By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    4 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    4 hours ago
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    8 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    8 hours ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    22 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    10 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    11 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಣ್ಣನ‌ ಪ್ರತಿಮೆ ವಿಚಾರಕ್ಕೆ ಬಸವಪ್ರಭು ಸ್ವಾಮೀಜಿ‌ ಸ್ಪಷ್ಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಣ್ಣನ‌ ಪ್ರತಿಮೆ ವಿಚಾರಕ್ಕೆ ಬಸವಪ್ರಭು ಸ್ವಾಮೀಜಿ‌ ಸ್ಪಷ್ಟನೆ

News Desk Chitradurga News
Last updated: 15 December 2023 14:12
News Desk Chitradurga News
2 years ago
Share
SHARE

ಚಿತ್ರದುರ್ಗ ನ್ಯೂಸ್.ಕಾಂ

ಮಠದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಸಹಿಸದೇ ಮಾಜಿ‌ ಸಚಿವ ಎಚ್ ಏಕಾಂತಯ್ಯ ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿಗೆ ದೂರು‌ ನೀಡಿದ್ದಾರೆ. ಇಲ್ಲಿ ಯಾವುದೇ ಹಣದ ದುರುಪಯೋಗ ಆಗಿಲ್ಲ. ಮಠದ ಭಕ್ತರು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೇಳಿದರು.

ಮುರುಘಾ ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರುಘಾ ಮಠದಿಂದ ನಿರ್ಮಾಣ‌ ಮಾಡುತ್ತಿರುವ ಬಸವಣ್ಣನ‌ ಪ್ರತಿಮೆ ವಿಚಾರದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಸ್ಪಷ್ಪಡಿಸಿದರು.

ಇಲ್ಲಿ ಯಾವುದೇ ಹಣದ ದುರುಪಯೋಗ ಆಗಿಲ್ಲ, ಉದ್ದೇಶಪೂರ್ವಕವಾಗಿ ತೊಂದರೆ ಕೊಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ತೊಂದರೆ ನೀಡಿದ್ದಾರೆ. ಎಲ್ಕವನ್ನೂ ಕಾನೂನಿನಿಂದ ಸಮರ್ಥವಾಗಿ ಎದುರಿಸುತ್ತಿದ್ದೇವೆ. ಇಂತಹ‌ ಅಪಪ್ರಚಾರ ಗಾಳಿ ಸುದ್ದಿಗೆ ಮಠದ ಭಕ್ತರು ಕಿವಿಗಿಡಬಾರದು. ಮಾಜಿ‌ ಸಚಿವರಾದ ಎಚ್.ಏಕಾಂತಯ್ಯ ನೀಡಿರುವ ದೂರಿನಂತೆ‌ ಜಿಲ್ಲಾಧಿಕಾರಿಗಳು ತನಿಖೆ ನಡೆಸಲು‌ ಸಮಿತಿ ರಚಿಸಿದ್ದಾರೆ. ಸಮಿತಿ‌ ಬಂದಾಗ ಪ್ರತಿಮೆ ನಿರ್ಮಾಣದ ಎಲ್ಲ ಲೆಕ್ಕಗಳನ್ನು ರಸೀದಿ‌ ಸಮೇತ ನೀಡುತ್ತೇವೆ. ಎಲ್ಲದಕ್ಕೂ ರಸೀದಿ ಇದೆ, ಸರ್ಕಾರ ಹಾಗೂ ಮಠದ ಭಕ್ತರು‌ ನೀಡಿರುವ ಹಣದ ಪೈಸೆ ಪೈಸೆಗೂ ಲೆಕ್ಕ ಇದೆ. ಸರ್ಕಾರದಿಂದ 35 ಕೋಟಿ‌ ಬಂದಿದೆ. 25 ಕೋಟಿ ರೂ.‌ ಖರ್ಚಾಗಿದೆ. ಇನ್ನೂ ಹತ್ತು‌ ಕೋಟಿ ರೂ. ಖಾತೆಯಲ್ಲಿದೆ ಎಂದರು.

ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದ ಗುರುಗಳು 275 ಅಡಿ ಎತ್ತರದ ಬಸವ ಪುತ್ಥಳಿ‌ ನಿರ್ಮಾಣಕ್ಕೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಕೈ ಹಾಕಿದ್ದರು. ಇಲ್ಲಿನ ಪ್ರವಾಸೋದ್ಯಮ, ಸಾವಿರಾರು‌ ಜನರಿಗೆ ಉದ್ಯೊಗ‌ ಸಿಗಲಿ ಎನ್ನುವ ದೂರದೃಷ್ಟಿಯಿಂದ ಕೈ ಹಾಕಿದ್ದಾರೆ. ಕಳೆದ ಒಂದು ವರ್ಷದಿಂದ ಕೆಲಸ ನಿಂತಿದೆ. ಈಗ ಪ್ರಾರಂಭ ಆಗಲಿದೆ ಎಂದು ತಿಳಿಸಿದರು.

ಆರಂಭದಲ್ಲಿ ಕಲ್ಲಿನ‌ ಪ್ರತಿಮೆ ಮಾಡುವ ಉದ್ದೇಶವಿತ್ತು. 280.2 ಕೋಟಿ ರೂ. ಬಜೆಟ್, 325 ಅಡಿ ಎತ್ತರದ ಪ್ರತಿಮೆ. 170 ಅಡಿ‌ ಅಡಿಪಾಯ, ಉಳಿದಿದ್ದು ಪ್ರತಿಮೆ ಆಗಲಿದೆ ಎಂದರು.

ಪ್ರತಿಮೆಯ ಉಸ್ತುವಾರಿ ಹೊತ್ತಿರುವ ಇಂಜಿನಿಯರ್ ಜಗದೀಶ್ ಮಾಹಿತಿ ನೀಡಿ, ಬಸವಣ್ಣನ ಪ್ರತಿಮೆಯ ಅಚ್ಚು ಆಗಿದೆ. ಸಿವಿಲ್‌ ಕೆಲಸಕ್ಕಿಂತ ಪ್ರತಿಮೆ ಕೆಲಸ‌ ಜಾಸ್ತಿಯಾಗಿರುತ್ತದೆ. 120 ಅಡಿ ಎತ್ತರಕ್ಕೆ ಪೈಬರ್ ಪ್ರತಿಮೆ ಆಗಿದೆ ಎಂದರು.

ಪ್ರತಿಮೆ ಕುರಿತು ಈವರೆಗೆ ಜಿಲ್ಲಾಡಳಿತ‌ ನಮಗೆ ಯಾವುದೇ ನೋಟೀಸ್ ನೀಡಿಲ್ಲ, ಪರಿಶೀಲನೆಗೆ ಯಾವುದೇ ತಂಡ ಬಂದಿಲ್ಲ. ಎಲ್ಲದಕ್ಕೂ ಲೆಕ್ಕಪತ್ರ ಇದೆ. ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ.
– ಕೆ.ಸಿ.ನಾಗರಾಜ್, ಮಠದ ಸಲಹಾ ಸಮಿತಿ‌ ಸದಸ್ಯರು.

ಮುರುಘಾ ಮಠದಿಂದ‌ ನಿರ್ಮಾಣ‌ ಮಾಡಲು ಮುಂದಾಗಿರುವ 325 ಅಡಿ‌ ಎತ್ತರದ ಬಸವ ಪುತ್ಥಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ದುರುಪಯೋಗ ಆಗಿರುವ ಬಗ್ಗೆ ಮಾಜಿ‌ ಸಚಿವ ಎಚ್.ಏಕಾಂತಯ್ಯ ದೂರು‌ ಆಧರಿಸಿ ತನಿಖೆ ನಡೆಸಲು ಜಿಲ್ಲಾಧಿಕಾರಿ ದಿವ್ಯಪ್ರಭು ತನಿಖಾ ತಂಡ ರಚಿಸಿ 15 ದಿನಗಳಲ್ಲಿ ವರದಿ‌ ಸಲ್ಲಿಸಲು‌ ಕಾಲಮಿತಿ‌ ನಿಗಧಿ ಮಾಡಿ ಒಂದೆರಡು ದಿನದ ಹಿಂದೆ ಆದೇಶಿಸಿದ್ದರು.

2802 ಕೋಟಿ‌ ರೂ. ಮೊತ್ತದ ಬೃಹತ್ ಕಾಮಗಾರಿ ಇದಾಗಿದ್ದು, ಬಸವಣ್ಣನ ಪುತ್ಥಳಿ‌ ನಿರ್ಮಾಣಕ್ಕೆ ರಾಜ್ಯ ಸರಕಾರ‌ ಕೂಡಾ 35 ಕೋಟಿ ರೂ. ಅನುದಾನ ಮಂಜೂರು ಮಾಡಿತ್ತು. ಈ ಹಣವನ್ನು ಮಠದ ಪೀಠಾಧಿಪತಿಗಳು ಪುತ್ಥಳಿ ನಿರ್ಮಾಣ ಗುತ್ತಿಗೆದಾರ ಸಂಸ್ಥೆಗಳೊಂದಿಗೆ ಶಾಮೀಲಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ CJ INFRA ENGG.PVT. ಲಿಮಿಟೆಡ್ ಗೆ ಗುತ್ತಿಗೆ ನೀಡಲಾಗಿದೆ ಎಂದು ಮಾಜಿ‌ಸಚಿವ ಎಚ್.ಏಕಾಂತಯ್ಯ ದೂರಿನಲ್ಲಿ ಉಲ್ಲೇಖಿಸಿದ್ದರು.

ಪ್ರತಿಮೆಗೆ ಸಂಬಂಧಿಸಿ ಯಾರೂ ಅಧಿಕೃತವಾಗಿ ಮಾಹಿತಿ‌ ಪಡೆದಿಲ್ಲ. ಮಾಹಿತಿ ಹಕ್ಕು ಕಾಯ್ದೆ ಅಡಿ ಮಠಕ್ಕೆ ಯಾವುದೇ ಅರ್ಜಿ ಬಂದಿಲ್ಲ. ಪಿ.ಎಸ್.ವಸ್ತ್ರದ್ ಆಡಳಿತಾಧಿಕಾರಿ ಆಗಿದ್ದ ಅವಧಿಯಲ್ಲಿ ಮಠದ ದಾಖಲೆಗಳನ್ನು ಕೆಲವರು ದುರುಪಯೋಗ ಮಾಡಿಕೊಂಡಿದ್ದಾರೆ. ಅನಧಿಕೃತ ಮಾಹಿತಿ ಪಡೆದು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮಠ ಚಿಂತನೆ ನಡೆಸುತ್ತಿದೆ.
– ಜಿತೇಂದ್ರ ಹುಲಿಕುಂಟೆ, ಮಠದ ಸಲಹಾ‌ ಸಮಿತಿ ಸದಸ್ಯ

ದೂರು ನೀಡಿದ ಬೆನ್ನಲ್ಲೇ ತನಿಖಾ ತಂಡ ರಚನೆಯಾಗಿದ್ದು, ತಂಡದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ‌ ಲೆಕ್ಕಾಧಿಕಾರಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಹಾಗೂ ಕನ್ನಡ ಸಂಸ್ಜೃತಿ ಇಲಾಖೆ ಸಹಾಯಕ ನಿರ್ದೇಶಕರು ಇದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BasaveshwaraComplaintInvestigationMuruga MathStatueದೂರುಪ್ರತಿಮೆಬಸವೇಶ್ವರಮುರುಘಾ ಮಠಸಿಓಡಿ ತನಿಖೆ
Share This Article
Facebook Email Print
Previous Article ಮೂಢನಂಬಿಕೆ ಹೆಸರಲ್ಲಿ ಕಲ್ಲತ್ತಿಗಿರಿ ಪಾವಿತ್ರ್ಯತೆಗೆ ಧಕ್ಕೆ ತರಬೇಡಿ; ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Next Article ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ
Leave a Comment

Leave a Reply Cancel reply

Your email address will not be published. Required fields are marked *

Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
ಮುಖ್ಯ ಸುದ್ದಿ
ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up