Connect with us

ಹೊಸದುರ್ಗ ಬಲ್ಲಾಳ ಸಮುದ್ರ ಕೆರೆಯ ಸೇತುವೆ ವೀಕ್ಷಿಸಿದ ಸಚಿವ ಎನ್.ಎಸ್.ಬೋಸರಾಜು

ಹೊಸದುರ್ಗ

ಹೊಸದುರ್ಗ ಬಲ್ಲಾಳ ಸಮುದ್ರ ಕೆರೆಯ ಸೇತುವೆ ವೀಕ್ಷಿಸಿದ ಸಚಿವ ಎನ್.ಎಸ್.ಬೋಸರಾಜು

CHITRADURGA NEWS | 12 FEBRUARY 2025

ಹೊಸದುರ್ಗ: ತಾಲೂಕಿನ ಬಲ್ಲಾಳ ಸಮುದ್ರ ಕೆರೆಯ ಅಡ್ಡಲಾಗಿರುವ ಸೇತುವೆಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು ವೀಕ್ಷಣೆ ಮಾಡಿದರು.

Also Read: ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ

ಈ ಸಂದರ್ಭದಲ್ಲಿ ಹೊಸದುರ್ಗದ ಶಾಸಕ ಬಿ.ಜಿ.ಗೋವಿಂದಪ್ಪ, ಪಕ್ಷದ ಮುಖಂಡರಾದ ಶ್ರೀಕಾಂತ್ ವಕೀಲ್ ರಾಯಚೂರು, ನೀರಾವರಿ ಇಲಾಖೆಯ ಅಧಿಕಾರಿಗಳು ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕಿನ ಪಕ್ಷದ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಹೊಸದುರ್ಗ

To Top
Exit mobile version