Verification; ಹೊಳಲ್ಕೆರೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ | ಅಧಿಕಾರಿಗಳಿಂದ ಪರಿಶೀಲನೆ

ಹೊಳಲ್ಕೆರೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ | ಅಧಿಕಾರಿಗಳಿಂದ ಪರಿಶೀಲನೆ

CHITRADURGA NEWS | 06 SEPTEMBER 2024

ಚಿತ್ರದುರ್ಗ: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ(vv sagara) ಸಾಗರದ ಹತ್ತಿರ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಪಾಯಿಂಟ್ ಮತ್ತು ಹೊಳಲ್ಕೆರೆ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿರುವ ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್ ಇರುವ ಜಾಗಕ್ಕೆ ಭೇಟಿ ನೀಡಿ ಭೌತಿಕ ಪ್ರಗತಿ ಪರಿಶೀಲಿಸಿ(Verification)ದರು.

ಕ್ಲಿಕ್ ಮಾಡಿ ಓದಿ: Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್‌ ಡಿಟೇಲ್ಸ್

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಪಿಎಂಸಿ ಹಾಗೂ ಎಂವಿಎಸ್ ಗುತ್ತಿಗೆದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version