By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕತ್ತಲೆ ಚಿಕಿತ್ಸೆ ಪ್ರಕರಣ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ | ವೀಡಿಯೋ ವೈರಲ್ ಮಾಡಿದ್ದಕ್ಕೆ ವೈದ್ಯರಿಗೆ ತರಾಟೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕತ್ತಲೆ ಚಿಕಿತ್ಸೆ ಪ್ರಕರಣ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ | ವೀಡಿಯೋ ವೈರಲ್ ಮಾಡಿದ್ದಕ್ಕೆ ವೈದ್ಯರಿಗೆ ತರಾಟೆ

ಮೊಳಕಾಳ್ಮೂರು

ಕತ್ತಲೆ ಚಿಕಿತ್ಸೆ ಪ್ರಕರಣ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ | ವೀಡಿಯೋ ವೈರಲ್ ಮಾಡಿದ್ದಕ್ಕೆ ವೈದ್ಯರಿಗೆ ತರಾಟೆ

chitradurganews.com
Last updated: 23 May 2024 09:46
chitradurganews.com
1 year ago
Share
ಆಸ್ಪತ್ರೆಗೆ ಭೇಟಿ ನೀಡಿದ ಶಾಶಕ ಎನ್.ವೈ.ಗೋಪಾಲಕೃಷ್ಣ
ಆಸ್ಪತ್ರೆಗೆ ಭೇಟಿ ನೀಡಿದ ಶಾಶಕ ಎನ್.ವೈ.ಗೋಪಾಲಕೃಷ್ಣ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 MAY 2024

ಮೊಳಕಾಲ್ಮೂರು: ಕಳೆದೊಂದು ವಾರ ಸುರಿದ ಮಳೆಯಿಂದ ವಿದ್ಯುತ್ ಕೈಕೊಟ್ಟ ಪರಿಣಾಮ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಕತ್ತಲೆಯಲ್ಲಿ ರಾತ್ರಿ ವೇಳೆ ಕತ್ತಲೆಯಲ್ಲಿ, ಕ್ಯಾಂಡಲ್ ಬೆಳಕಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಈ ವಿಚಾರ ರಾಜ್ಯಮಟ್ಟದಲ್ಲಿ ಸದ್ದು ಮಾಡಿ, ಬಿಜೆಪಿ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು, ಮೊಳಕಾಲ್ಮೂರು ಕ್ಷೇತ್ರ ಮಾಜಿ ಶಾಸಕ ಬಿ.ಶ್ರೀರಾಮುಲು ಕೂಡಾ ಆಡಳಿತ ವ್ಯವಸ್ಥೆ ಬಗ್ಗೆ ಕಿಡಿಕಾರಿದ್ದರು.

ಇದನ್ನೂ ಓದಿ: ಮಳೆ ಬಂದಾಗ ಈ ಆಸ್ಪತ್ರೆಯಲ್ಲಿ ಉಂಟು..ಕ್ಯಾಂಡಲ್‌ ಲೈಟ್‌ ಟ್ರೀಟ್‌ಮೆಂಟ್‌…!

ಆಸ್ಪತ್ರೆಗೆ ಸೇರಿದ ಜನರೇಟರ್ ಕೆಟ್ಟು ಹೋಗಿದ್ದು, ಅದನ್ನು ರಿಪೇರಿ ಮಾಡಿಸದೇ ಅಧಿಕಾರಿಗಳು ರೋಗಿಗಳು ಕತ್ತಿನಲ್ಲಿ ಕಳೆಯುವಂತೆ ಮಾಡಿ ಮುಖಭಂಗ ಅನುಭವಿಸಿದ್ದರು.

ಇದರಿಂದ ಅಸಮಧಾನಗೊಂಡಿದ್ದ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಬುಧವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಕತ್ತಲಲ್ಲಿ ಮೊಳಕಾಲ್ಮುರು ಆಸ್ಪತ್ರೆ..ನಿಮ್ಮ ಸರ್ಕಾರದಲ್ಲಿ ದುಡ್ಡಿಲ್ಲವೋ..? | ಸರ್ಕಾರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

ಆಸ್ಪತ್ರೆಯ ಜನರೇಟರ್ ಕೊಠಡಿಗೂ ಭೇಟಿ ನೀಡಿ ಪರಿಶೀಲಿಸಿ, ಆಡಳಿತ ವೈದ್ಯರಿಗೆ ಕ್ಲಾಸ್ ತೆಗೆದುಕೊಂಡಿದ್ದರು.
ಈ ವೇಳೆ ಕತ್ತಲಿನಲ್ಲಿ ಚಿಕಿತ್ಸೆ ನೀಡುವ ವೀಡಿಯೋ ವೈರಲ್ ಮಾಡಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ವೈದ್ಯ ಡಾ.ಸುರೇಂದ್ರ ವಿರುದ್ಧ ಶಾಸಕರು ಅಸಮಧಾನ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಾ.ಸುರೇಂದ್ರ, ನಾನು ಯಾವುದೇ ವೀಡಿಯೋ ವೈರಲ್ ಮಾಡಿಸಿಲ್ಲ. ಪ್ರಾಮಾಣಿಕವಾಗಿ ಕರ್ತವ್ಯ ಮಾಡಿಕೊಂಡು ಹೋಗುತ್ತಿದ್ದೇನೆ, ಸುಮ್ಮನೆ ಅಪವಾದ ಹೊರಿಸುವುದು ಬೇಡ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಚಳ್ಳಕೆರೆ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ | ₹ 30 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದ ಶಾಸಕ ವೀರೇಂದ್ರ ಪಪ್ಪಿ

ಈ ವೇಳೆ ಶಾಸಕರ ಬೆಂಬಲಿಗರು ಕೂಡಾ ವೈದ್ಯರ ಜೊತೆ ವಾಗ್ವಾದ ನಡೆಸಿದರು. ಒಂದು ಹಂತದಲ್ಲಿ ಮಾತಿಗೆ ಮಾತು ಬೆಳೆಯುತ್ತಾ ಹೋದಂತೆ ಶಾಸಕ ಎನ್.ವೈ.ಜಿ ನಿನ್ನ ಬಗ್ಗೆ ಎಲ್ಲಾ ಗೊತ್ತು, ನಮಸ್ಕಾರ ಎಂದು ಹೇಳಿ ಹೊರಟರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgacongressHospitalKannada NewsMolakalmuruN.Y. GopalakrishnaPublic HospitalTreatment in Darknessಆಸ್ಪತ್ರೆಎನ್.ವೈ.ಗೋಪಾಲಕೃಷ್ಣಕತ್ತಲೆಯಲ್ಲಿ ಚಿಕಿತ್ಸೆಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಮೊಳಕಾಲ್ಮೂರುಸಾರ್ವಜನಿಕ ಆಸ್ಪತ್ರೆ
Share This Article
Facebook Email Print
Previous Article ಸೀಬಾರ ಬಳಿ ಡಿವೈಡರಿಗೆ ಕಾರು ಡಿಕ್ಕಿ | ಇಬ್ಬರು ಮೃತ
Next Article ವಿವಿ ಸಾಗರ ಜಲಾಶಯ ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up