By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೇಣುಕಸ್ವಾಮಿ ಪುತ್ರನಿಗೆ ನಾಮಕರಣ | ಹೆಸರೇನು ಗೊತ್ತಾ ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೇಣುಕಸ್ವಾಮಿ ಪುತ್ರನಿಗೆ ನಾಮಕರಣ | ಹೆಸರೇನು ಗೊತ್ತಾ ?

ಮುಖ್ಯ ಸುದ್ದಿ

ರೇಣುಕಸ್ವಾಮಿ ಪುತ್ರನಿಗೆ ನಾಮಕರಣ | ಹೆಸರೇನು ಗೊತ್ತಾ ?

chitradurganews.com
Last updated: 23 February 2025 12:33
chitradurganews.com
4 months ago
Share
ರೇಣುಕಸ್ವಾಮಿ ಪುತ್ರನಿಗೆ ನಾಮಕರಣ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 FEBRUARY 2025

ಚಿತ್ರದುರ್ಗ: ಕಳೆದ ವರ್ಷ ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆಯಾಗಿ ದೇಶಾದ್ಯಂತ ಸುದ್ದಿಯಾಗಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಪುತ್ರನಿಗೆ ಇಂದು ನಾಮಕರಣ ಶಾಸ್ತ್ರ ಮಾಡಲಾಯಿತು.

ಕನ್ನಡ ಚಿತ್ರನಟ ದರ್ಶನ್ ಮತ್ತು ಗ್ಯಾಂಗಿನಿಂದ ರೇಣುಕಸ್ವಾಮಿ ಕೊಲೆಯಾಗಿದ್ದಾನೆ ಎಂದು ದೊಡ್ಡ ಸುದ್ದಿಯಾಗಿದ್ದು, ಈ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಈಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ಇದನ್ನೂ ಓದಿ: ಅಭಾಸಪ ಉದ್ಘಾಟನೆ | ಓದುಗರ ಮನಸ್ಸು ಅರಳಿಸದ ಸಾಹಿತ್ಯದ ಪ್ರಯೋಜನವೇನು | ಡಾ.ಸಿಬಂತಿ ಪದ್ಮನಾಭ

ರೇಣುಕಾಸ್ವಾಮಿ ಕೊಲೆಯಾದಾಗ ಆತನ ಪತ್ನಿ ಸಹನಾ 5 ತಿಂಗಳ ಗರ್ಭಿಣಿಯಾಗಿದ್ದರು. ಈ ಎಲ್ಲಾ ಸಂಕಟದಲ್ಲಿ ಮುಳುಗಿದ್ದ ಕುಟುಂಬಕ್ಕೆ ಮೊಮ್ಮಗನ ಆಗಮನ ತುಸು ಸಂತಸ ತಂದಿತ್ತು.

Renukaswamy wedding Anniversary
ರೇಣುಕಸ್ವಾಮಿ ಸಹನಾ ದಾಂಪತ್ಯಕ್ಕೆ ಪದಾರ್ಪಣೆ ಮಾಡಿದ್ದ ಸಂದರ್ಭ

ಫೆ.23 ಭಾನುವಾರ ರೇಣುಕಸ್ವಾಮಿ ಮನೆಯಲ್ಲಿ ಸಂತಸ ಮನೆ ಮಾಡಿತ್ತು. ಬಹಳ ದಿನಗಳ ನಂತರ ಮನೆಯಲ್ಲಿ ಮಂಗಳಕಾರ್ಯ ನೆರವೇರಿತು.

ಇದನ್ನೂ ಓದಿ: ಮೇ.10ರ ಒಳಗಾಗಿ ಇ-ಖಾತೆ ಪಡೆಯಿರಿ | ಜಿಲ್ಲಾಧಿಕಾರಿ ವೆಂಕಟೇಶ್

ಇಂದು ರೇಣುಕಸ್ವಾಮಿಯ ತಂಗಿ ಸುಚೇತನ ಅವರು ತನ್ನ ಅಳಿಯನಿಗೆ ‘ಶಶಿಧರ ಸ್ವಾಮಿ’ ಎಂದು ನಾಮಕರಣ ಮಾಡಿದರು. ಮಗುವಿನ ಕಿವಿಯಲ್ಲಿ ಮೂರು ಸಲ ಶಶಿಧರ ಸ್ವಾಮಿ ಎಂದು ಹೇಳುವ ಮೂಲಕ ನಾಮಕರಣ ಶಾಸ್ತ್ರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರೇಣುಕಸ್ವಾಮಿ ತಂದೆ ಶಿವನಗೌಡರು, ತಾಯಿ ರತ್ನಪ್ರಭ ಸೇರದಂತೆ ಅನೇಕ ಬಂಧುಗಳು ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Actor Darshanbreaking newsChitradurgaChitradurga LatestChitradurga newsfeaturedfilm actorKannada NewsMurderMurder CasenamingRenukasamySashidharaswamysonಕನ್ನಡ ಸುದ್ದಿಕೊಲೆಕೊಲೆ ಕೇಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚಿತ್ರನಟನಟ ದರ್ಶನ್ನಾಮಕರಣಪುತ್ರರೇಣುಕಸಾಮಿಶಶಿಧರಸ್ವಾಮಿ
Share This Article
Facebook Email Print
Previous Article Akhila Bharathiya sahithya parishath inagration ctd ಅಭಾಸಪ ಉದ್ಘಾಟನೆ | ಓದುಗರ ಮನಸ್ಸು ಅರಳಿಸದ ಸಾಹಿತ್ಯದ ಪ್ರಯೋಜನವೇನು | ಡಾ.ಸಿಬಂತಿ ಪದ್ಮನಾಭ
Next Article Renukaswamy mother crying ಮೊಮ್ಮಗನ ನಾಮಕರಣದಲ್ಲಿ ಬಿಕ್ಕಿ ಬಿಕ್ಕಿ ಅತ್ತ ರೇಣುಕಸ್ವಾಮಿ ತಾಯಿ | ಮತ್ತೆ ಮಗ ಮನೆಗೆ ಬಂದಿದ್ದಾನೆ ಎಂದ ರತ್ನಪ್ರಭ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up