
CHITRADURGA NEWS | 18 DECEMBER 2024
ಹಿರಿಯೂರು: ತಾಲೂಕಿನ ಉಡುವಳ್ಳಿ ನವೋದಯ ವಿದ್ಯಾಲಯದಲ್ಲಿ 2005 ರಿಂದ 2012 ನೇ ವರ್ಷದಲ್ಲಿ ಓದಿದ ಹಳೇ ವಿದ್ಯಾರ್ಥಿಗಳಿಂದ AIKYAM ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 18 ಡಿಸೆಂಬರ್ 2024 | ಮನೆಯಲ್ಲಿ ಶುಭ ಕಾರ್ಯ, ವಾಹನ ಸಂಚಾರದಲ್ಲಿ ಎಚ್ಚರ, ಉದ್ಯೋಗಗಳಲ್ಲಿ ಅಡೆತಡೆ

ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಾಂಸ್ಕೃತಿಕ, ನೃತ್ಯ, ಏಕ ಪಾತ್ರ ತಮ್ಮ ಅನುಭವದ ಡಾಕ್ಯುಮೆಂಟರಿ ಚಲನಚಿತ್ರವನ್ನು ತೋರಿಸಿದರು.
ಇದೇ ವೇಳೆ ಹಳೇ ವಿದ್ಯಾರ್ಥಿಗಳಿಂದ ಬುದ್ಧನ ಪ್ರತಿಮೆಯನ್ನು ಕೊಡುಗೆಯಾಗಿ ಶಾಲೆಗೆ ನೀಡಿದರು.
ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬೆಳದಿಂಗಳ ಊಟದ ಆನಂದವನ್ನು ಸವಿದು.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 17 | ಯಾವ ಅಡಿಕೆಗೆ, ಎಷ್ಟು ರೇಟ್
ನಿವೃತ್ತ ಪ್ರಾಚಾರ್ಯ ಭರಮಪ್ಪ, ಉಪಪ್ರಾಚಾರ್ಯರು ಬಸವರಾಜಪ್ಪ, ಉಡುವಳ್ಳಿಯ ನವೋದಯ ವಿದ್ಯಾಲಯ ಪ್ರಾಚಾರ್ಯ ಡ್ಯಾನಿಯಲ್ ರೇತನ್ ಕುಮಾರ್ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
