By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ಒಡೆತನ ಯೋಜನೆ
    ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
    2 hours ago
    ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
    2 hours ago
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
    2 hours ago
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    15 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    3 hours ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    4 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 day ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: Mobile Health Unit: ಮನೆಬಾಗಿಲಿಗೆ ಸಂಚಾರಿ ಆರೋಗ್ಯ ಘಟಕ | ಉಚಿತ ಚಿಕಿತ್ಸೆ ಪಡೆಯಿರಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Mobile Health Unit: ಮನೆಬಾಗಿಲಿಗೆ ಸಂಚಾರಿ ಆರೋಗ್ಯ ಘಟಕ | ಉಚಿತ ಚಿಕಿತ್ಸೆ ಪಡೆಯಿರಿ 

News Desk Chitradurga News
Last updated: 4 December 2024 18:22
News Desk Chitradurga News
2 years ago
Share
ಸಂಚಾರಿ ಆರೋಗ್ಯ ಘಟಕ
ಸಂಚಾರಿ ಆರೋಗ್ಯ ಘಟಕ
SHARE

CHITRADURGA NEWS | 04 DECEMBER 2024

ಚಿತ್ರದುರ್ಗ: ತಾಲ್ಲೂಕಿನ ಗಣಿಭಾದಿತ ಪ್ರದೇಶಗಳಲ್ಲಿನ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಸಂಚಾರಿ ಆರೋಗ್ಯ ಘಟಕ(Mobile Health Unit) ಸಂಚರಿಸಲಿದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ, ತೊಗರಿಬೆಳೆ ರೇಟ್ ಎಷ್ಟಿದೆ?

ಗಣಿಭಾದಿತ ಪ್ರದೇಶಗಳಲ್ಲಿ ಸಂಚಾರ ಮಾಡುವ ಸಂಚಾರಿ ಆರೋಗ್ಯ ಘಟಕ ಪ್ರತಿ ದಿನದ ವೇಳಾಪಟ್ಟಿ ಅನ್ವಯ ಚಿತ್ರದುರ್ಗ ನಗರದಿಂದ ಹೊರಡಲಿದ್ದು, ಗಣಿಭಾದಿತ ಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮೀಣ ಜನರಿಗೆ ಉಚಿತ ಆರೋಗ್ಯ ಸೇವೆ ನೀಡಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಔಷಧಿ ವಿತರಕರು ಕಾರ್ಯನಿರ್ವಹಿಸಲಿದ್ದು, ಸುಸಜ್ಜಿತ ವಾಹನ, ಆರೋಗ್ಯ ಉಪಕರಣಗಳು, ಔಷಧಿಗಳು ಲಭ್ಯ ಇರಲಿವೆ.

ಸಂಚಾರಿ ಆರೋಗ್ಯ ಘಟಕ ಒಂದು ವೇಳೆ ವೇಳಾಪಟ್ಟಿ ಪ್ರಕಾರ ಹಳ್ಳಿಗೆ ಬಾರದ ಇದ್ದಲ್ಲಿ, ಯಾವುದೇ ಸಿಬ್ಬಂದಿಗಳು ಹಣ ಕೇಳಿದ್ದಲ್ಲಿ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ದೂರವಾಣಿ ಸಂಖ್ಯೆ 9448923532 ಗೆ ಕರೆ ಮಾಡಿ ತಿಳಿಸಬಹುದು.

ಸಂಚಾರಿ ಆರೋಗ್ಯ ಘಟಕದ ವೇಳಾಪಟ್ಟಿ: 

ಮೊದಲನೇ ವಾರ: ಸೋಮವಾರ ಬೆಳಿಗ್ಗೆ 10 ರಿಂದ 1 ರವರೆಗೆ ಕುರುಬರಹಳ್ಳಿ, ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ತಿರುಮಲಾಪುರ. ಮಂಗಳವಾರ ಬೆಳಿಗ್ಗೆ 10 ರಿಂದ 1 ರವರೆಗೆ ತುರೆಬೈಲು, ಮಧ್ಯಾಹ್ನ 2 ರಿಂದ 5 ರವರೆಗೆ ಬೊಮ್ಮೇನಹಳ್ಳಿ. ಬುಧವಾರ ಬೆಳಿಗ್ಗೆ 10 ರಿಂದ 1 ರವರೆಗೆ ವಿ.ಪಾಳ್ಯ, ಮಧ್ಯಾಹ್ನ 2 ರಿಂದ 5 ರವರೆಗೆ ನಲ್ಲಿಕಟ್ಟೆ.

ಕ್ಲಿಕ್ ಮಾಡಿ ಓದಿ: ಮತ್ತೆ ಹರಿದು ಬಂತು ವಿವಿ ಸಾಗರಕ್ಕೆ ನೀರು | ಜಲಾಶಯ ಭರ್ತಿಗೆ ಇನ್ನೆಷ್ಟು ಅಡಿ ಬಾಕಿ ಇದೆ ಗೊತ್ತಾ..?

ಗುರುವಾರ ಬೆಳಿಗ್ಗೆ 10 ರಿಂದ 1 ರವರೆಗೆ ಹುಲ್ಲೂರು, ಮಧ್ಯಾಹ್ನ 2 ರಿಂದ 5 ರವರೆಗೆ ಬೆಟ್ಟದ ನಾಗೇನಹಳ್ಳಿ, ಶುಕ್ರವಾರ ಬೆಳಿಗ್ಗೆ 10 ರಿಂದ 1 ರವರೆಗೆ ಮಳಲಿ, ಮಧ್ಯಾಹ್ನ 2 ರಿಂದ 5 ರವರೆಗೆ ಬೊಮ್ಮವ್ವನಾಗ್ತಿಹಳ್ಳಿ, ಶನಿವಾರ ಬೆಳಿಗ್ಗೆ 10 ರಿಂದ 1 ರವರೆಗೆ ಚಿಕ್ಕೇನಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಕೋಣನೂರು ಗ್ರಾಮಗಳಲ್ಲಿ ಸಂಚಾರಿ ಆರೋಗ್ಯ ಘಟಕ ಸಂಚರಿಸಲಿದೆ.

ಎರಡನೇ ವಾರ: ಸೋಮವಾರ ಬೆಳಿಗ್ಗೆ 10 ರಿಂದ 1 ರವರೆಗೆ ಹಳಿಯೂರು, ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಕಡ್ಲೇಗುದ್ದು, ಮಂಗಳವಾರ ಬೆಳಿಗ್ಗೆ 10 ರಿಂದ 1 ಮೇಗಳಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಹುಣಸೆಕಟ್ಟೆ, ಬುಧವಾರ ಬೆಳಿಗ್ಗೆ 10 ರಿಂದ 1 ರವರೆಗೆ ಆಲಘಟ್ಟ, ಮಧ್ಯಾಹ್ನ 2 ರಿಂದ 5 ರವರೆಗೆ ದೊಡ್ಡಿಗನಾಳು.

ಗುರುವಾರ ಬೆಳಿಗ್ಗೆ 10 ರಿಂದ 1 ರವರೆಗೆ ಪಳಕಿಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಬೆಟ್ಟದ ಸಿದ್ದಾಪುರ, ಶುಕ್ರವಾರ ಬೆಳಿಗ್ಗೆ 10 ರಿಂದ 1 ರವರೆಗೆ ಡಿ.ಮದಕರಿಪುರ, ಮಧ್ಯಾಹ್ನ 2 ರಿಂದ 5 ರವರೆಗೆ ಚಿಕ್ಕಾಲಘಟ್ಟ, ಶನಿವಾರ ಬೆಳಿಗ್ಗೆ 10 ರಿಂದ 1 ರವರೆಗೆ ಚಿಕ್ಕಗುಂಟನೂರು, ಹಳುವುದರ ಗ್ರಾಮಗಳಲ್ಲಿ ಸಂಚಾರ ಆರೋಗ್ಯ ಘಟಕ ಸಂಚರಿಸಲಿದೆ.

ಕ್ಲಿಕ್ ಮಾಡಿ ಓದಿ: ಕಡಲೆ ಬೆಳೆಗಾರರಿಗೆ ಆತಂಕ ಸೃಷ್ಟಿಸಿದ ಮಳೆರಾಯ

ಮೂರನೇ ವಾರ: ಸೋಮವಾರ ಬೆಳಿಗ್ಗೆ 10 ರಿಂದ 1 ರವರೆಗೆ ಓಬಳಾಪುರ, ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಕೊಳಹಾಳು, ಮಂಗಳವಾರ ಬೆಳಿಗ್ಗೆ 10 ರಿಂದ 1 ಚಿಕ್ಕಪುರ, ಮಧ್ಯಾಹ್ನ 2 ರಿಂದ 5 ರವರೆಗೆ ಕೊಡಗವಳ್ಳಿ, ಬುಧವಾರ ಬೆಳಿಗ್ಗೆ 10 ರಿಂದ 1 ರವರೆಗೆ ವಡ್ಡರಸಿದ್ದವ್ವನಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ದ್ಯಾಮವ್ವನಹಳ್ಳಿ.

ಗುರುವಾರ ಬೆಳಿಗ್ಗೆ 10 ರಿಂದ 1 ರವರೆಗೆ ಸಾದರಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಮಾನಂಗಿ, ಶುಕ್ರವಾರ ಬೆಳಿಗ್ಗೆ 10 ರಿಂದ 1 ರವರೆಗೆ ಕಾಟೀಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಐನಹಳ್ಳಿ, ಶನಿವಾರ ಬೆಳಿಗ್ಗೆ 10 ರಿಂದ 1 ರವರೆಗೆ ಹಳೇರಂಗಾಪುರ, ಮಧ್ಯಾಹ್ನ 2 ರಿಂದ 5 ರವರೆಗೆ ವಿಜಾಪುರ ಗ್ರಾಮಗಳಲ್ಲಿ ಸಂಚಾರಿ ಆರೋಗ್ಯ ಘಟಕ ಸಂಚರಿಸಲಿದೆ.

ನಾಲ್ಕನೇ ವಾರ: ಸೋಮವಾರ ಬೆಳಿಗ್ಗೆ 10 ರಿಂದ 1 ರವರೆಗೆ ಚಿಕ್ಕಬೆನ್ನೂರು, ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಹಿರೆಬೆನ್ನೂರು, ಮಂಗಳವಾರ ಬೆಳಿಗ್ಗೆ 10 ರಿಂದ 1 ಲಿಂಗವ್ವನಾಗ್ತಿಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಚಿಳಂಗಿ, ಬುಧವಾರ ಬೆಳಿಗ್ಗೆ 10 ರಿಂದ 1 ರವರೆಗೆ ಜಮ್ಮನಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಗೌರಮ್ಮನಹಳ್ಳಿ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 04 | ಯಾವ್ಯಾವ ರಾಶಿಗೆ ಹೇಗಿದೆ ದಿನ?

ಗುರುವಾರ ಬೆಳಿಗ್ಗೆ 10 ರಿಂದ 1 ರವರೆಗೆ ಹೊಸರಂಗಾಪುರ, ಓಬವ್ವನಾಗ್ತಿಹಳ್ಳಿ, ಮಧ್ಯಾಹ್ನ 2 ರಿಂದ 5 ರವರೆಗೆ ಕಲ್ಕುಂಟೆ, ಶುಕ್ರವಾರ ಬೆಳಿಗ್ಗೆ 10 ರಿಂದ 1 ರವರೆಗೆ ಕೆ.ಬಳ್ಳಕಟ್ಟೆ, ಎನ್.ಬಳ್ಳಕಟ್ಟೆ, ಮಧ್ಯಾಹ್ನ 2 ರಿಂದ 5 ರವರೆಗೆ ಶೀಗೆಹಳ್ಳಿ, ಶನಿವಾರ ಬೆಳಿಗ್ಗೆ 10 ರಿಂದ 1 ರವರೆಗೆ ಸಿಂಗಾಪುರ ಗ್ರಾಮದಲ್ಲಿ ಸಂಚಾರಿ ಆರೋಗ್ಯ ಘಟಕ ಸಂಚರಿಸಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesfeaturedFree treatmentHealth CareKannada Latest NewsKannada NewsMined areaMobile Health Unitಆರೋಗ್ಯ ಸೇವೆಉಚಿತ ಚಿಕಿತ್ಸೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗಣಿಭಾದಿತ ಪ್ರದೇಶಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫೀಚರ್ಡ್ಸಂಚಾರಿ ಆರೋಗ್ಯ ಘಟಕ
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ, ತೊಗರಿಬೆಳೆ ರೇಟ್ ಎಷ್ಟಿದೆ?
Next Article ಆಸ್ಪತ್ರೆ, ವಸತಿಗೃಹ ನಿರ್ಮಾಣಕ್ಕೆ ಶಾಸಕ ಚಂದ್ರಪ್ಪ ಅಡಿಗಲ್ಲು M.Chandrappa: ಆಸ್ಪತ್ರೆ, ವಸತಿಗೃಹ ನಿರ್ಮಾಣಕ್ಕೆ ಶಾಸಕ ಚಂದ್ರಪ್ಪ ಅಡಿಗಲ್ಲು 
Leave a Comment

Leave a Reply Cancel reply

Your email address will not be published. Required fields are marked *

ಭೂ ಒಡೆತನ ಯೋಜನೆ
ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಮುಖ್ಯ ಸುದ್ದಿ
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ಮುಖ್ಯ ಸುದ್ದಿ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
ಮುಖ್ಯ ಸುದ್ದಿ
thyroid problems
ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up