Connect with us

    ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ | ಚಿತ್ರದುರ್ಗಕ್ಕೆ ನೂತನ ತಹಶೀಲ್ದಾರ್

    Chitradurga Taluk offce

    ಮುಖ್ಯ ಸುದ್ದಿ

    ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ | ಚಿತ್ರದುರ್ಗಕ್ಕೆ ನೂತನ ತಹಶೀಲ್ದಾರ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 FEBRUARY 2025

    ಚಿತ್ರದುರ್ಗ: ಚಿತ್ರದುರ್ಗ ತಾಲೂಕು ತಹಶೀಲ್ದಾರ್ ಡಾ.ನಾಗವೇಣಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇಲ್ಲಿಗೆ ನೂತನ ತಹಶೀಲ್ದಾರ್ ಬಂದಿದ್ದಾರೆ.

    ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಂ.ಗೋವಿಂದರಾಜು ಚಿತ್ರದುರ್ಗದ ನೂತನ ತಹಶೀಲ್ದಾರ್ ಆಗಿ ನಿಯುಕ್ತಿಯಾಗಿದ್ದಾರೆ.

    ಇದನ್ನೂ ಓದಿ: ನಿರುದ್ಯೋಗಿಗಳಿಗೆ‌‌‌ ಶುಭ ಸುದ್ದಿ | ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ

    ಚಿತ್ರದುರ್ಗದಿಂದ ವರ್ಗಾವಣೆ ಆಗಿರುವ ಡಾ.ನಾಗವೇಣಿ ಅವರಿಗೆ ಜಾಗ ತೋರಿಸಿಲ್ಲ. ಅವರ ಜಾಗಕ್ಕೆ ಬಿ.ಎಂ.ಗೋವಿಂದರಾಜು ಬಂದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top