ಮುಖ್ಯ ಸುದ್ದಿ
ಅಧಿಕಾರಿ, ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ

Published on
CHITRADURGA NEWS | 04 APRIL 2025
ಚಿತ್ರದುರ್ಗ: ಇದೇ ಏ.05ರಂದು ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆ ಹಾಗೂ ಏ.14ರಂದು ಡಾ.ಬಿ.ಆರ್.ಅಂaಬೇಡ್ಕರ್ ಅವರ 134ನೇ ಜನ್ಮದಿನಾಚರಣೆಗಳ ಸಮಿತಿಯಲ್ಲಿ ತೀರ್ಮಾನಿಸಿದಂತೆ ಮಹನೀಯರ ಜನ್ಮದಿನಾಚರಣೆಯಂದು ಬೆಳಿಗ್ಗೆ 8.30ಕ್ಕೆ ನಡೆಯಲಿರುವ ಮೆರವಣಿಗೆ ಹಾಗೂ ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿದೆ.
Also Read: ಮಳೆ ವಿವರ | ಏ.3 ರಂದು ಸುರಿದ ಮಳೆಯ ಪೂರ್ಣ ವಿವರ
ಈ ಕಾರ್ಯಕ್ರಮಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
Continue Reading
Related Topics:breaking news, Chitradurga, Chitradurga news, Chitradurga Updates, DC Notice, Dr. B.R. Ambedkar, Dr. Babu Jagjivanram, jayanti, Kannada Latest News, Kannada News, Officer, staff, ಅಧಿಕಾರಿ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಯಂತಿ, ಡಾ.ಬಾಬು ಜಗಜೀವನರಾಂ, ಡಾ.ಬಿ.ಆರ್.ಅಂಬೇಡ್ಕರ್, ಡಿಸಿ ಸೂಚನೆ, ಸಿಬ್ಬಂದಿ

Click to comment