By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Police: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ | ಗುಂಡಿ ಹಳ್ಳದಲ್ಲಿ ಘಟನೆ | ತನಿಖೆಗೆ ಮುಂದಾದ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Police: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ | ಗುಂಡಿ ಹಳ್ಳದಲ್ಲಿ ಘಟನೆ | ತನಿಖೆಗೆ ಮುಂದಾದ ಪೊಲೀಸರು

ಕ್ರೈಂ ಸುದ್ದಿ

Police: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ | ಗುಂಡಿ ಹಳ್ಳದಲ್ಲಿ ಘಟನೆ | ತನಿಖೆಗೆ ಮುಂದಾದ ಪೊಲೀಸರು

chitradurganews.com
Last updated: 15 November 2024 20:08
chitradurganews.com
8 months ago
Share
a lady murder
ಗುಂಡಿ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 NOVEMBER 2024

ಹೊಳಲ್ಕೆರೆ: ಹೊಳಲ್ಕೆರೆ ತಾಲೂಕು ಉಪ್ಪರಿಗೇನಹಳ್ಳಿ ಭಾಗದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಹಿಂದೆಂದೂ ಕೇಳಿರದಂತಹ ಘಟನೆಯೊಂದು ಇಲ್ಲಿ ಹಾದು ಹೋಗಿರುವ ಗುಂಡಿ ಹಳ್ಳದಲ್ಲಿ ನಡೆದು ಹೋಗಿದೆ.

ಹೊಳಲ್ಕೆರೆ ಮೂಲಕ ವಾಣಿವಿಲಾಸ ಸಾಗರ ಸೇರುವ ಗುಂಡಿಹಳ್ಳ ಈ ಬಾರಿಯ ಮಳೆಗೆ ಎರಡು ಬಾರಿ ತುಂಬಿ ಹರಿದಿದೆ. ಇನ್ನೂ ಸಣ್ಣ ಹರಿವು ಕಾಣಿಸುತ್ತಲೇ ಇದೆ. ಹಳ್ಳ ಹರಿದ ಸಂಭ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನ ಇರುವಾಗಲೇ, ಗುಂಡಿ ಹಳ್ಳ ಈಗ ಕರಾಳ ನೆನಪಾಗಿ ಕಾಡುವಂತಾಗಿದೆ.

ಇದನ್ನೂ ಓದಿ: ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನ | ಎಂಎಲ್ಸಿ ಕೆ.ಎಸ್.ನವೀನ್ ಚಾಲನೆ

ಹೌದು, ನ.14 ಗುರುವಾರ ಬೆಳಗ್ಗೆ ಗುಂಡಿಹಳ್ಳಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ಉಪ್ಪರಿಗೇನಹಳ್ಳಿ ಗ್ರಾಮದ 40 ವರ್ಷದ ಮಹಿಳೆ ಲತಾ ಕೊಲೆಯಾಗಿದ್ದು, ಹೆಣವಾಗಿ ಪತ್ತೆಯಾಗಿದ್ದಾರೆ.

lady murder
ಗುಂಡಿ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ

ಉಪ್ಪರಿಗೇನಹಳ್ಳಿ-ಗೂಳಿಹೊಸಹಳ್ಳಿ ನಡುವೆ ಗುಂಡಿಹಳ್ಳಕ್ಕೆ ನಿರ್ಮಿಸಿರುವ ಚೆಕ್‍ಡ್ಯಾಂ ಬಳಿ ಲತಾ ಹಳ್ಳದ ನೀರಿನಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾರೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ಕೋಡಿ ಬೀಳಲು 1.95 ಅಡಿ ಬಾಕಿ

ಅಕ್ಕ ಬಟ್ಟೆ ತೊಳೆಯುವ ಜಾಗಕ್ಕೆ ಆಕೆಯ ತಂಗಿ ಅಂಬುಜಾಕ್ಷಿ, ಮೈದುನ ಮನು ಹೋಗಿದ್ದಾರೆ. ತೊಳೆದ ಬಟ್ಟೆ ಜೊತೆಗೆ ಇಬ್ಬರನ್ನೂ ವಾಪಾಸು ಕಳಿಸಿರುವ ಲತಾ, ಉಳಿದ ಬಟ್ಟೆಗಳನ್ನು ತೊಳೆದುಕೊಂಡು ಬರುವುದಾಗಿ ತಿಳಿಸಿದ್ದಾರೆ.

ಇದಾದ ಕೆಲ ಹೊತ್ತಿನಲ್ಲೇ ಲತಾ ಕೊಲೆಯಾಗಿದ್ದು, ಕಿವಿಯಲ್ಲಿದ್ದ ಬಂಗಾರದ ಓಲೆ ಹಾಗೂ ಕೊರಳಲ್ಲಿದ್ದ ಸರ ಕಳ್ಳತನವಾಗಿದೆ. ಮೈಮೇಲಿನ ಬಟ್ಟೆಗಳು ಅಸ್ತವ್ಯಸ್ತವಾಗಿವೆ. ಆಭರಣ ಕಳ್ಳತನದ ಕಾರಣಕ್ಕೆ ಕೊಲೆಯಾಯಿತೆ ಎನ್ನುವ ಅನುಮಾನವೂ ಕಾಡುತ್ತಿದೆ.

ಇದನ್ನೂ ಓದಿ: ಮೈಸೂರು ಕಿಸಾನ್ ಮಾಲ್ ಸ್ಥಾಪನೆ | ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ 

ಈ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದು, ಹೆಣ್ಣು ಮಕ್ಕಳು ಒಬ್ಬಂಟಿಯಾಗಿ ಓಡಾಡಲು ಹೆದರುವಂತಾಗಿದೆ.

SP Ranjith Kumar Bandaru
ಎಸ್ಪಿ ರಂಜಿತ್ ಕುಮಾರ್ ಬಂಡಾರು

ಕೊಲೆ ನಡೆದ ಜಾಗಕ್ಕೆ ಜಿಲ್ಲಾ ಪೊಲೀಸ್(Police) ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಡಿವೈಎಸ್‍ಪಿ ದಿನಕರ್, ಚಿತ್ರಹಳ್ಳಿ ಠಾಣೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: ಬಬ್ಬೂರಿನಲ್ಲಿ ಎರಡು ದಿನ ಕೃಷಿಮೇಳ

ಘಟನಾ ಸ್ಥಳಕ್ಕೆ ಶ್ವಾನ ದಳ ಕೂಡಾ ಆಗಮಿಸಿ ಇಂಚಿಂಚೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೊಲೆಗಾರರನ್ನು ಪತ್ತೆ ಮಾಡಲು ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga LatestChitradurga newsChitrahalliDistrict Superintendent of PolicefeaturedGundyhallaHolalkereJewelery TheftKannada NewsMurderPoliceRanjithkumar BandaruUpparigenahalliWomanಆಭರಣ ಕಳ್ಳತನಉಪ್ಪರಿಗೇನಹಳ್ಳಿಕನ್ನಡ ಸುದ್ದಿಕೊಲೆಗುಂಡಿಹಳ್ಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚಿತ್ರಹಳ್ಳಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಪೊಲೀಸ್ಮಹಿಳೆರಂಜಿತ್‍ಕುಮಾರ್ ಬಂಡಾರುಹೊಳಲ್ಕೆರೆ
Share This Article
Facebook Email Print
Previous Article ಬಬ್ಬೂರು ಫಾರಂ Babbur Farm: ಬಬ್ಬೂರಿನಲ್ಲಿ ಎರಡು ದಿನ ಕೃಷಿಮೇಳ
Next Article ನೀನಾಸಂ ತಿರುಗಾಟ | ಪ್ರೇಕ್ಷಕರ ಮನಸೂರೆಗೊಂಡ ಅಂಕದ ಪರದೆ Drama performance: ನೀನಾಸಂ ತಿರುಗಾಟ | ಪ್ರೇಕ್ಷಕರ ಮನಸೂರೆಗೊಂಡ ಅಂಕದ ಪರದೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up