By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    9 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    21 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    21 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    22 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    9 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    10 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: ಹೈವೇನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ | ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಸಮಸ್ಯೆ ಕುರಿತು ಚರ್ಚೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೈವೇನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ | ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಸಮಸ್ಯೆ ಕುರಿತು ಚರ್ಚೆ

chitradurganews.com
Last updated: 8 January 2024 16:56
chitradurganews.com
3 years ago
Share
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನೇತೃತ್ವದಲ್ಲಿ ಸೋಮವಾರ ನಡೆದ ದಿಶಾ ಸಭೆ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನೇತೃತ್ವದಲ್ಲಿ ಸೋಮವಾರ ನಡೆದ ದಿಶಾ ಸಭೆ
SHARE

CHITRADURGA | 8 JANUARY 2024

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ, ಗಿರಿಯಮ್ಮನಹಳ್ಳಿ ಹಾಗೂ ಹಿರಿಯೂರು ತಾಲೂಕಿನ ಹೊಟ್ಟೆಪ್ಪನಹಳ್ಳಿ ಬಳಿ ಸಾರ್ವಜನಿಕರು ಹೆದ್ದಾರಿ ದಾಟಲು ಓವರ್ ಬ್ರಿಡ್ಜ್ (over bridge) ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಚಿವ ಎ.ನಾರಾಯಣಸ್ವಾಮಿ ಸೂಚನೆ ನೀಡಿದರು.

ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನೇತೃತ್ವದಲ್ಲಿ ಸೋಮವಾರ ನಡೆದ ದಿಶಾ ಸಭೆಯಲ್ಲಿ ಈ ಬಗ್ಗೆ ವಿವರವಾದ ಚರ್ಚೆ ನಡೆಯಿತು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ಅನೇಕ ಗ್ರಾಮಗಳನ್ನು ವಿಭಜಿಸಿಕೊಂಡು ಈ ಹೆದ್ದಾರಿ ಹೋಗಿದೆ.

ಇದನ್ನೂ ಓದಿ: ತನಿಖಾ ತಂಡದ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ಇದರಿಂದಾಗಿ ಊರುಗಳಲ್ಲಿ ಹೆದ್ದಾರಿ ದಾಟಿಯೇ ಅತ್ತಿಂದಿತ್ತ ಓಡಾಡುವಂತಾಗಿದೆ. ಬಿ.ಜಿ.ಕೆರೆಯಲ್ಲಿ ಶಾಲಾ ಮಕ್ಕಳು ಕೂಡಾ ಹೆದ್ದಾರಿ ದಾಟಿ ಹೋಗಬೇಕಾಗಿದೆ. ಆದರೆ, ರಸ್ತೆ ದಾಟಿ ಹೋಗಲು ಅಂಡರ್‍ಪಾಸ್, ಸ್ಕೈವಾಕ್ ಅಥವಾ ಮೇಲ್ಸೇತುವೆ ವ್ಯವಸ್ಥೆ ಇಲ್ಲದೆ ವಾಹನಗಳು ಹೋಗುವಾಗಲೇ ರಸ್ತೆ ದಾಟುವ ಪರಿಸ್ಥಿತಿಯಿದೆ.

ಈ ಬಗ್ಗೆ ಸಾರ್ವಜನಿಕರು ಅನೇಕ ಸಲ ಪ್ರತಿಭಟನೆ ನಡೆಸಿದ್ದರು. ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಈ ಸಂಬಂಧ ಸಚಿವ ನಾರಾಯಣಸ್ವಾಮಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಕೂಡಾ ಈ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬರುತ್ತಿವೆ. ತಕ್ಷಣ ಅಲ್ಲಿ ರಸ್ತೆ ದಾಟಲು ಅಂಡರ್‍ಪಾಸ್ ಮಾಡಿ, ಅಂಡರ್‍ಪಾಸ್ ಆಗುವವರೆಗೆ ಸ್ಕೈವಾಕ್ ಅಳವಡಿಸಿ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ, ಈ ಹೆದ್ದಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದೇನೆ. ಬಿ.ಜಿ.ಕೆರೆ ಬಳಿ ಒಂದೇ ಜಾಗದಲ್ಲಿ ಕಳೆದ ಒಂದು ವರ್ಷದಲ್ಲಿ 6 ಜನ ಸ್ಥಳೀಯರು ಮೃತಪಟ್ಟಿದ್ದಾರೆ.

ಪ್ರತಿ ಸಲ ಅಪಘಾತ ನಡೆದಾಗಲೂ ಜನ ಹೆದ್ದಾರಿ ತಡೆದು ಗಲಾಟೆ ಮಾಡುತ್ತಾರೆ. ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಹೋದಾಗ ಜನ ಕೇಳುವ ಪ್ರಶ್ನೆಗಳಿಗೆ ನಮ್ಮ ಬಳಿ ಉತ್ತರವೇ ಇಲ್ಲ. ಅಲ್ಲಿ ರಸ್ತೆ ದಾಟಲು ವ್ಯವಸ್ಥೆಯೇ ಇಲ್ಲ ಎಂದರು.

ಒಂದು ಜಾಗದಲ್ಲಿ ನಡೆಯುತ್ತಿರುವ ಅಪಘಾತಗಳ ನಿಯಂತ್ರಣಕ್ಕಾಗಿ ಒಬ್ಬ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದೇವೆ. ಆದ್ದರಿಂದ ತಕ್ಷಣ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಅಪಘಾತಗಳಾಗದಂತೆ ತಡೆಯಿರಿ ಎಂದು ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಅಂಡರ್ ಪಾಸ್ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ. ಆದ್ದರಿಂದ ರಸ್ತೆ ದಾಟಲು ಓವರ್ ಬ್ರಿಡ್ಜ್ ಮಾಡುತ್ತೇವೆ. ಮೂರು ತಿಂಗಳು ಕಾಲಾವಕಾಶ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: ಐದು ವರ್ಷದ ಬಳಿಕ ನಾಯಕನಹಟ್ಟಿಗೆ ದಡ್ಲು ಮಾರಮ್ಮ ದೇವಿ ಆಗಮನ

ಈ ವೇಳೆ ಎಸ್ಪಿ ವಾಹನಗಳು ಕೂಡಾ ಆಕಡೆ-ಈಕಡೆ ಓಡಾಡಬೇಕಾಗುತ್ತದೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಬೇಕಾಗುತ್ತದೆ ಎಂದರು.

ಈ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಬೈಕ್ ಕೂಡಾ ಓವರ್ ಬ್ರಿಡ್ಜ್ ಮೇಲೆ ಓಡಾಡುವಂತೆ ಅಗಲವಾಗಿ ನಿರ್ಮಾಣ ಮಾಡುತ್ತೇವೆ ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಇದು ತುಂಬಾ ಜರೂರಾಗಿ ಆಗಬೇಕಾದ ಕೆಲಸ. ಆದ್ದರಿಂದ ಎರಡು ತಿಂಗಳ ಒಳಗಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಇದೇ ವೇಳೆ ಚಿತ್ರದುರ್ಗ ನಗರದ ಪಿಳ್ಳೆಕೇರೆನಹಳ್ಳಿ ಬಳಿ ಕೂಡಾ ಶಾಲಾ ಮಕ್ಕಳು ಎರಡೂ ಕಡೆಗೆ ಓಡಾಡುತ್ತಾರೆ. ಇಲ್ಲಿ ಎರಡೂ ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳಿವೆ. ಇಲ್ಲಿಯೂ ಒಂದು ಅಂಡರ್‍ಪಾಸ್ ನಿರ್ಮಾಣ ಮಾಡಿ ಎಂದು ಡಿಸಿ ದಿವ್ಯಪ್ರಭು ಸೂಚಿಸಿದರು.

ಸಚಿವ ಎ.ನಾರಾಯಣಸ್ವಾಮಿ ಈ ಎಲ್ಲಾ ಅಂಶಗಳನ್ನು ದಾಖಲು ಮಾಡಲು ಮಾಡಲಾಗುತ್ತಿದೆ. ಮುಂದಿನ ಸಭೆಯೊಳಗೆ ಮುಗಿಯಬೇಕು ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:A. NarayanaswamyAuthorityBidar-SrirangapatnaChitradurgaDCMinisternational highwaySPಎ.ನಾರಾಯಣಸ್ವಾಮಿಎಸ್ಪಿಚಿತ್ರದುರ್ಗಡಿಸಿಪ್ರಾಧಿಕಾರಬೀದರ್-ಶ್ರೀರಂಗಪಟ್ಟಣರಾಷ್ಟ್ರೀಯ ಹೆದ್ದಾರಿಸಚಿವರುಹೈವೇ
Share This Article
Facebook Email Print
Previous Article ಎ.ನಾರಾಯಣಸ್ವಾಮಿ ಮತ್ತೆ ರಾಜಕೀಯ ನಿರಾಸಕ್ತಿ ಪ್ರಸ್ತಾಪಿಸಿದ ಸಚಿವ ಎ.ನಾರಾಯಣಸ್ವಾಮಿ
Next Article ಪೌರಾಯುಕ್ತೆ ಎಂ.ರೇಣುಕಾ ನಿವೇಶನಕ್ಕೆ ಇ-ಸ್ವತ್ತು ಮಾಡಿಸಿಕೊಳ್ಳಬೇಕೆ | ಹಾಗಿದ್ದರೆ ಸ್ವಚ್ಛಗೊಳಿಸಿದ ಪೋಟೋ ತನ್ನಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up