By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೊಲೆ ದೊಡ್ಡ ಅಪರಾಧ, ಧರ್ಮ ವಿರೋಧಿ ಕೃತ್ಯ | ಕಾನೂನು ನ್ಯಾಯ ಒದಗಿಸಲಿ | ನೊಣವಿನಕೆರೆ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೊಲೆ ದೊಡ್ಡ ಅಪರಾಧ, ಧರ್ಮ ವಿರೋಧಿ ಕೃತ್ಯ | ಕಾನೂನು ನ್ಯಾಯ ಒದಗಿಸಲಿ | ನೊಣವಿನಕೆರೆ ಶ್ರೀ

ಮುಖ್ಯ ಸುದ್ದಿ

ಕೊಲೆ ದೊಡ್ಡ ಅಪರಾಧ, ಧರ್ಮ ವಿರೋಧಿ ಕೃತ್ಯ | ಕಾನೂನು ನ್ಯಾಯ ಒದಗಿಸಲಿ | ನೊಣವಿನಕೆರೆ ಶ್ರೀ

chitradurganews.com
Last updated: 16 June 2024 20:57
chitradurganews.com
1 year ago
Share
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ.ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ.ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 JUNE 2024

ಚಿತ್ರದುರ್ಗ: ಭೀಕರವಾಗಿ ಕೊಲೆಯಾದ ಕೆ.ಎಸ್.ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಬೇಕು. ಇಂದಿನ ಸಮಾಜದಲ್ಲಿರುವ ಕಾನೂನಿನ ಅನ್ವಯ ರೇಣುಕಸ್ವಾಮಿಗೆ ನ್ಯಾಯ ದೊರೆಯಲಿ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ.ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಚಿತ್ರದುರ್ಗದಲ್ಲಿರುವ ರೇಣುಕಸ್ವಾಮಿ ಅವರ ಮನೆಗೆ ಭೇಟಿ ನೀಡಿದ್ದ ವೇಳೆ ಕುಟುಂಬಕ್ಕೆ ಸಾಂತ್ವಾನ ಹೇಳಿ, ಆಶೀರ್ವಾದ ನೀಡಿದರು.

ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿ | ರಂಭಾಪುರಿ ಶ್ರೀ ಒತ್ತಾಯ

ಶಿವನಗೌಡ್ರು ಕುಟುಂಬ ರೇಣುಕಸ್ವಾಮಿಯನ್ನು ಕಳೆದುಕೊಂಡು ದುಃಖಿತರಾಗಿದ್ದಾರೆ. ರೇಣುಕಸ್ವಾಮಿ ಸಣ್ಣ ಜಂಗಮ ಸಮಾಜದ ಕುಟುಂಬದಲ್ಲಿ ಬೆಳೆದ ಹುಡುಗ. ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ. ನಟ ದರ್ಶನ್ ಅವರ ಜೊತೆಗಿದ್ದ ವ್ಯಕ್ತಿಗಳು ಯಾವುದೋ ದೋಷವನ್ನು ಗಣನೆಗೆ ತೆಗೆದುಕೊಂಡು ಕರೆದುಕೊಂಡು ಹೋಗಿ ಕೊಲೆ ಮಾಡಿರುವುದು ದೊಡ್ಡ ಅಪರಾಧ. ಇದು ಧರ್ಮಕ್ಕೆ ವಿರೋಧವಾದ ಕೃತ್ಯ ಎಂದರು.

ಇದನ್ನೂ ಓದಿ: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಜಂಗಮರ ಬಡ ಕುಟುಂಬಕ್ಕೆ ದೊಡ್ಡ ಅನ್ಯಾಯ ಆಗಿದೆ. ಅವರ ಮೇಲೆ ಭಗವಂತನ ಕೃಪಾಶೀರ್ವಾದ ಇರಲಿ. ಭಗವಂತ ಶಾಂತಿ ನೆಮ್ಮದಿ, ಸಮಾಧಾನ ನೀಡಲಿ. ತಪ್ಪಿತಸ್ಥರಿಗೆ ಇಂದಿನ ಸಮಾಜದಲ್ಲಿರುವ ಕಾನೂನು ನ್ಯಾಯ ಒದಗಿಸಲಿ ಎಂದು ಆಶಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaKadasiddeswara SwamijiKannada NewsMurder CaseNonavinakere SriRenukaswamyಕನ್ನಡ ಸುದ್ದಿಕಾಡಸಿದ್ದೇಶ್ವರ ಸ್ವಾಮೀಜಿಕೊಲೆ ಪ್ರಕರಣಚಿತ್ರದುರ್ಗನೊಣವಿನಕೆರೆ ಶ್ರೀರೇಣುಕಸ್ವಾಮಿ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆ ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
Next Article ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ಮುಂದೂಡಿಕೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up