By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    6 hours ago
    ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
    ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
    6 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    8 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    19 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    18 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    14 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    7 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    8 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: Organic Farming; ಶರಣ ಸಂಸ್ಕೃತಿ ಉತ್ಸವ | ಕೃಷಿ ಮೇಳದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು | ಸಭೆಯಲ್ಲಿ ತೀರ್ಮಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Organic Farming; ಶರಣ ಸಂಸ್ಕೃತಿ ಉತ್ಸವ | ಕೃಷಿ ಮೇಳದಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು | ಸಭೆಯಲ್ಲಿ ತೀರ್ಮಾನ 

News Desk Chitradurga News
Last updated: 18 September 2024 18:35
News Desk Chitradurga News
2 years ago
Share
ಮುರುಘಾಮಠದಲ್ಲಿ ಪೂರ್ವ ಸಮಾಲೋಚನಾ ಸಭೆ
ಮುರುಘಾಮಠದಲ್ಲಿ ಪೂರ್ವ ಸಮಾಲೋಚನಾ ಸಭೆ
SHARE

CHITRADURGA NEWS | 18 SEPTEMBER 2024

ಚಿತ್ರದುರ್ಗ: ಇತ್ತೀಚೆಗೆ ಬೆಳೆಗಳಿಗೆ ರಾಸಾಯನಿಕ ಬಳಸುವುದರಿಂದ ನಾವು ತಿನ್ನುವ ಆಹಾರ ಸಂಪೂರ್ಣ ವಿಷಮಯವಾಗಿದೆ. ಸಾಧ್ಯವಾದಷ್ಟು ಇದರಿಂದ ಹೊರ ಬಂದು ಸಾವಯವ ಕೃಷಿ(Organic Farming)ಗೆ ಒತ್ತು ನೀಡಬೇಕಾದ ಅನಿವಾರ್ಯತೆ ಇದೆ ಎಂದು ಸ್ವಾಮಿಗಳು, ರೈತರು, ಕೃಷಿ ಚಿಂತಕರು ತೀರ್ಮಾನಿಸಿದರು.

ಕ್ಲಿಕ್ ಮಾಡಿ ಓದಿ: BESCOM: ಶೋಭಾಯಾತ್ರೆ ನೋಡಲು ಕಟ್ಟಡಗಳ ಮೇಲೆರದಂತೆ ಸೂಚನೆ

ಶ್ರೀ ಮುರುಘಾಮಠದ ಅಲ್ಲಮಪ್ರಭು ಸಂಶೋಧನ ಕೇಂದ್ರದಲ್ಲಿ ಅಕ್ಟೋಬರ್ 5ರಿಂದ 13ರವರೆಗೆ ಶರಣ ಸಂಸ್ಕೃತಿ ಉತ್ಸವ ಹಾಗೂ ಬೃಹನ್ಮಠದ 24 ನೇ ಪೀಠಾಧಿಪತಿಗಳಾಗಿದ್ದ ಜಯದೇವ ಜಗದ್ಗುರುಗಳವರ 150ನೇ ಜಯಂತ್ಯುತ್ಸವದ ನಡೆಯಲಿದ್ದು ಅದರ ಪೂರ್ವ ಸಮಾಲೋಚನಾ ಸಭೆಯಲ್ಲಿ ಚರ್ಚಿಸಲಾಯಿತು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಬರುವ ಅಕ್ಟೋಬರ್ 5ರಿಂದ 13ರವರೆಗೆ ಶರಣ ಸಂಸ್ಕೃತಿ ಉತ್ಸವ ಹಾಗೂ ಬೃಹನ್ಮಠದ 24 ನೇ ಪೀಠಾಧಿಪತಿಗಳಾಗಿದ್ದ ಜಯದೇವ ಜಗದ್ಗುರುಗಳವರ 150ನೇ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸಭೆಯಲ್ಲಿ ಸೇರಿದ್ದ ಸ್ವಾಮಿಗಳು, ರೈತರು, ಕೃಷಿ ಚಿಂತಕರು ಸಲಹೆ ಸೂಚನೆ ನೀಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಸಭೆಯಲ್ಲಿ ಮಾತನಾಡಿ, ಶ್ರೀ ಮುರುಘಾಮಠ ಹಿಂದಿನಿಂದಲೂ ಜನಪರವಾಗಿಯೇ ಬಹುತೇಕ ಕೆಲಸಗಳನ್ನು ಮಾಡುತ್ತಾ ಬಂದಿದೆ. ಅದು ಜಯದೇವಸ್ವಾಮಿಗಳ ಕಾಲಕ್ಕೆ ಇನ್ನಷ್ಟು ಮತ್ತಷ್ಟು ಪ್ರಖರವಾಗಿ ನಡೆಯಿತು.

ಕ್ಲಿಕ್ ಮಾಡಿ ಓದಿ: State Award; ರಾಜ್ಯ ಪ್ರಶಸ್ತಿ | ಅರ್ಜಿ ಆಹ್ವಾನ

ಅದನ್ನ ಬಳಿವಿಡಿದುಕೊಂಡು ಬಂದು ಈಗಲೂ ಆ ಕಾರ್ಯ ನಡೆದಿದೆ. ಶರಣ ಸಂಸ್ಕೃತಿ ಉತ್ಸವದ ಒಂದು ಪ್ರಮುಖ ಆಕರ್ಷಕಣೆ ಅಂದರೆ ಕೃಷಿಮೇಳ. ಅದು ಈ ಬಾರಿ ಜಯದೇವ ಜಗದ್ಗುರುಗಳ ಜಯಂತ್ಯುತ್ಸವದ ಅಂಗವಾಗಿ ವಿಶೇಷವಾಗಿ ನಡೆಯಬೇಕೆಂಬುದು ಶ್ರೀ ಮಠದ ಆಶಯವಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಆಹಾರಕ್ಕೂ ಆರೋಗ್ಯಕ್ಕೂ ನೇರ ಸಂಬಂಧವಿದೆ. ಆದರೆ ಈಗ ಆ ಸಂಬಂಧದ ಕೊಂಡಿ ಕಳಚುತ್ತಿದೆ. ಅದು ಹೇಗೆಂದರೆ ತಿನ್ನುವ ಆಹಾರ ಸಂಪೂರ್ಣವಾಗಿ ವಿಷಕಾರಿಯಾಗಿದೆ.

ಅದನ್ನ ಗಮನದಲ್ಲಿಟ್ಟುಕೊಂಡು ನಾವು ಸಾವಯವ ಕೃಷಿ ಪದ್ಧತಿಯ ಮೂಲಕ ಹೋಗದೆ ಹೋದರೆ ಭವಿಷ್ಯದಲ್ಲಿ ನಮಗೆ ಉಳಿಗಾಲವಿಲ್ಲ. ಗರ್ಭದರಲ್ಲಿರುವ ಶಿಶುವಿನಿಂದ ಹಿಡಿದು ಈಗೀಗ ಕಾಯಿಲೆಗಳು ಬರುತ್ತಿವೆ.

5-10 ವರ್ಷದ ಮ್ಕಕಳಿಗೆ ಮಧುಮೇಹದಂತಹ ಕಾಯಿಲೆಗಳು ಬೆನ್ನತ್ತಿವೆ. ಸತ್ವಯುತ, ಸಾಂಪ್ರದಾಯಿಕ ಜೀವನ ಶೈಲಿ ಮಾಯವಾಗಿ, ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು, ಕೂಡು ಕುಟುಂಬ ಮಾಯವಾಗಿ ಸ್ವಾರ್ಥಪರ ಜೀವನ ಕ್ರಮದಿಂದ ಮಾನವೀಯತೆ, ಮನುಷ್ಯತ್ವ ಕಡಿಮೆಯಾಗುತ್ತಾ ದುರಾಸೆ ಹೆಚ್ಚಾಗಿದೆ.

ಕ್ಲಿಕ್ ಮಾಡಿ ಓದಿ: ಸ್ವಚ್ಛತಾ ಹೀ ಸೇವಾ ಆಂದೋಲನ | ಜಿ.ಪಂ ಸಿಇಒ ಸೋಮಶೇಖರ್ ಚಾಲನೆ

ಎಂಎನ್‌ಸಿಗಳಿಂದ ಹಸಿರು ಕ್ರಾಂತಿ ನಲುಗಿದೆ. ಇಂತಹ ಸಂಕಷ್ಟದ ದಿನಗಳಲ್ಲಿ ನಾವು ಕೃಷಿ ಮೇಳಗಳನ್ನು ಅರ್ಥಪೂರ್ಣವಾಗಿ ನಡೆಸುವ ಮೂಲಕ ಜನರಲ್ಲಿ ಜಾಗೃತಿಯನ್ನು ಉಂಟುಮಾಡಬೇಕಿದೆ ಸಲಹೆ ನೀಡಿದರು.

ಕೆಲವರ ಹಾದಿ ತಪ್ಪಿದ ವಿಜ್ಞಾನದ ನಡೆ, ಪ್ರಕೃತಿಗೆ ವಿರುದ್ಧವಾದ ಸಂಶೋಧನೆಯಿಂದ ಭೂಮಿ ಕಲುಷಿತಕಗೊಂಡಿದೆ. ಕೃಷಿ ಮೇಳದಲ್ಲಿ ಸಿರಿ ಧಾನ್ಯದ ಅಡುಗೆ, ದೇಸಿ ತಳಿಯ ಹಸುಗಳಿಗೆ ಪ್ರಾಧಾನ್ಯತೆ ನೀಡಬೇಕು. ಪ್ರತಿ ಹಂತದಲ್ಲಿ ಸಿರಿಧಾನ್ಯಗಳನ್ನು ಬಳಸುವುದರಿಂದ ಹಿಂದಿನ ಗತವೈಭವವನ್ನು ಮತ್ತೆ ಮರುಕಳಿಸಬಹುದು ಎಂಬ ಆಶಯ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಂತೂ ನಮಗೆ ಕನ್ನಡಿಯೊಳಗಿನ ಗಂಟಾಗಿದೆ. ಇದನ್ನು ಹೋರಾಟ ಮಾಡಿ ಕಾರ್ಯಗತಗೊಳಿಸಿ, ಮತ್ತೆ ಇದರೊಂದಿಗೆ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗೆ ಕಾಯಕಲ್ಪ ನೀಡಬೇಕಾಗಿದೆ ಎಂದು ಸಲಹೆ ನೀಡುವುದರ ಮೂಲಕ ಗಮನ ಸೆಳೆದರು.

ಪಶುಪಾಲನಾ ಇಲಾಖೆಯ ಡಾ. ಮುರುಗೇಶï ಅವರು ಮಾತನಾಡಿ ಜೋಡೆತ್ತುಗಳ ಹಾಗೂ ವಿಶೇಷ ಸಾಕುಪ್ರಾಣ ಗಳ ಪ್ರದರ್ಶನವನ್ನು ಸಹ ಈ ಬಾರಿ ವಿಶೇಷವಾಗಿ ಮಾಡಲಾಗುವುದೆಂದರು.

ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ . ದೇವಿಕುಮಾರಿ ವಿಶ್ವನಾಥ್ ಅವರು ಮಾತನಾಡಿ, ಜೆ. ಹೆಚ್. ಪಾಟೀಲ್ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಚಿತ್ರದುರ್ಗ ನಗರಕ್ಕೆ ಹೋರಾಟ ಮಾಡಿ ಶಾಂತಿ ಸಾಗರದಿಂದ ನೀರನ್ನು ತರಲಾಯಿತು. ಹಾಗೆ ಉಳಿದ ಕೆಲಸಗಳು ಸಹ ಹೋರಾಟದಿಂದಲೇ ಆಗಬೇಕೆಂದು ಸಲಹೆ ನೀಡಿದರು.

ಕ್ಲಿಕ್ ಮಾಡಿ ಓದಿ: Artist; ಚಿತ್ರದುರ್ಗದ ಕಲಾವಿದ ಕಣ್ಮೇಶ್ ಅವರಿಗೆ ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪುರಸ್ಕಾರ | ಸಿಎಂ‌ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ

ಹೊಸದುರ್ಗದ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಜಿ. ಬಸವರಾಜ್ ಅವರು ಮಾತನಾಡಿ, ರಾಸಾಯನಿಕ ಮುಕ್ತ ವ್ಯವಸಾಯ ಮಾಡುವ ಅನೇಕ ರೈತರಿದ್ದಾರೆ.

ಅಂತಹ ರೈತರ ಪರಿಚಯ ಮಾಡಿಕೊಡಬೇಕು. ಹಾಗೆಯೇ ಜಿಲ್ಲೆಯ ಪರ ಜಿಲ್ಲೆಯ ಹಾಗೂ ಹೊರ ರಾಜ್ಯಗಳಲ್ಲಿಯೂ ಸಾವಯವ ಕೃಷಿ ಮಾಡುವಂತಹ ಅನೇಕ ಮಹನೀಯರಿದ್ದಾರೆ. ಅಂತವರ ಕಾರ್ಯಕ್ಷೇತ್ರ ದರ್ಶನವನ್ನು ಆಗಾಗ ಮಠಗಳು ಮಾಡಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ ಅವರು ನಾಟಿ ಹಸುವಿನ ಉತ್ಪನ್ನ ಆರೋಗ್ಯಕ್ಕೆ ಬಹುಮುಖ್ಯವಾಗಿ ಉಪಯೋಗವಿದೆ. ಅಂತಹ ಉತ್ಪನ್ನಗಳನ್ನು ಈ ಸಂದರ್ಭದಲ್ಲಿ ಪ್ರದರ್ಶನ್ಕಕೆ ಇಟ್ಟು ಸಾರ್ವಜನಿಕರಿಗೆ ಅದರ ಉಪಯೋಗ ಮಾಡಿಕೊಡಬೇಕು ಎಂದರು.

ಹಿರಿಯ ಪರ್ತಕರ್ತರಾದ ಜಿ.ಎಸ್. ಉಜ್ಜನಪ್ಪ ಮಾತಾಡಿ, ನಾವು ಬಹಳಷ್ಟು ಮಾತನಾಡಿ ಕಡಿಮೆ ಕೆಲಸ ಮಾಡುತ್ತೇವೆ. ಆದರೆ ಜಾಸ್ತಿ ಕೆಲಸ ಮಾಡಿ ಕಡಿಮೆ ಮಾತನಾಡುವ ಮೂಲಕ ಸಮಗ್ರ ಕೃಷಿ ಬದುಕನ್ನು ಮಾದರಿ ಎನ್ನುವಂತೆ ಜಿಲ್ಲೆಯಲ್ಲಿ ಮಾಡಿ ತೋರಿಸುವ ಬಗ್ಗೆ ಸಲಹೆ ನೀಡಿದರು.

ಹಸಿರು ಅದು ಶಾಂತಿ ನೆಮ್ಮದಿ ಮತ್ತು ಸುಭಿಕ್ಷದ ಸಂದೇಶ ಸಾರುವ ಸಂಕೇತ. ಅದಕ್ಕೇ ಅನಾರೋಗ್ಯಕ್ಕೆ ಕಾಡಿದರೆ ಇಡೀ ಬದುಕೇ ಕಲ್ಮಶವಾಗುತ್ತದೆ. ಅದು ಆಗಲು ಬಿಡಬಾರದೆಂಬ ಹಿನ್ನೆಲೆಯಲ್ಲಿ ಚಿತ್ರದುರ್ಗದ ಶ್ರೀಮಠ ಕಾಲಕಾಲಕ್ಕೆ ಜನಪರ ಯೋಜನೆಗಳನ್ನು ಜನಮುಖಿಯಾಗಿಯೇ ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ದಾವಣಗೆರೆ ವಿರಕ್ತ ಮಠದ ಡಾ. ಬಸವ ಪ್ರಭುಸ್ವಾಮಿಗಳವರು ನುಡಿದರು.

ಕ್ಲಿಕ್ ಮಾಡಿ ಓದಿ: Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು

ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಿ. ಸಿದ್ದರಾಮಣ್ಣ, ಪಿ. ಸಿ. ನಾಗರಾಜಪ್ಪ, ಕವಿತಾ ಎ.ಎನ್.ಮಲ್ಲಿಕಾರ್ಜುನ, ಹೆಚ್.ಪ್ರಸನ್ನ, ಬಿ.ಎಸ್. ರಂಗಸ್ವಾಮಿ, ಸಿ. ನಾಗರಾಜ, ಎಂ. ಬಿ. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairChitradurgaChitradurga newsChitradurga Updatesconsultation meetingEmphasisKannada Latest NewsMuruga MathOrganic farmingSharan Culture Festivalಒತ್ತುಕನ್ನಡ ಲೇಟೆಸ್ಟ್ ನ್ಯೂಸ್ಕೃಷಿ ಮೇಳಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮುರುಘಾಮಠಶರಣ ಸಂಸ್ಕೃತಿ ಉತ್ಸವಸಮಾಲೋಚನಾ ಸಭೆ
Share This Article
Facebook Email Print
Previous Article Hindu Maha Ganapati BESCOM: ಶೋಭಾಯಾತ್ರೆ ನೋಡಲು ಕಟ್ಟಡಗಳ ಮೇಲೆರದಂತೆ ಸೂಚನೆ
Next Article arecanut price list Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up