By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
    ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
    1 hour ago
    ನೀರ್ ಲ್ಯಾಬ್
    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನೀರ್ ಲ್ಯಾಬ್ | ನಾಳೆ ಉದ್ಘಾಟನೆ
    2 hours ago
    ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
    6 hours ago
    ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    14 hours ago
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 hours ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    18 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    8 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    5 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    14 hours ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    15 hours ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    2 days ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    2 days ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    3 days ago
Reading: ಮುರುಘಾ ಶರಣರ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಶರಣರ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಸೂಚನೆ

chitradurganews.com
Last updated: 18 November 2023 21:30
chitradurganews.com
3 years ago
Share
ಕಾರಾಗೃಹ
ಕಾರಾಗೃಹ
SHARE

ಚಿತ್ರದುರ್ಗ ನ್ಯೂಸ್.ಕಾಂ: ಹೈಕೋರ್ಟ್ ಜಾಮೀನಿನ ಅನುಸಾರ ಜಿಲ್ಲಾ ಕಾರಾಗೃಹದಿಂದ ನ.16 ಗುರುವಾರ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಬಿಡಗಡೆಯಾಗಿದ್ದಾರೆ. ಆದರೆ, ಈ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆ ನಡೆಸುವಂತೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಂಧಿಖಾನೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ.

ಇಂದು (ನ.18 ಶನಿವಾರ) ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣದ ಬಾಡಿ ವಾರೆಂಟ್ ಕುರಿತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶೆ ಬಿ.ಕೆ.ಕೋಮಲಾ, 2ನೇ ಪ್ರಕರಣದ ವಿಚಾರಣೆ ವೇಳೆಯೇ ಬಿಡುಗಡೆ ಮಾಡಿರುವುದಕ್ಕೆ ಸಂಬಂದಿಸಿದಂತೆ ತನಿಖೆಗೆ ಸೂಚನೆ ನೀಡಿದ್ದಾರೆ ಎಂದು ವಿಶೇಷ ಸರ್ಕಾರಿ ವಕೀಲರಾದ ಎಚ್.ಆರ್.ಜಗದೀಶ್ ತಿಳಿಸಿದ್ದಾರೆ.

ಶರಣರ ವಿರುದ್ಧ ದಾಖಲಾಗಿದ್ದ ಮೊದಲನೇ ಪ್ರಕರಣದ ಜಾಮೀನು ಹಾಗೂ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರಾಸಿಕ್ಯೂಷನ್ ಸರ್ಕಾರಿ ವಕೀಲರ ಮೂಲಕ, ಎರಡನೇ ಪ್ರಕರಣದಲ್ಲಿ ಶ್ರೀಗಳ ವಿರುದ್ಧ ಹೊರಡಿಸಿದ್ದ ಬಾಡಿ ವಾರೆಂಟ್ ಅನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯುತ್ತಿತ್ತು.

ಮುರುಘಾ ಶರಣರು ಕಾರಾಗೃಹದಿಂದ ಬಿಡುಗಡೆ
ಮುರುಘಾ ಶರಣರು ಕಾರಾಗೃಹದಿಂದ ಬಿಡುಗಡೆ

ಇದನ್ನೂ ಓದಿ: ಜೈಲಿನಿಂದ ಹೊರಗೆ ಬಂದ ಮುರುಘಾ ಶರಣರು

ನ.16 ರಂದು ಬೆಳಗ್ಗೆ 11ಕ್ಕೆ ಸದರಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಕರಣದ ಆರೋಪಿಗಳಾದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್ ವಾರ್ಡನ್ ರಶ್ಮಿ ಜಿಲ್ಲಾ ಕಾರಾಗೃಹದಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಆನಂತರ ವಿಚಾರಣೆಯನ್ನು ಪಾಸ್ ಓವರ್ ಮಾಡಿ ಮಧ್ಯಾಹ್ನ 1 ಗಂಟೆಗೆ ಮತ್ತೆ ವಿಚಾರಣೆ ಆರಂಭಿಸಿದಾಗ ಮುರುಘಾ ಶರಣರು ಕಾರಾಗೃಹದಿಂದ ಬಿಡುಗಡೆಯಾಗಿದ್ದರು.

ಮಧ್ಯಾಹ್ನ ವಿಚಾರಣೆ ಆರಂಭವಾದಾಗ ಪ್ರಕರಣದ 2ನೇ ಆರೋಪಿ ರಶ್ಮಿ ಮಾತ್ರ ಕಾರಾಗೃಹದಿಂದ ವೀಡಿಯೋ ಕಾನ್ಪ್‍ರೆನ್ಸ್ ಮೂಲಕ ಹಾಜರಾಗಿದ್ದರು. ಇತ್ತ ಶರಣರನ್ನು ಹೈಕೋರ್ಟ್ ನೀಡಿರುವ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಿರುವುದಾಗಿ ಕಾರಾಗೃಹದ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಇಂದು ನಡೆದ ಕಲಾಪದಲ್ಲಿ ಬಂಧಿಖಾನೆ ಎಡಿಜಿಪಿ ಅವರಿಗೆ ಪತ್ರ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನ.20 ಸೋಮವಾರಕ್ಕೆ 2ನೇ ಪ್ರಕರಣದ ವಿಚಾರಣೆ:

ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.20 ಸೋಮವಾರಕ್ಕೆ ಮುಂದೂಡಲಾಯಿತು.

2ನೇ ಪ್ರಕರಣದಲ್ಲಿ ಮುರುಘಾ ಶರಣರು ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಬೇಕು ಎಂದು ಸರ್ಕಾರಿ ವಕೀಲ ಎಚ್.ಆರ್.ಜಗದೀಶ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು

ಇದನ್ನೂ ಓದಿ: ಡೀಪ್‍ಫೇಕ್ ಬಗ್ಗೆ ನಿರ್ಲಕ್ಷ್ಯ ಬೇಡ | ಡಾ.ಜಿ.ಪರಮೇಶ್ವರ್

ಈ ವೇಳೆ ಶ್ರೀಗಳ ಪರ ವಕೀಲರಾದ ಎಂ.ಉಮೇಶ್, ಶ್ರೀಗಳನ್ನು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಲು ನ್ಯಾಯಾಲಯ ಅನುಮತಿ ನೀಡಬೇಕು ಎಂದು ಲಿಖಿತವಾಗಿ ಮನವಿ ಮಾಡಿದರು.

ಜೊತೆಗೆ ಶ್ರೀಗಳಿಗೆ ಹೈಕೋರ್ಟ್ ಮೊದಲನೇ ಪ್ರಕರಣದಲ್ಲಿ ಜಾಮೀನು ನೀಡಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಬಾರದು ಎಂದು ಷರತ್ತು ವಿಧಿಸಿದೆ. ಇಲ್ಲಿಗೆ ಬಂದರೆ ಅದನ್ನು ಉಲ್ಲಂಘಿಸಿದಂತಾಗುತ್ತದೆ. ಆದ್ದರಿಂದ ವಿಸಿ ಮೂಲಕ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ನ.20 ಸೋಮವಾರಕ್ಕೆ ವಿಚಾರಣೆ ನಿಗಧಿ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaCourtMuruga MathMurughashree CasePOCSOಚಿತ್ರದುರ್ಗನ್ಯಾಯಾಲಯಪೋಕ್ಸೋಮುರುಘಾ ಮಠಮುರುಘಾಶ್ರೀ ಪ್ರಕರಣ
Share This Article
Facebook Email Print
Previous Article ಡಿವೈಎಸ್‍ಪಿಗಳ ವರ್ಗಾವಣೆ ಜಿಲ್ಲೆಯ ಇಬ್ಬರು ಡಿವೈಎಸ್‍ಪಿಗಳ ವರ್ಗಾವಣೆ
Next Article ಚಿತ್ರದುರ್ಗ ನ್ಯೂಸ್‌ ಜೊತೆ ಕ್ರಿಕೇಟ್ ಸಂಭ್ರಮ: ಐತಿಹಾಸಿಕ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ
Leave a Comment

Leave a Reply Cancel reply

Your email address will not be published. Required fields are marked *

ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ
ಮುಖ್ಯ ಸುದ್ದಿ
ನೀರ್ ಲ್ಯಾಬ್
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನೀರ್ ಲ್ಯಾಬ್ | ನಾಳೆ ಉದ್ಘಾಟನೆ
ಮುಖ್ಯ ಸುದ್ದಿ
ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
ಕ್ರೈಂ ಸುದ್ದಿ
ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up