By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    11 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    23 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    23 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    23 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    34 minutes ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    11 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    10 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    11 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಝಗಮಗಿಸುವ ಮುರುಘಾ ಮಠದ ಪೋಟೋ ಗ್ಯಾಲರಿ | ಬೆಳಕಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ ಮಠ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಝಗಮಗಿಸುವ ಮುರುಘಾ ಮಠದ ಪೋಟೋ ಗ್ಯಾಲರಿ | ಬೆಳಕಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ ಮಠ

chitradurganews.com
Last updated: 23 October 2023 07:14
chitradurganews.com
3 years ago
Share
ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯ ಕರ್ನಾಟಕದ ದಸರಾ ಉತ್ಸವ ಎಂದೇ ಹೆಸರಾಗಿರುವ ಚಿತ್ರದುರ್ಗ ಮುರುಘಾ ಮಠ ಶರಣ ಸಂಸ್ಕøತಿ ಉತ್ಸವದ ಅಂಗವಾಗಿ ಝಗಮಗಿಸುತ್ತಿದೆ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

11 ದಿನಗಳ ಕಾಲ ಮುರುಘಾ ಮಠದಲ್ಲಿ ಉತ್ಸವ ನಡೆಯುತ್ತಿತ್ತು. ಕ್ರೀಡೆ, ಕೃಷಿ, ಮಹಿಳಾ ಸಬಲೀಕರಣ, ಮಕ್ಕಳ ಮನರಂಜನೆ, ಯುವಜನತೆ, ವಿಚಾರಗಳು, ಅವಲೋಕನಗಳು ಹೀಗೆ ಪ್ರತಿ ದಿನ ಬೆಳಗ್ಗೆಯಿಂದ ರಾತ್ರಿವರೆಗೆ ಮಠದಲ್ಲಿ ಕಾರ್ಯಕ್ರಮಗಳ ಹೂರಣವೇ ಇರುತ್ತಿತ್ತು.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಆದರೆ, ಕಳೆದ ವರ್ಷ ಹಾಗೂ ಈ ವರ್ಷ ಆಚರಣೆಗೆ ಮುರುಘಾ ಶರಣರ ಪ್ರಕರಣದ ಕಾರಣಕ್ಕೆ ಮಸುಕು ಕವಿದಿದೆ. ಕಳೆದ ವರ್ಷ ಸಾಂಕೇತಿಕ ಉತ್ಸವಕ್ಕೆ ಸೀಮಿತವಾದರೆ, ಈ ವರ್ಷ ಸರಳ ಉತ್ಸವ ಎಂದು ನಡೆಸಲಾಗುತ್ತಿದೆ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

11 ದಿನಗಳ ಉತ್ಸವವನ್ನು 5 ದಿನಗಳಿಗೆ ಸರಳೀಕರಣಗೊಳಿಸಿದ್ದು, ಅ.21 ರಂದು ಬೆಳಗ್ಗೆ ಬೆಂಗಳೂರು ಬಸವಕೇಂದ್ರದ ಶ್ರೀ ಅರವಿಂದ ಜತ್ತಿ ಅವರಿಂದ ಬಸವ ತತ್ವ ಧ್ವಜಾರೋಹಣ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಅಲ್ಲಿಂದ ಕೃಷಿ ಮೇಳ, ರೈತರ ಕಾರ್ಯಕ್ರಮ, ಮಹಿಳಾ ಕ್ರೀಡಾಕೂಟ, ಬಸವ ತತ್ವ ಸಮಾವೇಶಗಳ ಮೂಲಕ ಉತ್ಸವ ರಂಗು ಪಡೆದುಕೊಂಡಿದೆ.
ಶರಣ ಸಂಸ್ಕøತಿ ಉತ್ಸವದ ಅಂಗವಾಗಿ ಮುರುಘಾ ಮಠ ಝಗಮಗಿಸುತ್ತಿರುವುದು ಎಲ್ಲದಕ್ಕಿಂತ ವಿಶೇಷ. ಕಾರಣ ಕಳೆದೊಂದು ವರ್ಷದಿಂದ ಮಠದಲ್ಲಿ ಅಂತಹ ಕಳೆಗಟ್ಟುವ ವಾತಾವರಣ ಕಾಣಿಸುತ್ತಿರಲಿಲ್ಲ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಇದನ್ನೂ ಓದಿ: ಮುರುಗಿ ಶಾಂತವೀರ ಸ್ವಾಮಿಗಳ ಹೊಸ ಕಂಚಿನ ಪ್ರತಿಮೆ ಅನಾವರಣ

ಈಗ ಉತ್ಸವದ ಕಾರಣಕ್ಕೆ ಮುರುಘಾ ಮಠ, ಸುತ್ತಮುತ್ತಲಿನ ಕಟ್ಟಡಗಳು, ರಸ್ತೆಗಳು, ಗಿಡಮರಗಳಿಗೆ ಬೆಳಕಿನ ಅಲಂಕಾರ ಮಾಡಿರುವುದು ನೋಡಲು ನಯನ ಮನೋಹರವಾಗಿದೆ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಮುರುಘಾ ಮಠದ ಉಸ್ತುವಾರಿಗಳಾ ಶ್ರೀ ಬಸವಪ್ರಭು ಸ್ವಾಮೀಜಿ, ಮಠದ ಆಡಳಿತಾಧಿಕಾರಿಗಳು, ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ರೇಖಾ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮೀಜಿ, ಕಾರ್ಯಾಧ್ಯಕ್ಷರಾದ ಕೆ.ಸಿ.ನಾಗರಾಜ್ ಹಾಗೂ ಉಪಾಧ್ಯಕ್ಷ ಹಾಗೂ ವಿದ್ಯಾಪೀಠದ ಸಿಇಒ ಭರತ್‍ಕುಮಾರ್ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯುತ್ತಿವೆ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಶೂನ್ಯಪೀಠಾರೋಹಣ ಮಠದಲ್ಲಿ ವಿಶೇಷ ಕಾರ್ಯಕ್ರಮವಾಗಿದ್ದು, ಮಠದ ಪೀಠಾಧಿಪತಿಗಳು ಶೂನ್ಯ ಪೀಠಾರೋಹಣ ಮಾಡುವುದು ಸಂಪ್ರದಾಯ. ಕಳೆದ ವರ್ಷ ಮುರುಘಾ ಮಠದ ಕರ್ತೃಗಳಾದ ಶ್ರೀ ಮುರಿಗಿ ಶಾಂತವೀರ ಸ್ವಾಮೀಜಿ ಭಾವಚಿತ್ರ ಇಟ್ಟು ಕಾರ್ಯಕ್ರಮ ನಡೆಸಲಾಗಿತ್ತು. ಈ ವರ್ಷ ಪೀಠಾರೋಹಣಕ್ಕಾಗಿ ಮುರಿಗಿ ಶಾಂತವೀರ ಸ್ವಾಮಿಗಳ ವಿಶೇಷವಾದ ಕಂಚಿನ ಪ್ರತಿಮೆ ಅನಾವರಣವಾಗಿದೆ.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಇನ್ನೂ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಹಿಂದಿನ ಗುರುಗಳ ಪಲ್ಲಕ್ಕಿಯಲ್ಲಿ ಕುಳಿತುಕೊಳ್ಳುತ್ತಿದ್ದರು. ಆದರೆ, ಮುರುಘಾ ಶರಣರು ಈ ಪದ್ಧತಿ ಕೈ ಬಿಟ್ಟು, ವಚನಗಳ ಕಟ್ಟುಗಳನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಿಸುತ್ತಿದ್ದರು.

ಮುರುಘಾ ಮಠದ ಪೋಟೋ ಗ್ಯಾಲರಿ
ಮುರುಘಾ ಮಠದ ಪೋಟೋ ಗ್ಯಾಲರಿ

ಉತ್ಸವದ ಕೊನೆಯ ದಿನ ಮುರುಘಾ ಮಠದಿಂದ ಕೋಟೆಯವರೆಗೆ ಬೃಹತ್ ಮೆರವಣಿಗೆ ನಡೆಯುತ್ತಿತ್ತು. ಆದರೆ, ಈ ವರ್ಷ ಮೆರವಣಿಗೆ ರದ್ದು ಮಾಡಲಾಗಿದೆ. ಬದಲಾಗಿ ವಾಹನಗಳಲ್ಲಿ ಕೋಟೆಗೆ ತೆರಳಿ, ಅಲ್ಲಿರುವ ಹಳೆಯ ಮುರುಘಾ ಮಠದ ಆವರಣದಲ್ಲಿ ರಾಜ ವಂಶಸ್ಥರಿಂದ ಗೌರವ ಸ್ವೀಕರಿಸಲಾಗುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava Prabhu SwamijiChitradurgaChitradurga UpdatesDecorationDussehra of Central KarnatakaKannada Latest NewsLight DecorationMuruga MathSharan Sanskøti FestivalShiva Basava Swamijiಅಲಂಕಾರಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಬಸವಪ್ರಭು ಸ್ವಾಮೀಜಿಬೆಳಕಿನ ಅಲಂಕಾರಮಧ್ಯ ಕರ್ನಾಟಕದ ದಸರಾಮುರುಘಾ ಮಠಶರಣ ಸಂಸ್ಕøತಿ ಉತ್ಸವಶಿವಬಸವ ಸ್ವಾಮೀಜಿ
Share This Article
Facebook Email Print
Previous Article ಮುರುಗಿ ಶಾಂತವೀರ ಸ್ವಾಮಿಗಳ ಹೊಸ ಕಂಚಿನ ಪ್ರತಿಮೆ ಅನಾವರಣ ಮುರುಗಿ ಶಾಂತವೀರ ಸ್ವಾಮಿಗಳ ಹೊಸ ಕಂಚಿನ ಪ್ರತಿಮೆ ಅನಾವರಣ
Next Article KSRTC ಬಸ್ಸನ್ನು ಅಲಂಕಾರ ಮಾಡಿರುವ ದೃಶ್ಯ ಕೆನ್ನೆಡಲು ಜನರಿಗೆ KSRTC ಬಸ್ ಮೇಲೆ ಕಡಲಿನಷ್ಟು ಪ್ರೀತಿ | ಬಸ್ ತೊಳೆದು, ಹೂ ಪೋಣಿಸಿ, ಅಲಂಕಾರ ಮಾಡುವ ವಿಶಿಷ್ಟ ಗ್ರಾಮ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up