By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    11 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    16 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    21 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    21 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    22 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    20 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    21 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    3 days ago
Reading: ಸಹಜ ಕೃಷಿ ಉತ್ತಮ ಪರಿಸರ ಸ್ನೇಹಿ ಪದ್ಧತಿ | ಆರ್.ರಜನೀಕಾಂತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಹಜ ಕೃಷಿ ಉತ್ತಮ ಪರಿಸರ ಸ್ನೇಹಿ ಪದ್ಧತಿ | ಆರ್.ರಜನೀಕಾಂತ

News Desk Chitradurga News
Last updated: 6 September 2025 18:44
News Desk Chitradurga News
12 months ago
Share
ಸಹಜ ಕೃಷಿ - ಆನಂದಮಯ ಜೀವನಕ್ಕೆ ದಾರಿ ಎಂಬ ವಿಷಯದ ಕುರಿತು ತರಬೇತಿ ಕಾರ್ಯಗಾರ
SHARE

CHITRADURGA NEWS | 06 SEPTEMBER 2025

ಚಿತ್ರದುರ್ಗ: ಸಹಜ ಕೃಷಿಯು ಒಂದು ಉತ್ತಮ ಪರಿಸರ ಸ್ನೇಹಿ ಪದ್ಧತಿಯಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು. 

ಇದನ್ನೂ ಓದಿ: ಸೆ.22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ | ವಿದ್ಯಾರ್ಥಿಗಳಿಂದ ಮನೆ ಮನೆ ಭೇಟಿ

 ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ “ಸಹಜ ಕೃಷಿ – ಆನಂದಮಯ ಜೀವನಕ್ಕೆ ದಾರಿ’’ ಎಂಬ ವಿಷಯದ ಕುರಿತು ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಸಹಜ ಕೃಷಿಯು ಒಂದು ಉತ್ತಮ ಪರಿಸರ ಸ್ನೇಹಿ ಪದ್ಧತಿಯಾಗಿದ್ದು, ಕನಿಷ್ಟ ನಿರ್ವಹಣೆ ಮತ್ತು ಕಡಿಮೆ ವೆಚ್ಚದಲ್ಲಿ ವಿಷಮುಕ್ತ ಆಹಾರದ ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದರು.

ಸಮರ್ಥ ನೀರಿನ ನಿರ್ವಹಣೆ ಮತ್ತು ಮಣ್ಣಿನಲ್ಲಿ ತೇವಾಂಶ ಕಾಪಾಡಲು ಸ್ಥಳೀಯವಾಗಿ ಸಿಗುವ ಕೃಷಿ ತ್ಯಾಜ್ಯಗಳಿಂದ ಮುಚ್ಚಿಗೆ, ಹಸಿರೆಲೆ ಗೊಬ್ಬರ ಬೆಳೆಗಳನ್ನು ಬೆಳೆದು ಭೂಮಿಗೆ ಸೇರಿಸುವುದು ಹಾಗೂ ಜೀವ ವೈವಿದ್ಯತೆ ಹೆಚ್ಚಿಸುವುದರ ಕುರಿತು ದಾವಣಗೆರೆ ಐಕಾಂತಿಕ ಸಮುದಾಯದ ಚಿಕ್ಕಜಾಜೂರಿನ ವೀರೇಶ್ ಮಾತನಾಡಿ, ಮಳೆಯಾಶ್ರಿತ ಸಹಜ ಕೃಷಿ ಮಾಡುವವರು ಬಿದ್ದ ಮಳೆ ನೀರನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಕಂದಕ ಬದುಗಳ ನಿರ್ಮಾಣ ಮತ್ತು ಕೃಷಿ ಹೊಂಡದಿಂದ ಸಾಧ್ಯವೆಂದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

 ಭೂಮಿಯ ಫಲವತ್ತತೆ ಹಾಗೂ ಜೀವವೈವಿದ್ಯತೆ ಹೆಚ್ಚಿಸಲು ರೈತರು ಶೇ.25 ಏಕದಳ, ಶೇ.25 ದ್ವಿದಳ ಧಾನ್ಯ, ಶೇ.25 ಮಸಾಲೆ/ಸಾಂಬಾರು ಬೆಳೆ ಮತ್ತು ಶೇ.25 ಎಣ್ಣೇಕಾಳು ಬೆಳೆಯ ನಾಟಿ ಬೀಜಗಳನ್ನು ಬಿತ್ತನೆ ಮಾಡಿ ಬೆಳೆÉಯ ಅವಧಿ 30-45 ದಿನ ಇವರುವಾಗ ಭೂಮಿಗೆ ಸೇರಿಸಬೇಕು. ರೈತರುಉತ್ತಮಗುಣಮಟ್ಟದ ಆಹಾರ ಉತ್ದಾದನೆ ಹಾಗೂ ಅವುಗಳ ಮೌಲ್ಯವರ್ಧನೆಯಿಂದ ವರ್ಷಪೂರ್ತಿ ನೇರ ಮಾರುಕಟ್ಟೆಯನ್ನು ಕಲ್ಪಿಸಿಕೊಳ್ಳಬಹುದೆಂದರು.

ಕೈತೋಟ ಮತ್ತು ತಾರಸೀ ತೋಟದ ಬಗ್ಗೆ ದಾವಣಗೆರೆಯ ಅಭಿಶೇಕ್ ಮಾತನಾಡಿ, ರೈತರು ತಮ್ಮ ಕುಟುಂಬಕ್ಕೆ ಬೇಕಾದ ವಿಷಮುಕ್ತ ವಿವಿಧ ಸೊಪ್ಪು, ಹಣ್ಣು ಮತ್ತು ತರಕಾರಿಗಳನ್ನು ಬೆಳೆದುಕೊಳ್ಳುವ ವಿಧಾನ ಹಾಗೂ ಹೊಸದಾಗಿ ತೋಟ ಕಟ್ಟಲು ಅವಶ್ಯಕತೆ ಇರುವ ವಿಷಯಗಳ ಕುರಿತು ತಿಳಿಸಿದರು.

ದಾವಣಗೆರೆಯಶ್ರೀ ಜಬೀವುಲ್ಲಾ ಇ ಬಿದಿರಿನ ಬಗ್ಗೆ ಮಾತನಾಡಿ, ಪ್ರಪಂಚದಲ್ಲೇ ಬಿದಿರು ಅತ್ಯಂತ ವೇಗವಾಗಿ ಬೆಳೆಯುವ ಹುಲ್ಲಿನ ಜಾತಿಯ ಸಸ್ಯವಾಗಿದ್ದು, ಒಟ್ಟಾರೆ 1500ಕ್ಕೂ ಹೆಚ್ಚಿನ ವಿವಿಧಜಾತಿಯ ಬಿದಿರುಗಳಲ್ಲಿ 136 ಜಾತಿಯ ಬಿದಿರು ನಮ್ಮ ದಢಶದಲ್ಲಿವೆ. ಪರಿಸರದಲ್ಲಿ ಬಿದಿರು ಸಹ ಶುದ್ದವಾದ ಆಮ್ಲಜನಕ ನೀಡಲು ಸಹಕಾರಿಯಾಗಿದ್ದು, ಪೇಪರ್ ಮತ್ತು ಇತರೆ ಕೈಗಾರಿಕೆಗಳಲ್ಲಿ ಬಿದಿರಿನ ಹೆಚ್ಚಿನ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ಇದರ ಸಂರಕ್ಷಣೆಗೆ ಒತ್ತು ನೀಡಬೇಕೆಂದರು.

ಇದನ್ನೂ ಓದಿ: ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ

ಸಹಜ ಕೃಷಿಕ ರಾಘವ ಅವರು ವಿವಿಧ ಸುಸ್ಥಿರ ಕೃಷಿ ಪದ್ದತಿಗಳಾದ ಸಾಂಪ್ರದಾಯಕ ಕೃಷಿ, ಸಾವಯವ ಕೃಷಿ, ಸಹಜ ಕೃಷಿ, ಶಾಶ್ವತ ಕೃಷಿ, ಜೀವಚೈತನ್ಯ ಕೃಷಿ, ಹವನ/ಹೋಮ ಕೃಷಿ, ನಾಟಿಕೋ ಕೃಷಿ, ಋಷಿ ಕೃಷಿ, ಪರಿಸರಆಧಾರಿತ ಕೃಷಿ, ತದ್ರೂಪಿ ಕಾಡು ಕೃಷಿ ಕುರಿತು ಮಾಹಿತಿ ನೀಡಿದರು.

ಮರಡಿದೇವಿಗೆರೆಯ ಈಶ್ವರನ್ ಪಿ ತೀರ್ಥ ಅವರು ತಮ್ಮ ಸಹಜ ಕೃಷಿ ಹಾಗೂ ಪ್ರಸಕ್ತ ಸಾಲಿನಲ್ಲಿ ಸಾವಯವ ಪದ್ದತಿಯಲ್ಲಿ ಈರುಳ್ಳಿ ಬೆಳೆದ ವಿಧಾನದ ಕುರಿತು ಮಾಹಿತಿ ನೀಡಿದರು.

ಹಂಪಿಯ ಪಂಪಯ್ಯ ಮಾಲಿಮಠ್ ಅವರು ವಿವಿಧ ಹಾವುಗಳ ಕುರಿತು ಪರಿಚಯ ಮಾಡಿಕೊಡುತ್ತಾ, ಹಾವು ಕಡಿತದಿಂದ ರೈತರು ಪಾರಾಗುವ ಮತ್ತು ಹಾವು ಕಡಿದಾದ ಅನುಸರಿಸಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಿದರು. ನಂತರ ಕೃಷಿ ಮತ್ತು ಪರಿಸರದಲ್ಲಿ ಇರುವ ವಿವಿಧ ಪಕ್ಷಿಗಳ ಪ್ರಾಮುಖ್ಯತೆ ಕುರಿತು ಮಾಹಿತಿ ನೀಡಿದರು. ನಂತರ ರಾಘವರವರ ಸಹಜ ಕೃಷಿ ಮತ್ತು ಸಹಜಜೀವನದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.

 3ನೇ ದಿನದ ತರಬೇತಿ ಕಾರ್ಯಗಾರದಲ್ಲಿ ವಿರೇಶ್ ಇವರು ರೈತರು ಉತ್ತಮಗುಣಮಟ್ಟದ ವಿಷಮುಕ್ತ ಆಹಾರ ಉತ್ಪಾದನೆ ಮಾಡಿದರೆ ನಮ್ಮ ಮಾರುಕಟ್ಟೆಯನ್ನು ನಾವೇ ರೂಪಿಸಿಕೊಳ್ಳಬಹುದೆಂದರು. ಮಲೆಬೆನ್ನೂರಿನ ಪಾಂಡುರಂಗ ಅವರು ಜೀವಂತ ಬೇಲಿಯ ಸ್ವರೂಪ, ಮರ ಮತ್ತು ವಿವಿಧ ಗಿಡಗಳ ಸಂಯೋಜನೆಯಿಂದ ಉತ್ತಮ ಸೂಕ್ಷ್ಮ ವಾತಾವರಣಾ ನಿರ್ಮಿಸಲು, ಮಣ್ಣಿನ ಫಲವತ್ತತೆ ಮತ್ತು ಜೀವವೈವಿದ್ಯತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆಂದರು.

ಇದನ್ನೂ ಓದಿ: ಕುಂಚಿಟಿಗ ಮಠದಲ್ಲಿ ಸುಜ್ಞಾನ-ಸಂಗಮ ಮತ್ತು ಶಿಕ್ಷಕರ ದಿನಾಚರಣೆ

ರಾಘವ ಅವರು ಕಾರ್ಯಗಾರದ ಕೊನೆಯಲ್ಲಿ 3 ದಿನದ ಅಧಿವೇಶನದಲ್ಲಿ ಮಂಡಿಸಿದ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುತ್ತಾ ಸಂಕ್ಷಿಪ್ತವಾಗಿ ತಮ್ಮ ತೋಟದಲ್ಲಿ ಸಹಜಕೃಷಿಯ ನಾಲ್ಕು ತತ್ವಗಳಾದ ಉಳುಮೆ ಮಾಡದಿಲ್ಲದಿರುವುದು, ರಸಗೊಬ್ಬರ ಮತ್ತು ಪೀಡೆನಾಶಕ ಬಳಸದಿರುವುದು ಹಾಗೂ ಕಳೆ ಕೀಳದೆ ಉತ್ತಮಗುಣಮಟ್ದದ ವಿಷಮುಕ್ತ ಆಹಾರ ಉತ್ಪಾದನೆಗೆ ತಾವು ಅಳವಡಿಸಿದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಹಜಕೃಷಿಯ ತೋಟಗಳಲ್ಲಿ ಬೇಲಿಯ ನಿರ್ವಹಣೆ, ಒಡಾಡಲು ದಾರಿಯ ಸ್ವಚ್ಚತೆ, ನೀರಿನ ನಿರ್ವಹಣೆ, ಹೊಸ ಗಿಡ ನೆಡುವುದು/ಗಿಡಗಳ ಸಂಯೋಜನೆ, ಕೊಯಿಲು, ಮಣ್ಣಿನ ಫಲವತ್ತತೆ ಹೆಚ್ಚಿಸುವುದು ಹಾಗೂ ತೇವಾಂಶ ನಿರ್ವಹಣೆಯಂತಹ ಕನಿಷ್ಟ ಕೆಲಸಗಳ ಕಡೆ ರೈತರು ಗಮನ ಕೊಡಬೇಕೆಂದು ತಿಳಿಸುತ್ತಾ ತರಬೇತಿಗೆ ಹಾಜರಾದ ರೈತರಲ್ಲಿ ಉದ್ಬವಿಸಿದ ವಿವಿಧ ಪ್ರಶ್ನೆ, ಸಂದೇಹಗಳಿಗೆ ಉತ್ತರಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Babbur FarmChitradurgaeco-friendly practicesHiriyurNatural farmingಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರ ಸ್ನೇಹಿ ಪದ್ಧತಿಬಬ್ಬೂರುಫಾರಂಸಹಜ ಕೃಷಿಹಿರಿಯೂರು
Share This Article
Facebook Email Print
Previous Article ಕುಂಚಿಟಿಗ ಮಠದಲ್ಲಿ ಸುಜ್ಞಾನ-ಸಂಗಮ ಮತ್ತು ಶಿಕ್ಷಕರ ದಿನಾಚರಣೆ 
Next Article Agriculture Tryning center ಸೆ.09 ರಿಂದ ಉದ್ಯಮಶೀಲತೆ ಸ್ಥಾಪನೆ, ಬೆಳವಣಿಗೆ ಕುರಿತು ಉಚಿತ ತರಬೇತಿ
Leave a Comment

Leave a Reply Cancel reply

Your email address will not be published. Required fields are marked *

ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up