By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ

ಹೊಸದುರ್ಗ

MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ

News Desk Chitradurga News
Last updated: 1 October 2024 07:40
News Desk Chitradurga News
9 months ago
Share
MLC KS NAVEEN
ಕೆ.ಎಸ್‌.ನವೀನ್‌
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 OCTOBER 2024
ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಹೊಸದುರ್ಗದಲ್ಲಿ ಗಟ್ಟಿಯಾಗಿ ನಿಂತು ನಿಮ್ಮೆಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ಇದನ್ನು ನನ್ನ ಕಾಯಕ ಕ್ಷೇತ್ರವನ್ನಾಗಿ ಮಾಡುವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ ತಿಳಿಸಿದರು.

ಹೊಸದುರ್ಗ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಭಿಮಾನಿಗಳು ಸೋಮವಾರ ಆಯೋಜಿಸಿದ್ದ ಅವರ 50ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾರದ 3 ದಿನ ತಾಲ್ಲೂಕಿನ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ, ಜನರ ಕಷ್ಟ ಸುಖಗಳನ್ನು ಆಲಿಸುವೆ ಎಂದರು.

ಮೊದಲು ಈ ತಾಲ್ಲೂಕಿನ ಜನರ ಮನಸ್ಸನ್ನು ಗೆದ್ದು ಪ್ರೀತಿ ಗಳಿಸುವ ಕೆಲಸ ಮಾಡುವೆ. ಆ ಮೇಲೆ ಈ ನಿಮ್ಮ ನವೀನ್‌ ನಿಮಗೆ ಬೇಕಾ ಅಥವಾ ಬೇಡವಾ ಎಂದು ನೀವೇ ನಿರ್ಧರಿಸಿ. ನಾನು ಎಂದಿಗೂ ಅಧಿಕಾರದ ಬೆನ್ನ ಹಿಂದೆ ಬಿದ್ದವನಲ್ಲ, ಜನರ ಸೇವೆ ಮಾಡಲು ರಾಜಕಾರಣಕ್ಕೆ ಬಂದವನು ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 01 ಅಕ್ಟೋಬರ್‌ | ಆರ್ಥಿಕ ಪ್ರಗತಿ , ಸಕಾಲದಲ್ಲಿ ಕೆಲಸಗಳು ಪೂರ್ಣ, ಶುಭ ಕಾರ್ಯ

ನನ್ನ ತಂದೆಯ ಊರು ಪಕ್ಕದ ತಾಲೂಕಿನ ಎನ್.ಜಿ.ಹಳ್ಳಿ. ಆದರೆ, ನನ್ನೆಲ್ಲಾ ಆಸ್ತಿ ಜಮೀನು, ತೋಟ, ಮನೆ ಎಲ್ಲ ಇರುವುದು ಹೊಸದುರ್ಗ ತಾಲ್ಲೂಕಿನಲ್ಲಿಯೇ. ನಾನು ಹೊಸದುರ್ಗ ತಾಲ್ಲೂಕಿನವನು. ಈ ತಾಲ್ಲೂಕಿನ ಬಗ್ಗೆ ನನಗೆ ವಿಶೇಷವಾದ ಕನಸಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರ ಹಾಗೂ ಮಾರ್ಗದರ್ಶನದಿಂದ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದರು.

ಕ್ಲಿಕ್ ಮಾಡಿ ಓದಿ: ಆಕಾಶದಲ್ಲಿ ವಿಸ್ಮಯ | ಬರಿಗಣ್ಣಿಗೆ ಗೋಚರಿಸಲಿದೆ ಅಟ್ಲಾಸ್‌ ಧೂಮಕೇತು

ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಆನಂದ್, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮಂಜುನಾಥ್‌, ರೈತ ಮೋರ್ಚಾ ಕಾರ್ಯದರ್ಶಿ ಬುರುಡೇಕಟ್ಟೆ ರಾಜೇಶ್‌, ರೈತ ಸಂಘದ ಅಧ್ಯಕ್ಷ ಬೋರೇಶ್, ಪುರಸಭೆ ಸದಸ್ಯರಾದ ರಾಮಚಂದ್ರಪ್ಪ, ದೊಡ್ಡಯ್ಯ, ಸ್ವಾತಿ ಪ್ರದೀಪ್‌, ಉದ್ಯಮಿ ಪ್ರದೀಪ್, ಮುಖಂಡರಾದ ವೆಂಕಟೇಶ್‌ ಯಾದವ್‌, ರಂಗಸ್ವಾಮಿ, ಪಾಲಯ್ಯ, ಬಾಳೇಕಾಯಿ ರಾಮದಾಸ್‌, ತುಂಬಿನಕೆರೆ ಬಸವರಾಜ್‌, ಗೂಳಿಹಟ್ಟಿ ಕೃಷ್ಣಮೂರ್ತಿ, ಎನ್‌.ಆರ್‌.ಜಗದೀಶ್‌, ಪಂಪ, ಕಲ್ಲೇಶ್‌, ಸಿಂಧು ಅಶೋಕ್‌, ಅನಸೂಯಮ್ಮ, ಕೆ.ಟಿ.ಕುಮಾರಸ್ವಾಮಿ, ಡಿ. ಪರಶುರಾಮಪ್ಪ, ಕೆ. ಮಲ್ಲಿಕಾರ್ಜುನ್‌, ಹನುಮಂತೇಗೌಡ, ಮಂಜುನಾಥ್‌ ಮೊಳಕಾಲ್ಮೂರು, ಹೆಗ್ಗೆರೆ ಶಂಕರಪ್ಪ, ದೊಡ್ಡಘಟ್ಟದ ದ್ಯಾಮಣ್ಣ, ಡಿ.ಮಂಜುನಾಥ್‌, ದೇವಿಗೆರೆ ಮಲ್ಲಿಕಾರ್ಜುನ್‌ ಭಾಗವಹಿಸಿದ್ದರು.

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Birthday CelebrationcelebrationConstituencyHosdurgaKS NaveenMemberVidhana Parishadಕಾಯಕ ಕ್ಷೇತ್ರಕೆ.ಎಸ್.ನವೀನ್ಜನ್ಮದಿನಾಚರಣೆವಿಧಾನ ಪರಿಷತ್‌ಸದಸ್ಯಸಂಭ್ರಮಹೊಸದುರ್ಗ
Share This Article
Facebook Email Print
Previous Article Gaurasamudra Maramma Devi Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ
Next Article resvertion internal reservation: ಹಿರಿಯೂರಿನಿಂದ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up