ಲೋಕಸಮರ 2024
ನಾಲ್ವರು ಪಕ್ಷೇತರರಿಂದ ನಾಮಪತ್ರ ವಾಪಾಸು | ಕಣದಿಂದ ಹಿಂದೆ ಸರಿದ ಪಕ್ಷೇತರರು | 20 ಅಭ್ಯರ್ಥಿಗಳು ಕಣದಲ್ಲಿ

Published on
CHITRADURGA NEWS | 08 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 24 ಅಭ್ಯರ್ಥಿಗಳಲ್ಲಿ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಸೋಮವಾರ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ಅಂತಿಮವಾಗಿ 20 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಮೂರು ದಿನಗಳಲ್ಲಿ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ವರದಿ
ನಾಮಪತ್ರ ಹಿಂಪಡೆದವರು:
- ಕೃಷ್ಣಮೂರ್ತಿ (ಪಕ್ಷೇತರ)
- ಆರ್.ದಾಸಪ್ಪ (ಪಕ್ಷೇತರ)
- ಟಿ.ದೇವರಾಜ (ಪಕ್ಷೇತರ)
- ಕೆ.ಶಿವಲಿಂಗಪ್ಪ (ಪಕ್ಷೇತರ)
ಚುನಾವಣಾ ಕಣದಲ್ಲಿ ಅಂತಿಮವಾಗಿ ಉಳಿದವರು:
- ಗೋವಿಂದ ಕಾರಜೋಳ(ಬಿಜೆಪಿ)
- ಬಿ.ಎನ್.ಚಂದ್ರಪ್ಪ(ಕಾಂಗ್ರೆಸ್)
- ಅಶೋಕ ಚಕ್ರವರ್ತಿ (ಬಿಎಸ್ಪಿ)
- ಸಿ.ಎನ್.ನರಸಿಂಹರಾಜು(ಕರ್ನಾಟಕ ರಾಷ್ಟ್ರಸಮಿತಿ ಪಕ್ಷ)
- ಟಿ.ರಮೇಶ್ ನಾಯ್ಕ್(ಉತ್ತಮ ಪ್ರಜಾಕೀಯ ಪಕ್ಷ)
- ಬಿ.ಟಿ.ರಾಮಸುಬ್ಬಯ್ಯ (ಇಂಡಿಯನ್ ಮೂವ್ಮೆಂಟ್ ಪಾರ್ಟಿ)
- ಆರ್.ಶಬರೀಶ್ (ಕರುನಾಡ ಸೇವಕರ ಪಕ್ಷ)
- ಡಿ.ಸುಜಾತಾ (ಎಸ್ಯುಸಿಐ-ಕಮ್ಯುನಿಸ್ಟ್)
- ಅಮೃತ ರಾಜ (ಪಕ್ಷೇತರ)
- ಗಣೇಶ್(ಪಕ್ಷೇತರ)
- ಎಚ್.ತುಳಸಿ (ಪಕ್ಷೇತರ)
- ಎಂ.ಪಿ.ದಾರಕೇಶ್ವರಯ್ಯ(ಪಕ್ಷೇತರ)
- ಕೆ.ನರಸಿಂಹಮೂರ್ತಿ (ಪಕ್ಷೇತರ)
- ನಾಗರಾಜಪ್ಪ (ಪಕ್ಷೇತರ)
- ವಿ.ಎಸ್.ಭೂತರಾಜ(ಪಕ್ಷೇತರ)
- ಟಿ.ಮಂಜುನಾಥಸ್ವಾಮಿ(ಪಕ್ಷೇತರ)
- ಎಸ್.ರಘುಕುಮಾರ್ (ಪಕ್ಷೇತರ)
- ಬಿ.ವೆಂಕಟೇಶ್ (ಪಕ್ಷೇತರ)
- ಎಸ್.ಎಚ್.ಶ್ರೀನಿವಾಸ(ಪಕ್ಷೇತರ)
- ಆರ್.ಸುಧಾಕರ (ಪಕ್ಷೇತರ)
Continue Reading
Related Topics:Chitradurga, Lok Sabha Election, nomination paper, Nomination Paper Return, ಚಿತ್ರದುರ್ಗ, ನಾಮಪತ್ರ, ನಾಮಪತ್ರ ವಾಪಾಸು, ಲೋಕಸಭೆ ಚುನಾವಣೆ

Click to comment