By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ

ಮುಖ್ಯ ಸುದ್ದಿ

Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ

chitradurganews.com
Last updated: 10 August 2024 20:48
chitradurganews.com
11 months ago
Share
Adumalleshwara mini zoo
ಆಡುಮಲ್ಲೇಶ್ವರ ಕಿರು ಮೃಗಾಲಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 AUGUST 2024

ಚಿತ್ರದುರ್ಗ: ಆಹಾ ಜೋಗಿಮಟ್ಟಿ ಅರಣ್ಯ ಪ್ರದೇಶದ ಸೊಬಗು, ಆ ಸೊಬಗಿನ ಸೆರಗಿನಲ್ಲಿರುವ ಆಡುಮಲ್ಲೇಶ್ವರವೆಂಬ ಅದ್ಬುತ. ಸ್ವರ್ಗ ನಮ್ ದುರ್ಗ ಎನ್ನುವ ಚಿತ್ರದುರ್ಗದ ಅಭಿಮಾನದ ನುಡಿಗೆ ಇದಕ್ಕಿಂತ ಬೇರೆ ಬೇಕಿಲ್ಲ ಅನ್ನಿಸುತ್ತದೆ.

ರಮಣೀಯವಾಗಿರುವ ಜೋಗಿಮಟ್ಟಿ ಪರಿಸರದಲ್ಲಿರುವ ಆಡುಮಲ್ಲೇಶ್ವರ ಕಿರು ಮೃಗಾಲಯ ಕುರಿತು ಕರ್ನಾಟಕ ಮೃಗಾಲಯ ಪ್ರಾಧಿಕಾರ ಕಿರು ಚಿತ್ರ ಅಥವಾ ಡಾಕ್ಯುಮೆಂಟರಿ ತಯಾರಿಸಿದೆ.

ಇದನ್ನೂ ಓದಿ: ಆಡುಮಲ್ಲೇಶ್ವರ ಮೃಗಾಲಯದಲ್ಲಿ ಕರಡಿ ಮರಿಗಳ ಕಲರವ 

ನೋಡುತ್ತಿದ್ದರೆ ನೋಡುತ್ತಲೇ ಇರಬೇಕು ಅನ್ನಿಸುವ ಈ ಡಾಕ್ಯುಮೆಂಟರಿ ಆಡುಮಲ್ಲೇಶ್ವರ ಹಾಗೂ ಜೋಗಿಮಟ್ಟಿಯನ್ನು ಅತ್ಯಂತ ಸುಂದರವಾಗಿ ತೋರಿಸಲಾಗಿದೆ.

1987ರಲ್ಲಿ ಪ್ರಾರಂಭವಾದ ಆಡುಮಲ್ಲೇಶ್ವರ ಕಿರು ಮೃಗಾಲಯ 8.5 ಹೆಕ್ಟೇರ್ ಪ್ರದೇಶದಲ್ಲಿ ಮೈದಳೆದಿದ್ದು, 2017ರಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಸೇರಿದೆ.

ಇದನ್ನೂ ಓದಿ: ಆಡುಮಲ್ಲೇಶ್ವರದಲ್ಲಿ ಜನಿಸಿದ ಮುದ್ದಾದ ಕರಡಿ ಮರಿಗಳಿಗೆ ಚಂದದ ನಾಮಕರಣ | ಈ ಕರಡಿ ಮರಿಗಳ ಹೆಸರು ಕೇಳಿದರೇ ನೀವು ವಾವ್ ಅಂತೀರಿ..

ದಿನೇ ದಿನೇ ಅತ್ಯದ್ವುತವಾಗಿ ರೂಪುಗೊಳ್ಳುತ್ತಿರುವ ಆಡುಮಲ್ಲೇಶ್ವರ ಮೃಗಾಲಯ ಕುರಿತು ಕೇಳುವುದು, ಓದುವುದಕ್ಕಿಂತ ಇಲ್ಲಿರುವ ವೀಡಿಯೋ ನೋಡಿ ಕಣ್ತುಂಬಿಕೊಳ್ಳಿ.

ಇಲ್ಲಿದೆ ನೋಡಿ ಆಡುಮಲ್ಲೇಶ್ವರ ಕಿರುಮೃಗಾಲಯದ ವೀಡಿಯೋ..

ಹಾ.. ವೀಡಿಯೋ ನೋಡಿದ ನಂತರ ನಿಮ್ಮ ಅಭಿಪ್ರಾಯ ಕಮೆಂಟ್ ಮಾಡುವ ಮೂಲಕ ಮೃಗಾಲಯಕ್ಕೆ ಹೊಸತನ ನೀಡಿದವರಿಗೆ ಪ್ರೋತ್ಸಾಹಿಸುವ ಕೆಲಸ ಮಾಡೋಣ. ಚಿತ್ರದುರ್ಗದ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ರೂಪುಗೊಳ್ಳಲು ಇನ್ನಷ್ಟು ಕೆಲಸಗಳಾಗಲು ಹುರಿದುಂಬಿಸೋಣ.

ಇದನ್ನೂ ಓದಿ: ಕರಡಿಗಳ ಮುದ್ದಾದ ಗುದ್ದಾಟ ನೊಡಿದ್ದೀರಾ | ಇಲ್ಲಿದೆ ನೋಡಿ ಸುದ್ದಿ ಮತ್ತು ವಿಡಿಯೋ

ಹಾಗೇಯೇ, ಇಂತಹ ಮತ್ತಷ್ಟು ಸುದ್ದಿ, ವೀಡಿಯೋಗಳನ್ನು ನಿಮ್ಮ ಮುಂದೆ ಹೊತ್ತು ತರಲು ಚಿತ್ರದುರ್ಗ ನ್ಯೂಸ್ ಯೂಟ್ಯೂಬ್ ಚಾನೆಲ್ ಸಬ್‍ಸಕ್ರೈಬ್ ಮಾಡಿಕೊಳ್ಳುವುದನ್ನು ಮರೆಯಬೇಡಿ, ಚಿತ್ರದುರ್ಗ ನ್ಯೂಸ್ ನೋಟಿಫಿಕೇಶನ್ ಕೂಡಾ ಆನ್ ಮಾಡಿಕೊಳ್ಳುವ ಮೂಲಕ ಚಿತ್ರದುರ್ಗ ಜಿಲ್ಲೆಯ ಕುರಿತು ಮಹತ್ವದ ಸುದ್ದಿಗಳು ಮಿಸ್ ಆಗದಂತೆ ನೋಡಿಕೊಳ್ಳಿ..

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Adumalleswara VideoAdumalleswara ZooChitradurga newsDocumentaryforest departmentJogimattiKannada UpdatesKarnataka Latest NewstigerZoo Authorityಅರಣ್ಯ ಇಲಾಖೆಆಡುಮಲ್ಲೇಶ್ವರ ಮೃಗಾಲಯಆಡುಮಲ್ಲೇಶ್ವರ ವೀಡಿಯೋಕನ್ನಡ ಅಪ್ಡೇಟ್ಸ್ಕರ್ನಾಟಕ ಲೇಟೆಸ್ಟ್ ನ್ಯೂಸ್ಚಿತ್ರದುರ್ಗ ನ್ಯೂಸ್ಜೋಗಿಮಟ್ಟಿಡಾಕ್ಯುಮೆಂಟರಿಮೃಗಾಲಯ ಪ್ರಾಧಿಕಾರಹುಲಿ
Share This Article
Facebook Email Print
Previous Article arecanut price list Today AdikeRate: ಸೊರಬ, ಹೊಸನಗರ ಅಡಿಕೆ ಮಾರುಕಟ್ಟೆ ಧಾರಣೆ
Next Article ಉಪ್ಪಾರ ಸಮಾಜದಿಂದ ನೂತನ ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯಗೆ ಸನ್ಮಾನ  ಉಪ್ಪಾರ ಸಮಾಜದಿಂದ ನೂತನ ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯಗೆ ಸನ್ಮಾನ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up