By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    8 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    8 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    22 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    9 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    8 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    8 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: K.S.Naveen: ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನ | ಎಂಎಲ್ಸಿ ಕೆ.ಎಸ್.ನವೀನ್ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

K.S.Naveen: ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನ | ಎಂಎಲ್ಸಿ ಕೆ.ಎಸ್.ನವೀನ್ ಚಾಲನೆ

chitradurganews.com
Last updated: 15 November 2024 17:46
chitradurganews.com
2 years ago
Share
Socialogy National conference
ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನಕ್ಕೆ ಕೆ.ಎಸ್.ನವೀನ್ ಚಾಲನೆ
SHARE

CHITRADURGA NEWS | 15 NOVEMBER 2024

ಚಿತ್ರದುರ್ಗ: ನಗರದ ಸರ್ಕಾರಿ ಕಲಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಸಮಾಜಶಾಸ್ತ್ರ ಸಂಘದಿಂದ 16ನೇ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ (K.S.Naveen) ಸಮ್ಮೇಳನಕ್ಕೆ ಚಾಲನೆ ನೀಡಿ, ಮಾತನಾಡುತ್ತಾ, ಸಮಾಜಶಾಸ್ತ್ರಜ್ಞರು ಗಂಭೀರವಾಗಿ ಚಿಂತಿಸಿದರೆ ದೇಶದ ಭವಿಷ್ಯವನ್ನು ಪರಿವರ್ತಿಸಬಹುದು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ವಾಣಿವಿಲಾಸ ಸಾಗರ ಕೋಡಿ ಬೀಳಲು 1.95 ಅಡಿ ಬಾಕಿ

ಡಾಕ್ಟರ್ಸ್, ಇಂಜಿನಿಯರುಗಳು ನಾಲ್ಕು ಗೋಡೆಗಳ ನಡುವೆ, ಲ್ಯಾಬ್‍ಗಳಲ್ಲಿ ಕೆಲಸ ಮಾಡುತ್ತಾರೆ. ಆದರೆ, ಸಮಾಜಶಾಸ್ತ್ರಜ್ಞರು ದೇಶದ ಭವಿಷ್ಯ ಬದಲಾಯಿಸುವ ಶಕ್ತಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಕುರಿತು ಮನದಟ್ಟು ಮಾಡಿಕೊಡುವ ಅವಶ್ಯತೆ ಇದೆ ಎಂದರು.

ದಿನ ಬೆಳಗಾದರೆ ಮಾಧ್ಯಮಗಳಲ್ಲಿ ಭ್ರμÁ್ಟಚಾರ, ಅಪರಾಧಗಳನ್ನೇ ನೋಡುತ್ತಿದ್ದೇವೆ. ಇಂದಿನ ಪೀಳಿಗೆಯ ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ, ಗುರು-ಹಿರಿಯರನ್ನು ಗೌರವಿಸುವುದು ಹಾಗೂ ಸಮಾಜದಲ್ಲಿ ಯಾವ ರೀತಿ ಬದುಕಬೇಕೆನ್ನುವ ಜ್ಞಾನ ಬೇಕಾಗಿರುವುದರಿಂದ ಸಮಾಜಶಾಸ್ತ್ರಕ್ಕೆ ತನ್ನದೆ ಆದ ಮಹತ್ವವಿದೆ ಎಂದರು.

ಇದನ್ನೂ ಓದಿ:  ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಮಾತನಾಡಿ, ಸಮಾಜದಲ್ಲಿನ ಪ್ರತಿಯೊಂದು ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಸಮಾಜಶಾಸ್ತ್ರ ವಿಷಯವನ್ನು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಶಿಕ್ಷಣದಲ್ಲಿಯೂ ಕಲಿಸುವ ಅಗತ್ಯತೆಯಿದೆ. ಸಮಾಜಶಾಸ್ತ್ರಜ್ಞರನ್ನು ಸಮಾಜದ ಉದ್ದಾರಕರೆಂದು ಕರೆಯಬೇಕಾಗಿದೆ. ಸಮಾಜದಲ್ಲಿನ ಸಾಮಾಜಿಕ ಸಮಸ್ಯೆಗಳ ಕುರಿತು ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗ ಜಾಗೃತಿ ಮೂಡಿಸುವ ಹೊಣೆಗಾರಿಕೆ ಪ್ರಾಧ್ಯಾಪಕರು ಹಾಗೂ ಉಪನ್ಯಾಸಕರುಗಳ ಮೇಲಿದೆ ಎಂದು ಹೇಳಿದರು.

ಶಿಕ್ಷಣದಲ್ಲಿರುವ ಪಠ್ಯಗಳನ್ನು ಹೊರತುಪಡಿಸಿ ಮಕ್ಕಳಿಗೆ ಸಾಮಾಜಿಕವಾಗಿ ಜೀವಂತವಾಗಿರುವ ಸಮಸ್ಯೆಗಳ ಕುರಿತು ಬೋಧಿಸಬೇಕು. ಸಮಾಜಶಾಸ್ತ್ರದ ವಿಜ್ಞಾನಿಗಳು ಭ್ರμÁ್ಠಚಾರಗಳನ್ನು ಹೋಗಲಾಡಿಸಲು ಏನು ಮಾಡುತ್ತಿದ್ದಾರೆನ್ನುವುದು ನಮ್ಮ ಮುಂದಿರುವ ಪ್ರಶ್ನೆ? ಸಾಮಾಜಿಕ ಸಮಸ್ಯೆ, ನಿರುದ್ಯೋಗ ತಾಂಡವವಾಡುತ್ತಿದೆ.

ಇದನ್ನೂ ಓದಿ: ಮೈಸೂರು ಕಿಸಾನ್ ಮಾಲ್ ಸ್ಥಾಪನೆ | ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ 

ಭಾರತದಲ್ಲಿರುವ 140 ಕೋಟಿ ಜನರಿಗೂ ಸರ್ಕಾದ ಉದ್ಯೋಗ ಕೊಡಲು ಸಾಧ್ಯವಿಲ್ಲ. ಹೇಗೆ ಸ್ವಯಂ ಉದ್ಯೊಗ ಸೃಷ್ಟಿಸಿಕೊಂಡು ಸ್ವಾವಲಂಭಿಯಾಗಿ ಬದುಕಬೇಕೆನ್ನುವುದನ್ನು ಕಲಿಸುವುದೇ ಸಮಾಜ ಶಾಸ್ತ್ರದ ಗುರಿಯಾಗಬೇಕೆಂದರು.

ಸ್ನಾತಕ, ಸ್ನಾತಕೋತ್ತರ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನೆ ಇಳಿಮುಖವಾಗುತ್ತಿದೆ. ಕೋಮುವಾದ ಜಾಸ್ತಿಯಾಗುತ್ತಿದೆ. ಜಾತಿಯತೆ, ಮೌಢ್ಯ, ಅಸ್ಪøಶ್ಯತೆ ನಿವಾರಿಸಬೇಕಾಗಿರುವುದು ನಮ್ಮ ಮುಂದಿರುವ ಸವಾಲು. ಈ ಸಂಬಂಧ ಸಮ್ಮೇಳನದಲ್ಲಿ ರೆಸಲೂಷನ್ ಮಾಡಿ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಮಂತ್ರಿಗಳಿಗೆ ಕಳಿಸುವಂತೆ ಪ್ರೊ.ಬಿ.ಡಿ.ಕುಂಬಾರ್ ಸಲಹೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ 

ಸಮ್ಮೇಳನದ ದಿಕ್ಸೂಚಿ ಭಾಷಣ ಮಾಡಿದ, ಮಹಾರಾಷ್ಟ್ರದ ಸಾವಿತ್ರಿಬಾಯಿಪುಲೆ ಪುಣೆ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಶೃತಿ ತಾಂಬೆ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನತೆ ನೀಡಿರುವುದರಿಂದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಸಿಕ್ಕಿದೆ ಎಂದರು.

ಸಮಾಜಶಾಸ್ತ್ರ ಸಮಾಜದ ಸತ್ಯ ಹಾಗೂ ಅಡಿಪಾಯವಿದ್ದಂತೆ. ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಮಕ್ಕಳಿಗೆ ಶಿಕ್ಷಣ ಹೇಳಿಕೊಡಲು ಹೋಗುವಾಗ ಅನೇಕರು ಅವರ ಮೇಲೆ ಮೊಟ್ಟೆ, ಕಲ್ಲು, ಸಗಣಿಯನ್ನು ಎಸೆಯುತ್ತಾರೆ. ಇμÉ್ಟಲ್ಲಾ ಅವಮಾನ ಅನುಭವಿಸಿ ಮಕ್ಕಳಿಗೆ ಪಾಠ ಹೇಳಿಕೊಡುವುದನ್ನು ಮಾತ್ರ ನಿಲ್ಲಿಸಲಿಲ್ಲ. ಇಂತಹ ಅನೇಕ ಸಾಮಾಜಿಕ ಸಮಸ್ಯೆಗಳು ಇನ್ನು ಜೀವಂತವಾಗಿವೆ. ಇದಕ್ಕೆಲ್ಲಾ ಸಮಾಜಶಾಸ್ತ್ರದಿಂದ ಪರಿಹಾರ ಕಂಡುಕೊಳ್ಳಬಹುದಾ ಎನ್ನುವ ಕುರಿತು ಚಿಂತಿಸಬೇಕಿದೆ ಎಂದರು.

ಇದನ್ನೂ ಓದಿ: 6.60 ಕೋಟಿ‌ ಅಡಿಕೆ ದುಡ್ಡಿಗೆ ಪ್ರಾಣವೇ ಹೋಯ್ತು

ಸರ್ಕಾರಿ ಕಲಾ ಕಾಲೇಜು ಪ್ರಾಚಾರ್ಯ ಬಿ.ಟಿ.ತಿಪ್ಪೇರುದ್ರಸ್ವಾಮಿ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಚಳ್ಳಕೆರೆ ಹೆಚ್.ಪಿ.ಪಿ.ಸಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಬಿ.ಎಸ್.ಮಂಜುನಾಥ, ಕರ್ನಾಟಕ ಸಮಾಜಶಾಸ್ತ್ರ ಸಂಘದ ಅಧ್ಯಕ್ಷೆ ಪ್ರೊ.ಎಸ್.ಜಯಶ್ರೀ, ಕಾರ್ಯದರ್ಶಿ ಡಾ.ಆದಿನಾರಾಯಣಪ್ಪ, ಸಂಘಟನಾ ಕಾರ್ಯದರ್ಶಿ ಡಾ.ಸ.ರಾ.ಲೇಪಾಕ್ಷ, ಸಹ ಸಂಘಟನಾ ಕಾರ್ಯದರ್ಶಿ ಡಾ.ಶ್ಯಾಮರಾಜ್, ಪ್ರಾಧ್ಯಾಪಕಿ ಪ್ರೊ.ತಾರಿಣಿ ಶುಭದಾಯಿನಿ ವೇದಿಕೆಯಲ್ಲಿದ್ದರು.

ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಕಾಲೇಜುಗಳ ಅಧ್ಯಾಪಕರು, ವಿಶ್ವವಿದ್ಯಾನಿಲಯ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು, ಸಂಶೋಧನಾ, ಸ್ನಾತಕೋತ್ತರ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Challakere HPPC CollegeChitradurgaChitradurga newsfeaturedGovernment Arts CollegeKannada NewsKS NaveenLegislative Council MemberNational conferenceSociologyಕನ್ನಡ ಸುದ್ದಿಕೆ.ಎಸ್.ನವೀನ್ಚಳ್ಳಕೆರೆ ಎಚ್‍ಪಿಪಿಸಿ ಕಾಲೇಜುಚಿತ್ರದುರ್ಗಚಿತ್ರದುರ್ಗ ನ್ಯೂಸ್ಫೀಚರ್ಡ್ರಾಷ್ಟ್ರೀಯ ಸಮ್ಮೇಳನವಿಧಾನ ಪರಿಷತ್ ಸದಸ್ಯಸಮಾಜಶಾಸ್ತ್ರಸರ್ಕಾರಿ ಕಲಾ ಕಾಲೇಜಿ
Share This Article
Facebook Email Print
Previous Article CHITRADURGA APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ 
Next Article ಬಬ್ಬೂರು ಫಾರಂ Babbur Farm: ಬಬ್ಬೂರಿನಲ್ಲಿ ಎರಡು ದಿನ ಕೃಷಿಮೇಳ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up