ. 

ಇದನ್ನೂ ಓದಿ: ಕಡ್ಡಾಯವಾಗಿ ಸರ್ಕಾರಿ ಕಚೇರಿಯಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸಲು ಸೂಚನೆ

ಚಿತ್ರದುರ್ಗ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ-08194-235034, ಚಳ್ಳಕೆರೆ-08195-200130, 9972997738, ಹಿರಿಯೂರು-6362474421, ಹೊಳಲ್ಕೆರೆ-08191-200021, ಹೊಸದುರ್ಗ-9972385061, ಮೊಳಕಾಲ್ಮುರು-9743085676 ಹಾಗೂ ರಾಜ್ಯಮಟ್ಟದ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಗೋವಿಂದರಾಜು, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತೆ ಲಕ್ಷ್ಮಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಗಣತಿದಾರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMinister D. SudhakarSocio-Educational Surveyಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಚಿವ ಡಿ.ಸುಧಾಕರ್ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
Next Article ಚಿತ್ರದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಕಾರ್ಯಕಾರಿ ಸಮಿತಿ ನೇಮಕ
Leave a Comment

Leave a Reply Cancel reply

Your email address will not be published. Required fields are marked *

malaria
ಮಲೇರಿಯಾ ಬರುವ ಮೊದಲು ದೇಹವು ಈ 5 ಚಿಹ್ನೆಗಳನ್ನು ನೀಡುತ್ತದೆಯಂತೆ
Life Style
ಮಲ್ಲಾಪುರ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳು ಮೌಲ್ಯ ಶಿಕ್ಷಣಕ್ಕೆ ಸಂಬ0ಧಿಸಿದ 10 ಮೌಲ್ಯಗಳ ಮಿಂಚುಪಟ್ಟಿ ಪ್ರದರ್ಶಿಸಿದರು.
ಮೌಲ್ಯ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ | ಡಯಟ್ ಉಪನ್ಯಾಸಕಿ ಶಿವಲೀಲ
ಮುಖ್ಯ ಸುದ್ದಿ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬುದ್ಧನ ಕಂಚಿನ ವಿಗ್ರಹಗಳ ವಿತರಣೆ
ಬುದ್ಧನ ಕಂಚಿನ ವಿಗ್ರಹಗಳ ವಿತರಣೆ | ವಿದ್ಯಾರ್ಥಿಗಳಿಗೆ ಸಾಧನೆಯ ಸಂದೇಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up