By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Mallikarjuna Murugarajendra Swamiji
    ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ
    22 minutes ago
    ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
    ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
    1 hour ago
    Power Cut chitradurga News (3)
    ಇಂದು ವಿದ್ಯುತ್ ವ್ಯತ್ಯಯ
    12 hours ago
    ಸಚಿವರಾಗಿ ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು
    ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 
    22 hours ago
    ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ
    ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    12 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    3 days ago
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    26 minutes ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    cancer
    ಈ 4 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ? ಅವು ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳಾಗಿರಬಹುದು
    12 hours ago
    black or white sesame seeds
    ಕಪ್ಪು ಅಥವ ಬಿಳಿ ಎಳ್ಳು ಯಾವುದನ್ನು ತಿಂದರೆ ಹೆಚ್ಚು ಪ್ರಯೋಜನಕಾರಿ?
    12 hours ago
    Spices
    ಮಸಾಲೆ ತಿನ್ನುವವರು ನಿಜವಾಗಿಯೂ ಹೆಚ್ಚು ಕಾಲ ಬದುಕುತ್ತಾರೆಯೇ? ಸಂಶೋಧನೆ ಹೇಳಿದ್ದೇನು?
    1 day ago
    To avoid skin infections, adopt these habits during the monsoon season
    ಚರ್ಮದ ಸೋಂಕುಗಳನ್ನು ತಪ್ಪಿಸಲು, ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ
    2 days ago
    lipstick
    ಆಹಾರ ತಿಂದ ನಂತರ ಲಿಪ್‍ಸ್ಟಿಕ್ ಮಾಯವಾಗುತ್ತದೆಯೇ? ಹಾಗಾದ್ರೆ ಲಿಪ್‍ಸ್ಟಿಕ್ ಹೆಚ್ಚು ಸಮಯ ಉಳಿಯಲು ಈ ಟ್ರಿಕ್ಸ್ ಫಾಲೋ ಮಾಡಿ
    2 days ago
Reading: ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ 

News Desk Chitradurga News
Last updated: 19 June 2026 09:11
News Desk Chitradurga News
2 months ago
Share
crop insurance
crop insurance
SHARE

CHITRADURGA NEWS | 19 JUNE 2026

ಚಿತ್ರದುರ್ಗ: ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಆರಂಭವಾಗಿದೆ.  

ಇದನ್ನೂ ಓದಿ: ಕೋಟ್ಯಾಂತರ ವಂಚನೆ | ಚಿತ್ರದುರ್ಗದ 470 ಮಹಿಳೆಯರಿಗೆ ಮೋಸ | ಆಂಧ್ರ ಮೂಲದ ಕಂಪನಿ ವಿರುದ್ಧ ದೂರು ದಾಖಲು

ಚಿತ್ರದುರ್ಗ ಜಿಲ್ಲೆಗೆ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿಯು ಅನುಷ್ಠಾನ ಸಂಸ್ಥೆಯಾಗಿದ್ದು, ವಿಮೆ ನೋಂದಣಿಗೆ ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಹೊಂದಿರಬೇಕಿರುವುದು ಅತ್ಯಗತ್ಯವಾಗಿದೆ.

ವಿವಿಧ ಬೆಳೆಗಳಿಗೆ ನಿಗದಿಪಡಿಸಲಾದ ವಿಮಾ ಮೊತ್ತ ಹಾಗೂ ರೈತರು ಪಾವತಿಸಬೇಕಾದ ಕಂತು ಮತ್ತು ಕೊನೆಯ ದಿನಾಂಕಗಳ ವಿವರ ಇಂತಿದೆ. ಹೆಸರು (ಮಳೆ ಆಶ್ರಿತ) ಬೆಳೆಗೆ ವಿಮಾ ಮೊತ್ತ ರೂ. 39,700, ರೈತರ ಕಂತು ರೂ. 794 ಆಗಿದೆ. ಈರುಳ್ಳಿ (ನೀರಾವರಿ) ವಿಮಾ ಮೊತ್ತ ರೂ. 93,900, ರೈತರ ಕಂತು ರೂ. 4,695 ಆಗಿದ್ದು, ನೋಂದಣಿಗೆ 2026ರ ಜುಲೈ 15 ಕೊನೆಯ ದಿನವಾಗಿದೆ.  

2026ರ ಜುಲೈ 31 ರೊಳಗೆ ನೋಂದಾಯಿಸಬೇಕಾದ ಬೆಳೆಗಳ ವಿವರ ಇಂತಿದೆ: 

ಮುಸುಕಿನ ಜೋಳ ನೀರಾವರಿಗೆ ರೂ. 76,200 (ಕಂತು ರೂ. 1,524) ಹಾಗೂ ಮಳೆ ಆಶ್ರಿತಕ್ಕೆ ರೂ. 67,500 (ಕಂತು ರೂ. 1,350), ಜೋಳ ನೀರಾವರಿಗೆ ರೂ. 52,600 (ಕಂತು ರೂ. 1,052) ಹಾಗೂ ಮಳೆ ಆಶ್ರಿತಕ್ಕೆ ರೂ. 44,400 (ಕಂತು ರೂ. 888), ಸಜ್ಜೆ (ಮಳೆ ಆಶ್ರಿತ) ರೂ. 34,800 (ಕಂತು ರೂ. 696), ಸಾವೆ (ಮಳೆ ಆಶ್ರಿತ) ರೂ. 30,100 (ಕಂತು ರೂ. 602), ತೊಗರಿ (ಮಳೆ ಆಶ್ರಿತ) ರೂ. 57,600 (ಕಂತು ರೂ. 1,152), ಹುರುಳಿ (ಮಳೆ ಆಶ್ರಿತ) ರೂ. 23,500 (ಕಂತು ರೂ. 470), ಸೂರ್ಯಕಾಂತಿ (ಮಳೆ ಆಶ್ರಿತ) ರೂ. 48,200 (ಕಂತು ರೂ. 964), ಎಳ್ಳು (ಮಳೆ ಆಶ್ರಿತ) ರೂ. 31,900 (ಕಂತು ರೂ. 638), ಇದೇ ಅವಧಿಗೆ ನೆಲಗಡಲೆ/ಶೇಂಗಾ ನೀರಾವರಿಗೆ ರೂ. 77,800 (ಕಂತು ರೂ. 1,556) ಹಾಗೂ ಮಳೆ ಆಶ್ರಿತಕ್ಕೆ ರೂ. 65,400 (ಕಂತು ರೂ. 1,308), ಹತ್ತಿ ನೀರಾವರಿಗೆ ರೂ. 86,400 (ಕಂತು ರೂ. 4,320) ಹಾಗೂ ಮಳೆ ಆಶ್ರಿತಕ್ಕೆ ರೂ. 59,700 (ಕಂತು ರೂ. 2,985), ಟೊಮ್ಯಾಟೊ ರೂ. 1,69,800 (ಕಂತು ರೂ. 8,490), ಈರುಳ್ಳಿ (ಮಳೆ ಆಶ್ರಿತ) ರೂ. 85,600 (ಕಂತು ರೂ. 4,280) ಮತ್ತು ಕೆಂಪು ಮೆಣಸಿನಕಾಯಿ (ಮಳೆ ಆಶ್ರಿತ) ಬೆಳೆಗೆ ರೂ. 90,800 ವಿಮಾ ಮೊತ್ತವಿದ್ದು, ರೈತರ ಕಂತು ರೂ. 4,540 ಆಗಿರುತ್ತದೆ.

ಇದನ್ನೂ ಓದಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ 

2026ರ ಆಗಸ್ಟ್ 14 ರೊಳಗೆ ನೋಂದಾಯಿಸಬೇಕಾದ ಬೆಳೆಗಳ ವಿವರ ಇಂತಿದೆ: 

ಭತ್ತ (ನೀರಾವರಿ) ವಿಮಾ ಮೊತ್ತ ರೂ. 1,08,600 (ಕಂತು ರೂ. 2,172), ರಾಗಿ ನೀರಾವರಿಗೆ ರೂ. 58,300 (ಕಂತು ರೂ. 1,166) ಹಾಗೂ ಮಳೆ ಆಶ್ರಿತಕ್ಕೆ ರೂ. 49,900 (ಕಂತು ರೂ. 998) ಮತ್ತು ನವಣೆ (ಮಳೆ ಆಶ್ರಿತ) ಬೆಳೆಗೆ ವಿಮಾ ಮೊತ್ತ ರೂ. 32,200 ಆಗಿದ್ದು, ರೈತರ ಕಂತು ರೂ. 644 ಆಗಿದೆ.

ಬ್ಯಾಂಕುಗಳಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. 

ಒಂದು ವೇಳೆ ಸಾಲ ಪಡೆದ ರೈತರು ವಿಮೆ ಬೇಡವೆಂದು ಇಚ್ಛಿಸಿದಲ್ಲಿ, ವಿಮೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ ಕನಿಷ್ಠ 7 ದಿನ ಮುಂಚಿತವಾಗಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಆರ್ಥಿಕ ಸಂಸ್ಥೆಗಳು, ಬ್ಯಾಂಕುಗಳು ಮತ್ತು ಸಾರ್ವಜನಿಕ ಸೇವಾ ಕೇಂದ್ರಗಳು ರೈತರಿಂದ ಪಡೆದ ವಿಮಾ ಕಂತನ್ನು ನಿಗದಿತ ಸಮಯದೊಳಗೆ ವಿಮಾ ಸಂಸ್ಥೆಗೆ ವರ್ಗಾಯಿಸಬೇಕು; ಇವರ ನಿರ್ಲಕ್ಷ್ಯದಿಂದ ಯಾವುದೇ ಲೋಪದೋಷಗಳಾಗಿ ಪರಿಹಾರ ವಿಳಂಬವಾದರೆ ಆಯಾ ಸಂಸ್ಥೆಗಳೇ ನೇರ ಹೊಣೆಗಾರರಾಗುತ್ತವೆ.

ಕೊನೆಯ ದಿನಗಳಲ್ಲಿ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಜನದಟ್ಟಣೆ ಹೆಚ್ಚಾಗುವುದರಿಂದ ನೋಂದಣಿಯಲ್ಲಿ ತಪ್ಪುಗಳು ಉಂಟಾಗಿ ವಿಮೆ ಪರಿಹಾರ ಕೈತಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ ರೈತರು ಸಕಾಲದಲ್ಲಿ ನೋಂದಣಿ ಮಾಡಿಕೊಳ್ಳಬೇಕು. 

ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ

ರೈತರು ತಮ್ಮ ಹೋಬಳಿ ಮಟ್ಟದ ಬೆಳೆಗಳ ವಿವರ ತಿಳಿಯಲು ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMonsoon Season Crop InsuranceRegistrationಚಿತ್ರದುರ್ಗಚಿತ್ರದುರ್ಗ ನ್ಯೂಸ್ನೋಂದಣಿಮುಂಗಾರು ಹಂಗಾಮು ಬೆಳೆ ವಿಮೆ
Share This Article
Facebook Email Print
Previous Article sink get blocked ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
Next Article NEET Exam ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
Leave a Comment

Leave a Reply Cancel reply

Your email address will not be published. Required fields are marked *

Mallikarjuna Murugarajendra Swamiji
ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ
ಮುಖ್ಯ ಸುದ್ದಿ
ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
ಹೊಳಲ್ಕೆರೆ
ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಮುಖ್ಯ ಸುದ್ದಿ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up