
ಚಿತ್ರದುರ್ಗ ನ್ಯೂಸ್. ಕಾಂ: ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ಅನುದಾನಿತ ನೌಕರರಿಗೆ 1.4.2006 ರಿಂದ ಜಾರಿ ಇರುವ NPS ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ,ಹಳೆಯ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆಮ ಮನವಿ ಸಲ್ಲಿಸಲಾಯಿತು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿ ಘೋಷಿಸಿರುವಂತೆ ಕರ್ನಾಟಕ ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ,ಅನುದಾನಿತ ನೌಕರರಿಗೆ ಮಾರಕವಾಗಿರುವ NPS ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಮೂಲಕ ನೌಕರರ ಹಾಗೂ ಕುಟುಂಬದ ಹಿತಕಾಪಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಸ.ರಾ.ಲೇಪಾಕ್ಷ ನೇತೃತ್ವದಲ್ಲಿ.ಚಿತ್ರದುರ್ಗ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ ಡಿ.ಕಲ್ಲೇಶ್,ಉಪಾಧ್ಯಕ್ಷರು, ಶ್ರೀ ರವಿ.ಕೆ.ಪಿ.ಟಿ.ಸಿ.ಎಲ್. ಜಿಲ್ಲಾಧ್ಯಕ್ಷರು, ಚಿತ್ರದುರ್ಗ ಹಾಗೂ ಇಕ್ಬಾಲ್ ಹಾಗೂ ನೌಕರರು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

