CHITRADURGA NEWS | 25 FEBRUARY 2025
ಚಿತ್ರದುರ್ಗ: ಚಿತ್ರದುರ್ಗ ತಾಲೂಕು ತಹಶೀಲ್ದಾರ್ ಡಾ.ನಾಗವೇಣಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇಲ್ಲಿಗೆ ನೂತನ ತಹಶೀಲ್ದಾರ್ ಬಂದಿದ್ದಾರೆ.
ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಂ.ಗೋವಿಂದರಾಜು ಚಿತ್ರದುರ್ಗದ ನೂತನ ತಹಶೀಲ್ದಾರ್ ಆಗಿ ನಿಯುಕ್ತಿಯಾಗಿದ್ದಾರೆ.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಶುಭ ಸುದ್ದಿ | ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ
ಚಿತ್ರದುರ್ಗದಿಂದ ವರ್ಗಾವಣೆ ಆಗಿರುವ ಡಾ.ನಾಗವೇಣಿ ಅವರಿಗೆ ಜಾಗ ತೋರಿಸಿಲ್ಲ. ಅವರ ಜಾಗಕ್ಕೆ ಬಿ.ಎಂ.ಗೋವಿಂದರಾಜು ಬಂದಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
