By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ

ಮುಖ್ಯ ಸುದ್ದಿ

ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ

News Desk Chitradurga News
Last updated: 29 June 2024 18:34
News Desk Chitradurga News
1 year ago
Share
ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ
ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 JUNE 2024

ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ಕಟ್ಟಡದ ಮೇಲ್ಭಾಗದಲ್ಲಿ ಸಭಾಭವನ ರೂಫಿಂಗ್ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ಚಾಲನೆ ನೀಡಿದರು.

ಇದನ್ನೂ ಓದಿ: ಭರಮಸಾಗರ ದೊಡ್ಡಕೆರೆಗೆ ಹರಿದ ನೀರು | ಸಂಭ್ರಮಿಸಿದ ರೈತರು

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಅಭಿನವ್, ಡಾ.ನಾಗರಾಜ್, ಡಾ.ಚಂದ್ರಶೇಖರ್ ಕಾಂಬ್ಳಿಮಠ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಸಹಾಯಕ ಆಡಳಿತಾಧಿಕಾರಿ ಗವಿಸಿದ್ದೇಶ್ವರ್ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhoomi PujaChitradurga newsDepartment of HealthKannada NewsVirendra Pappyworkಆರೋಗ್ಯ ಇಲಾಖೆಕನ್ನಡ ನ್ಯೂಸ್ಕಾಮಗಾರಿಚಿತ್ರದುರ್ಗ ನ್ಯೂಸ್ಭೂಮಿ‌ ಪೂಜೆವಿರೇಂದ್ರ(ಪಪ್ಪಿ)
Share This Article
Facebook Email Print
Previous Article ಅರ್ಜಿ ಅಹ್ವಾನ ಪ್ರತಿಭಾ ಪುರಸ್ಕಾರ | ವೀರಶೈವ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
Next Article ರಾಜವೀರ ಮದಕರಿ ನಾಯಕ ರಾಜವೀರ ಮದಕರಿ ನಾಯಕರ 270ನೇ ಪಟ್ಟಾಭಿಷೇಕ
Leave a Comment

Leave a Reply Cancel reply

Your email address will not be published. Required fields are marked *

 ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 30 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up